AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಮದುವೆಯಾದ ‘ಹೆಬ್ಬುಲಿ’ ನಟಿ ಅಮಲಾ ಪೌಲ್

Amala Paul: 'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ. ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

ಮಂಜುನಾಥ ಸಿ.
|

Updated on: Nov 05, 2023 | 7:53 PM

Share
'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ.

'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ.

1 / 7
ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

2 / 7
2014ರಲ್ಲಿ ತಮಿಳು ಸಿನಿಮಾ ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ನಟಿ ಅಮಲಾ ಪೌಲ್.

2014ರಲ್ಲಿ ತಮಿಳು ಸಿನಿಮಾ ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ನಟಿ ಅಮಲಾ ಪೌಲ್.

3 / 7
ಆದರೆ ವಿಜಯ್ ಜೊತೆ ಭಿನ್ನಾಭಿಪ್ರಾಯಗಳಿಂದ ಅವರಿಂದ ದೂರವಾದರು ನಟಿ ಅಮಲಾ.

ಆದರೆ ವಿಜಯ್ ಜೊತೆ ಭಿನ್ನಾಭಿಪ್ರಾಯಗಳಿಂದ ಅವರಿಂದ ದೂರವಾದರು ನಟಿ ಅಮಲಾ.

4 / 7
ಅದಾದ ಬಳಿಕ ಗಾಯಕ ಭುವೀಂದರ್ ಜೊತೆಗೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತು.

ಅದಾದ ಬಳಿಕ ಗಾಯಕ ಭುವೀಂದರ್ ಜೊತೆಗೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತು.

5 / 7
ಆದರೆ ತಮ್ಮ ಬಾಯ್​ಫ್ರೆಂಡ್ ಭುವೀಂದರ್ ತಮಗೆ ಕಿರುಕುಳ ನೀಡಿದ್ದಾನೆ ಎಂದು ಅಮಲಾ ಆರೋಪ ಮಾಡಿ ಭುವೀಂದರ್ ಇಂದ ದೂರಾದರು.

ಆದರೆ ತಮ್ಮ ಬಾಯ್​ಫ್ರೆಂಡ್ ಭುವೀಂದರ್ ತಮಗೆ ಕಿರುಕುಳ ನೀಡಿದ್ದಾನೆ ಎಂದು ಅಮಲಾ ಆರೋಪ ಮಾಡಿ ಭುವೀಂದರ್ ಇಂದ ದೂರಾದರು.

6 / 7
ಈಗ ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಜೊತೆಗೆ ಕೊಚ್ಚಿಯ ರೆಸಾರ್ಟ್ ಒಂದರಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

ಈಗ ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಜೊತೆಗೆ ಕೊಚ್ಚಿಯ ರೆಸಾರ್ಟ್ ಒಂದರಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

7 / 7
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ