AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amala Paul: ಪ್ರಕೃತಿ ಮಧ್ಯೆ ಬಿಂದಾಸ್ ಫೋಸು ನೀಡಿದ ‘ಹೆಬ್ಬುಲಿ’ ಚೆಲುವೆ ಅಮಲಾ ಪೌಲ್

ಮಂಜುನಾಥ ಸಿ.
|

Updated on: Aug 10, 2023 | 11:19 PM

Share
ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಆಗಿ ಫೋಸು ನೀಡಿದ್ದಾರೆ.

ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಆಗಿ ಫೋಸು ನೀಡಿದ್ದಾರೆ.

1 / 8
ಗೋವಾದಲ್ಲಿರುವ ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯೆ ಒಳ್ಳೆ ಲೊಕೇಶನ್ ಹುಡುಕಿಕೊಂಡಿದ್ದಾರೆ.

ಗೋವಾದಲ್ಲಿರುವ ನಟಿ ಅಮಲಾ ಪೌಲ್ ಪ್ರಕೃತಿ ಮಧ್ಯೆ ಒಳ್ಳೆ ಲೊಕೇಶನ್ ಹುಡುಕಿಕೊಂಡಿದ್ದಾರೆ.

2 / 8
ವಾರಿಗೆಯ ನಟಿಯರು ಸ್ವಿಮ್ಮಿಂಗ್ ಪೂಲ್​ಗೆ ಇಳಿದರೆ ನಟಿ ಅಮಲಾ ಪೌಲ್ ನದಿಗೆ ಇಳಿದು ಫೋಸು ನೀಡಿದ್ದಾರೆ.

ವಾರಿಗೆಯ ನಟಿಯರು ಸ್ವಿಮ್ಮಿಂಗ್ ಪೂಲ್​ಗೆ ಇಳಿದರೆ ನಟಿ ಅಮಲಾ ಪೌಲ್ ನದಿಗೆ ಇಳಿದು ಫೋಸು ನೀಡಿದ್ದಾರೆ.

3 / 8
ಕೇರಳದ ಎರ್ನಾಕುಲಂನ ಈ ಚೆಲುವೆ ಮಲಯಾಳಂ ಮಾತ್ರವೇ ಅಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ.

ಕೇರಳದ ಎರ್ನಾಕುಲಂನ ಈ ಚೆಲುವೆ ಮಲಯಾಳಂ ಮಾತ್ರವೇ ಅಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ.

4 / 8
ಅಮಲಾ ಪೌಲ್ ನಟನೆಗೆ ಪದಾರ್ಪಣೆ ಮಾಡಿದ್ದು ಮಲಯಾಳಂ ಸಿನಿಮಾ ಮೂಲಕ ಆ ನಂತರ ಹೆಚ್ಚು ನಟಿಸಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿಯೆ.

ಅಮಲಾ ಪೌಲ್ ನಟನೆಗೆ ಪದಾರ್ಪಣೆ ಮಾಡಿದ್ದು ಮಲಯಾಳಂ ಸಿನಿಮಾ ಮೂಲಕ ಆ ನಂತರ ಹೆಚ್ಚು ನಟಿಸಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿಯೆ.

5 / 8
ಅಮಲಾ ಪೌಲ್ ಕನ್ನಡದ 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸಿದ್ದಾರೆ. 'ಹೆಬ್ಬುಲಿ' ಸಿನಿಮಾದಲ್ಲಿ ಸುದೀಪ್ ಎದುರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.

ಅಮಲಾ ಪೌಲ್ ಕನ್ನಡದ 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸಿದ್ದಾರೆ. 'ಹೆಬ್ಬುಲಿ' ಸಿನಿಮಾದಲ್ಲಿ ಸುದೀಪ್ ಎದುರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.

6 / 8
ಅಮಲಾ ಪೌಲ್ ಉತ್ತಮ ನಟನೆಯ ಜೊತೆಗೆ ಬೋಲ್ಡ್ ಆದ ಪಾತ್ರಗಳ ಆಯ್ಕೆಯಿಂದಲೂ ಜನಪ್ರಿಯರು.

ಅಮಲಾ ಪೌಲ್ ಉತ್ತಮ ನಟನೆಯ ಜೊತೆಗೆ ಬೋಲ್ಡ್ ಆದ ಪಾತ್ರಗಳ ಆಯ್ಕೆಯಿಂದಲೂ ಜನಪ್ರಿಯರು.

7 / 8
ಅಮಲಾ ಪೌಲ್ ಬಾಲಿವುಡ್​ಗೂ ಪದಾರ್ಪಣೆ ಮಾಡಿದ್ದಾರೆ, ಇತ್ತೀಚೆಗೆ ಗ್ಲಾಮರಸ್ ಫೋಟೊಶೂಟ್​ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

ಅಮಲಾ ಪೌಲ್ ಬಾಲಿವುಡ್​ಗೂ ಪದಾರ್ಪಣೆ ಮಾಡಿದ್ದಾರೆ, ಇತ್ತೀಚೆಗೆ ಗ್ಲಾಮರಸ್ ಫೋಟೊಶೂಟ್​ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

8 / 8
Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ