AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಮದುವೆಯಾದ ‘ಹೆಬ್ಬುಲಿ’ ನಟಿ ಅಮಲಾ ಪೌಲ್

Amala Paul: 'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ. ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

ಮಂಜುನಾಥ ಸಿ.
|

Updated on: Nov 05, 2023 | 7:53 PM

Share
'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ.

'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ.

1 / 7
ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

2 / 7
2014ರಲ್ಲಿ ತಮಿಳು ಸಿನಿಮಾ ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ನಟಿ ಅಮಲಾ ಪೌಲ್.

2014ರಲ್ಲಿ ತಮಿಳು ಸಿನಿಮಾ ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ನಟಿ ಅಮಲಾ ಪೌಲ್.

3 / 7
ಆದರೆ ವಿಜಯ್ ಜೊತೆ ಭಿನ್ನಾಭಿಪ್ರಾಯಗಳಿಂದ ಅವರಿಂದ ದೂರವಾದರು ನಟಿ ಅಮಲಾ.

ಆದರೆ ವಿಜಯ್ ಜೊತೆ ಭಿನ್ನಾಭಿಪ್ರಾಯಗಳಿಂದ ಅವರಿಂದ ದೂರವಾದರು ನಟಿ ಅಮಲಾ.

4 / 7
ಅದಾದ ಬಳಿಕ ಗಾಯಕ ಭುವೀಂದರ್ ಜೊತೆಗೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತು.

ಅದಾದ ಬಳಿಕ ಗಾಯಕ ಭುವೀಂದರ್ ಜೊತೆಗೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತು.

5 / 7
ಆದರೆ ತಮ್ಮ ಬಾಯ್​ಫ್ರೆಂಡ್ ಭುವೀಂದರ್ ತಮಗೆ ಕಿರುಕುಳ ನೀಡಿದ್ದಾನೆ ಎಂದು ಅಮಲಾ ಆರೋಪ ಮಾಡಿ ಭುವೀಂದರ್ ಇಂದ ದೂರಾದರು.

ಆದರೆ ತಮ್ಮ ಬಾಯ್​ಫ್ರೆಂಡ್ ಭುವೀಂದರ್ ತಮಗೆ ಕಿರುಕುಳ ನೀಡಿದ್ದಾನೆ ಎಂದು ಅಮಲಾ ಆರೋಪ ಮಾಡಿ ಭುವೀಂದರ್ ಇಂದ ದೂರಾದರು.

6 / 7
ಈಗ ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಜೊತೆಗೆ ಕೊಚ್ಚಿಯ ರೆಸಾರ್ಟ್ ಒಂದರಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

ಈಗ ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಜೊತೆಗೆ ಕೊಚ್ಚಿಯ ರೆಸಾರ್ಟ್ ಒಂದರಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

7 / 7
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್