AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಮದುವೆಯಾದ ‘ಹೆಬ್ಬುಲಿ’ ನಟಿ ಅಮಲಾ ಪೌಲ್

Amala Paul: 'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ. ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

ಮಂಜುನಾಥ ಸಿ.
|

Updated on: Nov 05, 2023 | 7:53 PM

Share
'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ.

'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ.

1 / 7
ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

2 / 7
2014ರಲ್ಲಿ ತಮಿಳು ಸಿನಿಮಾ ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ನಟಿ ಅಮಲಾ ಪೌಲ್.

2014ರಲ್ಲಿ ತಮಿಳು ಸಿನಿಮಾ ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ನಟಿ ಅಮಲಾ ಪೌಲ್.

3 / 7
ಆದರೆ ವಿಜಯ್ ಜೊತೆ ಭಿನ್ನಾಭಿಪ್ರಾಯಗಳಿಂದ ಅವರಿಂದ ದೂರವಾದರು ನಟಿ ಅಮಲಾ.

ಆದರೆ ವಿಜಯ್ ಜೊತೆ ಭಿನ್ನಾಭಿಪ್ರಾಯಗಳಿಂದ ಅವರಿಂದ ದೂರವಾದರು ನಟಿ ಅಮಲಾ.

4 / 7
ಅದಾದ ಬಳಿಕ ಗಾಯಕ ಭುವೀಂದರ್ ಜೊತೆಗೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತು.

ಅದಾದ ಬಳಿಕ ಗಾಯಕ ಭುವೀಂದರ್ ಜೊತೆಗೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತು.

5 / 7
ಆದರೆ ತಮ್ಮ ಬಾಯ್​ಫ್ರೆಂಡ್ ಭುವೀಂದರ್ ತಮಗೆ ಕಿರುಕುಳ ನೀಡಿದ್ದಾನೆ ಎಂದು ಅಮಲಾ ಆರೋಪ ಮಾಡಿ ಭುವೀಂದರ್ ಇಂದ ದೂರಾದರು.

ಆದರೆ ತಮ್ಮ ಬಾಯ್​ಫ್ರೆಂಡ್ ಭುವೀಂದರ್ ತಮಗೆ ಕಿರುಕುಳ ನೀಡಿದ್ದಾನೆ ಎಂದು ಅಮಲಾ ಆರೋಪ ಮಾಡಿ ಭುವೀಂದರ್ ಇಂದ ದೂರಾದರು.

6 / 7
ಈಗ ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಜೊತೆಗೆ ಕೊಚ್ಚಿಯ ರೆಸಾರ್ಟ್ ಒಂದರಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

ಈಗ ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಜೊತೆಗೆ ಕೊಚ್ಚಿಯ ರೆಸಾರ್ಟ್ ಒಂದರಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

7 / 7
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ