AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಮದುವೆಯಾದ ‘ಹೆಬ್ಬುಲಿ’ ನಟಿ ಅಮಲಾ ಪೌಲ್

Amala Paul: 'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ. ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

ಮಂಜುನಾಥ ಸಿ.
|

Updated on: Nov 05, 2023 | 7:53 PM

Share
'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ.

'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ.

1 / 7
ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

2 / 7
2014ರಲ್ಲಿ ತಮಿಳು ಸಿನಿಮಾ ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ನಟಿ ಅಮಲಾ ಪೌಲ್.

2014ರಲ್ಲಿ ತಮಿಳು ಸಿನಿಮಾ ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ನಟಿ ಅಮಲಾ ಪೌಲ್.

3 / 7
ಆದರೆ ವಿಜಯ್ ಜೊತೆ ಭಿನ್ನಾಭಿಪ್ರಾಯಗಳಿಂದ ಅವರಿಂದ ದೂರವಾದರು ನಟಿ ಅಮಲಾ.

ಆದರೆ ವಿಜಯ್ ಜೊತೆ ಭಿನ್ನಾಭಿಪ್ರಾಯಗಳಿಂದ ಅವರಿಂದ ದೂರವಾದರು ನಟಿ ಅಮಲಾ.

4 / 7
ಅದಾದ ಬಳಿಕ ಗಾಯಕ ಭುವೀಂದರ್ ಜೊತೆಗೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತು.

ಅದಾದ ಬಳಿಕ ಗಾಯಕ ಭುವೀಂದರ್ ಜೊತೆಗೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತು.

5 / 7
ಆದರೆ ತಮ್ಮ ಬಾಯ್​ಫ್ರೆಂಡ್ ಭುವೀಂದರ್ ತಮಗೆ ಕಿರುಕುಳ ನೀಡಿದ್ದಾನೆ ಎಂದು ಅಮಲಾ ಆರೋಪ ಮಾಡಿ ಭುವೀಂದರ್ ಇಂದ ದೂರಾದರು.

ಆದರೆ ತಮ್ಮ ಬಾಯ್​ಫ್ರೆಂಡ್ ಭುವೀಂದರ್ ತಮಗೆ ಕಿರುಕುಳ ನೀಡಿದ್ದಾನೆ ಎಂದು ಅಮಲಾ ಆರೋಪ ಮಾಡಿ ಭುವೀಂದರ್ ಇಂದ ದೂರಾದರು.

6 / 7
ಈಗ ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಜೊತೆಗೆ ಕೊಚ್ಚಿಯ ರೆಸಾರ್ಟ್ ಒಂದರಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

ಈಗ ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಜೊತೆಗೆ ಕೊಚ್ಚಿಯ ರೆಸಾರ್ಟ್ ಒಂದರಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

7 / 7
Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!