Amala Paul: ಪ್ರಕೃತಿ ಮಧ್ಯೆ ಬಿಂದಾಸ್ ಫೋಸು ನೀಡಿದ ‘ಹೆಬ್ಬುಲಿ’ ಚೆಲುವೆ ಅಮಲಾ ಪೌಲ್
Updated on: Aug 10, 2023 | 11:19 PM

ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಆಗಿ ಫೋಸು ನೀಡಿದ್ದಾರೆ.

ಗೋವಾದಲ್ಲಿರುವ ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯೆ ಒಳ್ಳೆ ಲೊಕೇಶನ್ ಹುಡುಕಿಕೊಂಡಿದ್ದಾರೆ.

ವಾರಿಗೆಯ ನಟಿಯರು ಸ್ವಿಮ್ಮಿಂಗ್ ಪೂಲ್ಗೆ ಇಳಿದರೆ ನಟಿ ಅಮಲಾ ಪೌಲ್ ನದಿಗೆ ಇಳಿದು ಫೋಸು ನೀಡಿದ್ದಾರೆ.

ಕೇರಳದ ಎರ್ನಾಕುಲಂನ ಈ ಚೆಲುವೆ ಮಲಯಾಳಂ ಮಾತ್ರವೇ ಅಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ.

ಅಮಲಾ ಪೌಲ್ ನಟನೆಗೆ ಪದಾರ್ಪಣೆ ಮಾಡಿದ್ದು ಮಲಯಾಳಂ ಸಿನಿಮಾ ಮೂಲಕ ಆ ನಂತರ ಹೆಚ್ಚು ನಟಿಸಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿಯೆ.

ಅಮಲಾ ಪೌಲ್ ಕನ್ನಡದ 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸಿದ್ದಾರೆ. 'ಹೆಬ್ಬುಲಿ' ಸಿನಿಮಾದಲ್ಲಿ ಸುದೀಪ್ ಎದುರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.

ಅಮಲಾ ಪೌಲ್ ಉತ್ತಮ ನಟನೆಯ ಜೊತೆಗೆ ಬೋಲ್ಡ್ ಆದ ಪಾತ್ರಗಳ ಆಯ್ಕೆಯಿಂದಲೂ ಜನಪ್ರಿಯರು.

ಅಮಲಾ ಪೌಲ್ ಬಾಲಿವುಡ್ಗೂ ಪದಾರ್ಪಣೆ ಮಾಡಿದ್ದಾರೆ, ಇತ್ತೀಚೆಗೆ ಗ್ಲಾಮರಸ್ ಫೋಟೊಶೂಟ್ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.
Related Photo Gallery

ಆಹಾರ ಸಂಗ್ರಹಣೆಗೆ ಮುಂದಾದ ಪಾಕ್, ಪಾಕಿಸ್ತಾನಕ್ಕೆ ಇಂಡೋನೇಷ್ಯಾ ಚಾಟಿ

ಬೆಂಗಳೂರಿನಲ್ಲಿ ಮತ್ತೆ ಗುಡುಗು, ಸಿಡಿಲಿನ ಆರ್ಭಟ...ಇನ್ನೆಷ್ಟು ದಿನ ಮಳೆ?

ಮೂವರು ಶತಕ ಸರದಾರರ ಶೂನ್ಯ ಸಾಧನೆಯ ಕಥೆ

ಹಾಲುಣಿಸುವ ಮಹಿಳೆಯರು ಈ ರೀತಿಯ ಬ್ರಾ ಮಾತ್ರ ಧರಿಸಬೇಕಂತೆ

ರಾಜಸ್ಥಾನ್ ರಾಯಲ್ಸ್ ತಂಡದಿಂದ ಈ ಐವರು ಆಟಗಾರರಿಗೆ ಗೇಟ್ಪಾಸ್

ಭಾರತೀಯ ಸೇನೆಯಿಂದ ಪಾಕ್ ಸೇನಾ ಶಿಬಿರ ಧ್ವಂಸ, ಅಮೆರಿಕದ ಮೊರೆಹೋದ ಪಾಕ್

ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಅಬ್ಬರ.. ಧಾರಾಕಾರ ಮಳೆಗೆ ಹಲವೆಡೆ ಅವಾಂತರ

ಹಾಸನ ಜಿಲ್ಲೆಯಲ್ಲಿ ಆನೆ ಸೆರೆಗೆ ಕಾರ್ಯಾಚರಣೆ ಮತ್ತೆ ಆರಂಭ

ಸಿಎಸ್ಕೆ ತಂಡದಿಂದ ಈ 6 ಆಟಗಾರರಿಗೆ ಗೇಟ್ಪಾಸ್ ಖಚಿತ

ಶುಭ ಕಾರ್ಯಗಳಿಗೆ ಹೊರಡುವ ವೇಳೆ ವಾಹನದ ಬಳಿ ತೆಂಗಿನಕಾಯಿ ಒಡೆಯುವುದು ಏಕೆ?
ಲವ್ವರ್ ಜತೆ ಪತ್ನಿ ಚಕ್ಕಂದ; ಕಣ್ಣಾರೆ ಕಂಡ ಪತಿ ಮಾಡಿದ್ದೇನು ಗೊತ್ತಾ?

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್ ತಿನ್ನಿಸಿ ಧೈರ್ಯ ತುಂಬಿದ ಅಪ್ಪ

ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ

ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್ ತಿನ್ನಿಸಿ ಧೈರ್ಯ ತುಂಬಿದ ಅಪ್ಪ

ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ

ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!

ಕ್ಯಾನ್ಸರ್ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!

‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ

ಗಂಗಾ ಎಕ್ಸ್ಪ್ರೆಸ್ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್

ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್

ತನಿಖೆಯನ್ನು ಎನ್ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
