AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amala Paul: ಪ್ರಕೃತಿ ಮಧ್ಯೆ ಬಿಂದಾಸ್ ಫೋಸು ನೀಡಿದ ‘ಹೆಬ್ಬುಲಿ’ ಚೆಲುವೆ ಅಮಲಾ ಪೌಲ್

ಮಂಜುನಾಥ ಸಿ.
|

Updated on: Aug 10, 2023 | 11:19 PM

Share
ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಆಗಿ ಫೋಸು ನೀಡಿದ್ದಾರೆ.

ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಆಗಿ ಫೋಸು ನೀಡಿದ್ದಾರೆ.

1 / 8
ಗೋವಾದಲ್ಲಿರುವ ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯೆ ಒಳ್ಳೆ ಲೊಕೇಶನ್ ಹುಡುಕಿಕೊಂಡಿದ್ದಾರೆ.

ಗೋವಾದಲ್ಲಿರುವ ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯೆ ಒಳ್ಳೆ ಲೊಕೇಶನ್ ಹುಡುಕಿಕೊಂಡಿದ್ದಾರೆ.

2 / 8
ವಾರಿಗೆಯ ನಟಿಯರು ಸ್ವಿಮ್ಮಿಂಗ್ ಪೂಲ್​ಗೆ ಇಳಿದರೆ ನಟಿ ಅಮಲಾ ಪೌಲ್ ನದಿಗೆ ಇಳಿದು ಫೋಸು ನೀಡಿದ್ದಾರೆ.

ವಾರಿಗೆಯ ನಟಿಯರು ಸ್ವಿಮ್ಮಿಂಗ್ ಪೂಲ್​ಗೆ ಇಳಿದರೆ ನಟಿ ಅಮಲಾ ಪೌಲ್ ನದಿಗೆ ಇಳಿದು ಫೋಸು ನೀಡಿದ್ದಾರೆ.

3 / 8
ಕೇರಳದ ಎರ್ನಾಕುಲಂನ ಈ ಚೆಲುವೆ ಮಲಯಾಳಂ ಮಾತ್ರವೇ ಅಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ.

ಕೇರಳದ ಎರ್ನಾಕುಲಂನ ಈ ಚೆಲುವೆ ಮಲಯಾಳಂ ಮಾತ್ರವೇ ಅಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ.

4 / 8
ಅಮಲಾ ಪೌಲ್ ನಟನೆಗೆ ಪದಾರ್ಪಣೆ ಮಾಡಿದ್ದು ಮಲಯಾಳಂ ಸಿನಿಮಾ ಮೂಲಕ ಆ ನಂತರ ಹೆಚ್ಚು ನಟಿಸಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿಯೆ.

ಅಮಲಾ ಪೌಲ್ ನಟನೆಗೆ ಪದಾರ್ಪಣೆ ಮಾಡಿದ್ದು ಮಲಯಾಳಂ ಸಿನಿಮಾ ಮೂಲಕ ಆ ನಂತರ ಹೆಚ್ಚು ನಟಿಸಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿಯೆ.

5 / 8
ಅಮಲಾ ಪೌಲ್ ಕನ್ನಡದ 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸಿದ್ದಾರೆ. 'ಹೆಬ್ಬುಲಿ' ಸಿನಿಮಾದಲ್ಲಿ ಸುದೀಪ್ ಎದುರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.

ಅಮಲಾ ಪೌಲ್ ಕನ್ನಡದ 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸಿದ್ದಾರೆ. 'ಹೆಬ್ಬುಲಿ' ಸಿನಿಮಾದಲ್ಲಿ ಸುದೀಪ್ ಎದುರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.

6 / 8
ಅಮಲಾ ಪೌಲ್ ಉತ್ತಮ ನಟನೆಯ ಜೊತೆಗೆ ಬೋಲ್ಡ್ ಆದ ಪಾತ್ರಗಳ ಆಯ್ಕೆಯಿಂದಲೂ ಜನಪ್ರಿಯರು.

ಅಮಲಾ ಪೌಲ್ ಉತ್ತಮ ನಟನೆಯ ಜೊತೆಗೆ ಬೋಲ್ಡ್ ಆದ ಪಾತ್ರಗಳ ಆಯ್ಕೆಯಿಂದಲೂ ಜನಪ್ರಿಯರು.

7 / 8
ಅಮಲಾ ಪೌಲ್ ಬಾಲಿವುಡ್​ಗೂ ಪದಾರ್ಪಣೆ ಮಾಡಿದ್ದಾರೆ, ಇತ್ತೀಚೆಗೆ ಗ್ಲಾಮರಸ್ ಫೋಟೊಶೂಟ್​ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

ಅಮಲಾ ಪೌಲ್ ಬಾಲಿವುಡ್​ಗೂ ಪದಾರ್ಪಣೆ ಮಾಡಿದ್ದಾರೆ, ಇತ್ತೀಚೆಗೆ ಗ್ಲಾಮರಸ್ ಫೋಟೊಶೂಟ್​ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

8 / 8
Follow Us
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು