AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amala Paul: ಪ್ರಕೃತಿ ಮಧ್ಯೆ ಬಿಂದಾಸ್ ಫೋಸು ನೀಡಿದ ‘ಹೆಬ್ಬುಲಿ’ ಚೆಲುವೆ ಅಮಲಾ ಪೌಲ್

ಮಂಜುನಾಥ ಸಿ.
|

Updated on: Aug 10, 2023 | 11:19 PM

Share
ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಆಗಿ ಫೋಸು ನೀಡಿದ್ದಾರೆ.

ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಆಗಿ ಫೋಸು ನೀಡಿದ್ದಾರೆ.

1 / 8
ಗೋವಾದಲ್ಲಿರುವ ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯೆ ಒಳ್ಳೆ ಲೊಕೇಶನ್ ಹುಡುಕಿಕೊಂಡಿದ್ದಾರೆ.

ಗೋವಾದಲ್ಲಿರುವ ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯೆ ಒಳ್ಳೆ ಲೊಕೇಶನ್ ಹುಡುಕಿಕೊಂಡಿದ್ದಾರೆ.

2 / 8
ವಾರಿಗೆಯ ನಟಿಯರು ಸ್ವಿಮ್ಮಿಂಗ್ ಪೂಲ್​ಗೆ ಇಳಿದರೆ ನಟಿ ಅಮಲಾ ಪೌಲ್ ನದಿಗೆ ಇಳಿದು ಫೋಸು ನೀಡಿದ್ದಾರೆ.

ವಾರಿಗೆಯ ನಟಿಯರು ಸ್ವಿಮ್ಮಿಂಗ್ ಪೂಲ್​ಗೆ ಇಳಿದರೆ ನಟಿ ಅಮಲಾ ಪೌಲ್ ನದಿಗೆ ಇಳಿದು ಫೋಸು ನೀಡಿದ್ದಾರೆ.

3 / 8
ಕೇರಳದ ಎರ್ನಾಕುಲಂನ ಈ ಚೆಲುವೆ ಮಲಯಾಳಂ ಮಾತ್ರವೇ ಅಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ.

ಕೇರಳದ ಎರ್ನಾಕುಲಂನ ಈ ಚೆಲುವೆ ಮಲಯಾಳಂ ಮಾತ್ರವೇ ಅಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ.

4 / 8
ಅಮಲಾ ಪೌಲ್ ನಟನೆಗೆ ಪದಾರ್ಪಣೆ ಮಾಡಿದ್ದು ಮಲಯಾಳಂ ಸಿನಿಮಾ ಮೂಲಕ ಆ ನಂತರ ಹೆಚ್ಚು ನಟಿಸಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿಯೆ.

ಅಮಲಾ ಪೌಲ್ ನಟನೆಗೆ ಪದಾರ್ಪಣೆ ಮಾಡಿದ್ದು ಮಲಯಾಳಂ ಸಿನಿಮಾ ಮೂಲಕ ಆ ನಂತರ ಹೆಚ್ಚು ನಟಿಸಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿಯೆ.

5 / 8
ಅಮಲಾ ಪೌಲ್ ಕನ್ನಡದ 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸಿದ್ದಾರೆ. 'ಹೆಬ್ಬುಲಿ' ಸಿನಿಮಾದಲ್ಲಿ ಸುದೀಪ್ ಎದುರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.

ಅಮಲಾ ಪೌಲ್ ಕನ್ನಡದ 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸಿದ್ದಾರೆ. 'ಹೆಬ್ಬುಲಿ' ಸಿನಿಮಾದಲ್ಲಿ ಸುದೀಪ್ ಎದುರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.

6 / 8
ಅಮಲಾ ಪೌಲ್ ಉತ್ತಮ ನಟನೆಯ ಜೊತೆಗೆ ಬೋಲ್ಡ್ ಆದ ಪಾತ್ರಗಳ ಆಯ್ಕೆಯಿಂದಲೂ ಜನಪ್ರಿಯರು.

ಅಮಲಾ ಪೌಲ್ ಉತ್ತಮ ನಟನೆಯ ಜೊತೆಗೆ ಬೋಲ್ಡ್ ಆದ ಪಾತ್ರಗಳ ಆಯ್ಕೆಯಿಂದಲೂ ಜನಪ್ರಿಯರು.

7 / 8
ಅಮಲಾ ಪೌಲ್ ಬಾಲಿವುಡ್​ಗೂ ಪದಾರ್ಪಣೆ ಮಾಡಿದ್ದಾರೆ, ಇತ್ತೀಚೆಗೆ ಗ್ಲಾಮರಸ್ ಫೋಟೊಶೂಟ್​ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

ಅಮಲಾ ಪೌಲ್ ಬಾಲಿವುಡ್​ಗೂ ಪದಾರ್ಪಣೆ ಮಾಡಿದ್ದಾರೆ, ಇತ್ತೀಚೆಗೆ ಗ್ಲಾಮರಸ್ ಫೋಟೊಶೂಟ್​ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

8 / 8
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು