AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಮದುವೆಯಾದ ‘ಹೆಬ್ಬುಲಿ’ ನಟಿ ಅಮಲಾ ಪೌಲ್

Amala Paul: 'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ. ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

ಮಂಜುನಾಥ ಸಿ.
|

Updated on: Nov 05, 2023 | 7:53 PM

Share
'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ.

'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ.

1 / 7
ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

2 / 7
2014ರಲ್ಲಿ ತಮಿಳು ಸಿನಿಮಾ ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ನಟಿ ಅಮಲಾ ಪೌಲ್.

2014ರಲ್ಲಿ ತಮಿಳು ಸಿನಿಮಾ ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ನಟಿ ಅಮಲಾ ಪೌಲ್.

3 / 7
ಆದರೆ ವಿಜಯ್ ಜೊತೆ ಭಿನ್ನಾಭಿಪ್ರಾಯಗಳಿಂದ ಅವರಿಂದ ದೂರವಾದರು ನಟಿ ಅಮಲಾ.

ಆದರೆ ವಿಜಯ್ ಜೊತೆ ಭಿನ್ನಾಭಿಪ್ರಾಯಗಳಿಂದ ಅವರಿಂದ ದೂರವಾದರು ನಟಿ ಅಮಲಾ.

4 / 7
ಅದಾದ ಬಳಿಕ ಗಾಯಕ ಭುವೀಂದರ್ ಜೊತೆಗೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತು.

ಅದಾದ ಬಳಿಕ ಗಾಯಕ ಭುವೀಂದರ್ ಜೊತೆಗೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತು.

5 / 7
ಆದರೆ ತಮ್ಮ ಬಾಯ್​ಫ್ರೆಂಡ್ ಭುವೀಂದರ್ ತಮಗೆ ಕಿರುಕುಳ ನೀಡಿದ್ದಾನೆ ಎಂದು ಅಮಲಾ ಆರೋಪ ಮಾಡಿ ಭುವೀಂದರ್ ಇಂದ ದೂರಾದರು.

ಆದರೆ ತಮ್ಮ ಬಾಯ್​ಫ್ರೆಂಡ್ ಭುವೀಂದರ್ ತಮಗೆ ಕಿರುಕುಳ ನೀಡಿದ್ದಾನೆ ಎಂದು ಅಮಲಾ ಆರೋಪ ಮಾಡಿ ಭುವೀಂದರ್ ಇಂದ ದೂರಾದರು.

6 / 7
ಈಗ ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಜೊತೆಗೆ ಕೊಚ್ಚಿಯ ರೆಸಾರ್ಟ್ ಒಂದರಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

ಈಗ ತಮ್ಮ ಬಾಯ್​ಫ್ರೆಂಡ್ ಜಗತ್ ಸಾಯಿ ಜೊತೆಗೆ ಕೊಚ್ಚಿಯ ರೆಸಾರ್ಟ್ ಒಂದರಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

7 / 7
Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ