AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amala Paul: ಪ್ರಕೃತಿ ಮಧ್ಯೆ ಬಿಂದಾಸ್ ಫೋಸು ನೀಡಿದ ‘ಹೆಬ್ಬುಲಿ’ ಚೆಲುವೆ ಅಮಲಾ ಪೌಲ್

ಮಂಜುನಾಥ ಸಿ.
|

Updated on: Aug 10, 2023 | 11:19 PM

ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಆಗಿ ಫೋಸು ನೀಡಿದ್ದಾರೆ.

ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಆಗಿ ಫೋಸು ನೀಡಿದ್ದಾರೆ.

1 / 8
ಗೋವಾದಲ್ಲಿರುವ ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯೆ ಒಳ್ಳೆ ಲೊಕೇಶನ್ ಹುಡುಕಿಕೊಂಡಿದ್ದಾರೆ.

ಗೋವಾದಲ್ಲಿರುವ ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯೆ ಒಳ್ಳೆ ಲೊಕೇಶನ್ ಹುಡುಕಿಕೊಂಡಿದ್ದಾರೆ.

2 / 8
ವಾರಿಗೆಯ ನಟಿಯರು ಸ್ವಿಮ್ಮಿಂಗ್ ಪೂಲ್​ಗೆ ಇಳಿದರೆ ನಟಿ ಅಮಲಾ ಪೌಲ್ ನದಿಗೆ ಇಳಿದು ಫೋಸು ನೀಡಿದ್ದಾರೆ.

ವಾರಿಗೆಯ ನಟಿಯರು ಸ್ವಿಮ್ಮಿಂಗ್ ಪೂಲ್​ಗೆ ಇಳಿದರೆ ನಟಿ ಅಮಲಾ ಪೌಲ್ ನದಿಗೆ ಇಳಿದು ಫೋಸು ನೀಡಿದ್ದಾರೆ.

3 / 8
ಕೇರಳದ ಎರ್ನಾಕುಲಂನ ಈ ಚೆಲುವೆ ಮಲಯಾಳಂ ಮಾತ್ರವೇ ಅಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ.

ಕೇರಳದ ಎರ್ನಾಕುಲಂನ ಈ ಚೆಲುವೆ ಮಲಯಾಳಂ ಮಾತ್ರವೇ ಅಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ.

4 / 8
ಅಮಲಾ ಪೌಲ್ ನಟನೆಗೆ ಪದಾರ್ಪಣೆ ಮಾಡಿದ್ದು ಮಲಯಾಳಂ ಸಿನಿಮಾ ಮೂಲಕ ಆ ನಂತರ ಹೆಚ್ಚು ನಟಿಸಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿಯೆ.

ಅಮಲಾ ಪೌಲ್ ನಟನೆಗೆ ಪದಾರ್ಪಣೆ ಮಾಡಿದ್ದು ಮಲಯಾಳಂ ಸಿನಿಮಾ ಮೂಲಕ ಆ ನಂತರ ಹೆಚ್ಚು ನಟಿಸಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿಯೆ.

5 / 8
ಅಮಲಾ ಪೌಲ್ ಕನ್ನಡದ 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸಿದ್ದಾರೆ. 'ಹೆಬ್ಬುಲಿ' ಸಿನಿಮಾದಲ್ಲಿ ಸುದೀಪ್ ಎದುರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.

ಅಮಲಾ ಪೌಲ್ ಕನ್ನಡದ 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸಿದ್ದಾರೆ. 'ಹೆಬ್ಬುಲಿ' ಸಿನಿಮಾದಲ್ಲಿ ಸುದೀಪ್ ಎದುರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.

6 / 8
ಅಮಲಾ ಪೌಲ್ ಉತ್ತಮ ನಟನೆಯ ಜೊತೆಗೆ ಬೋಲ್ಡ್ ಆದ ಪಾತ್ರಗಳ ಆಯ್ಕೆಯಿಂದಲೂ ಜನಪ್ರಿಯರು.

ಅಮಲಾ ಪೌಲ್ ಉತ್ತಮ ನಟನೆಯ ಜೊತೆಗೆ ಬೋಲ್ಡ್ ಆದ ಪಾತ್ರಗಳ ಆಯ್ಕೆಯಿಂದಲೂ ಜನಪ್ರಿಯರು.

7 / 8
ಅಮಲಾ ಪೌಲ್ ಬಾಲಿವುಡ್​ಗೂ ಪದಾರ್ಪಣೆ ಮಾಡಿದ್ದಾರೆ, ಇತ್ತೀಚೆಗೆ ಗ್ಲಾಮರಸ್ ಫೋಟೊಶೂಟ್​ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

ಅಮಲಾ ಪೌಲ್ ಬಾಲಿವುಡ್​ಗೂ ಪದಾರ್ಪಣೆ ಮಾಡಿದ್ದಾರೆ, ಇತ್ತೀಚೆಗೆ ಗ್ಲಾಮರಸ್ ಫೋಟೊಶೂಟ್​ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

8 / 8
Follow us
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ