AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇನಿದು ಲೇಡಿ ಟಾರ್ಜನ್ ಆಗಿಬಿಟ್ಟರಲ್ಲ ಅಮಲಾ ಪೌಲ್

Amala Paul: 'ಹೆಬ್ಬುಲಿ' ನಟಿ ಅಮಲಾ ಪೌಲ್ ಹಠಾತ್ತನೆ ಅರಣ್ಯ ಸೇರಿದಂತಿದೆ. ಪ್ರಕೃತಿಯ ಮಧ್ಯೆ ಮಾದಕ ಫೊಟೊಶೂಟ್ ಮಾಡಿಸಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Jul 23, 2023 | 11:27 PM

Share
ನಟಿ ಅಮಲಾ ಪೌಲ್ ಭಿನ್ನವಾಗಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ನಟಿ ಅಮಲಾ ಪೌಲ್ ಭಿನ್ನವಾಗಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

1 / 7
ಅರಣ್ಯದಲ್ಲಿ ಅಮಲಾ ಪೌಲ್ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ

ಅರಣ್ಯದಲ್ಲಿ ಅಮಲಾ ಪೌಲ್ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ

2 / 7
ಈ ಫೋಟೊಶೂಟ್​ನಲ್ಲಿ ತುಸು ಭಿನ್ನವಾದಿ ಅಮಲಾ ಕಾಣುತ್ತಿದ್ದಾರೆ.

ಈ ಫೋಟೊಶೂಟ್​ನಲ್ಲಿ ತುಸು ಭಿನ್ನವಾದಿ ಅಮಲಾ ಕಾಣುತ್ತಿದ್ದಾರೆ.

3 / 7
ಸ್ವಭಾವತಃ ಯೋಧಳು, ಹೃದಯದ ದೇವತೆ, ನಾನು ಸ್ತ್ರೀ ಶಕ್ತಿಯ ಮೂರ್ತರೂಪ ಎಂದಿದ್ದಾರೆ ಅಮಲಾ

ಸ್ವಭಾವತಃ ಯೋಧಳು, ಹೃದಯದ ದೇವತೆ, ನಾನು ಸ್ತ್ರೀ ಶಕ್ತಿಯ ಮೂರ್ತರೂಪ ಎಂದಿದ್ದಾರೆ ಅಮಲಾ

4 / 7
ಕೇರಳದ ಈ ಚೆಲುವೆ ಮಲಯಾಳಂ, ತಮಿಳು, ತೆಲುಗು ಹಾಗೂ ಕನ್ನಡಲ್ಲಿ ನಟಿಸಿದ್ದಾರೆ.

ಕೇರಳದ ಈ ಚೆಲುವೆ ಮಲಯಾಳಂ, ತಮಿಳು, ತೆಲುಗು ಹಾಗೂ ಕನ್ನಡಲ್ಲಿ ನಟಿಸಿದ್ದಾರೆ.

5 / 7
ಅಮಲಾ ಮೂಗಿಗೆ ಧರಿಸಿರುವ ಮೂಗುತಿ ಗಮನ ಸೆಳೆಯುತ್ತಿದೆ

ಅಮಲಾ ಮೂಗಿಗೆ ಧರಿಸಿರುವ ಮೂಗುತಿ ಗಮನ ಸೆಳೆಯುತ್ತಿದೆ

6 / 7
ಸುದೀಪ್, ರವಿಚಂದ್ರನ್ ನಟಿಸಿದ್ದ ‘ಹೆಬ್ಬುಲಿ’ ಸಿನಿಮಾದಲ್ಲಿ ಅಮಲಾ ಪೌಲ್ ನಟಿಸಿದ್ದರು.

ಸುದೀಪ್, ರವಿಚಂದ್ರನ್ ನಟಿಸಿದ್ದ ‘ಹೆಬ್ಬುಲಿ’ ಸಿನಿಮಾದಲ್ಲಿ ಅಮಲಾ ಪೌಲ್ ನಟಿಸಿದ್ದರು.

7 / 7

Published On - 11:21 pm, Sun, 23 July 23

Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!