ಎರಡನೇ ಮದುವೆಯಾದ ‘ಹೆಬ್ಬುಲಿ’ ನಟಿ ಅಮಲಾ ಪೌಲ್

Amala Paul: 'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ. ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

|

Updated on: Nov 05, 2023 | 7:53 PM

'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ.

'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ.

1 / 7
ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

2 / 7
2014ರಲ್ಲಿ ತಮಿಳು ಸಿನಿಮಾ ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ನಟಿ ಅಮಲಾ ಪೌಲ್.

2014ರಲ್ಲಿ ತಮಿಳು ಸಿನಿಮಾ ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ನಟಿ ಅಮಲಾ ಪೌಲ್.

3 / 7
ಆದರೆ ವಿಜಯ್ ಜೊತೆ ಭಿನ್ನಾಭಿಪ್ರಾಯಗಳಿಂದ ಅವರಿಂದ ದೂರವಾದರು ನಟಿ ಅಮಲಾ.

ಆದರೆ ವಿಜಯ್ ಜೊತೆ ಭಿನ್ನಾಭಿಪ್ರಾಯಗಳಿಂದ ಅವರಿಂದ ದೂರವಾದರು ನಟಿ ಅಮಲಾ.

4 / 7
ಅದಾದ ಬಳಿಕ ಗಾಯಕ ಭುವೀಂದರ್ ಜೊತೆಗೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತು.

ಅದಾದ ಬಳಿಕ ಗಾಯಕ ಭುವೀಂದರ್ ಜೊತೆಗೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತು.

5 / 7
ಆದರೆ ತಮ್ಮ ಬಾಯ್​ಫ್ರೆಂಡ್ ಭುವೀಂದರ್ ತಮಗೆ ಕಿರುಕುಳ ನೀಡಿದ್ದಾನೆ ಎಂದು ಅಮಲಾ ಆರೋಪ ಮಾಡಿ ಭುವೀಂದರ್ ಇಂದ ದೂರಾದರು.

ಆದರೆ ತಮ್ಮ ಬಾಯ್​ಫ್ರೆಂಡ್ ಭುವೀಂದರ್ ತಮಗೆ ಕಿರುಕುಳ ನೀಡಿದ್ದಾನೆ ಎಂದು ಅಮಲಾ ಆರೋಪ ಮಾಡಿ ಭುವೀಂದರ್ ಇಂದ ದೂರಾದರು.

6 / 7
ಈಗ ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಜೊತೆಗೆ ಕೊಚ್ಚಿಯ ರೆಸಾರ್ಟ್ ಒಂದರಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

ಈಗ ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಜೊತೆಗೆ ಕೊಚ್ಚಿಯ ರೆಸಾರ್ಟ್ ಒಂದರಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

7 / 7
Follow us
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್