Jaggery Benefits: ಬೆಲ್ಲದಲ್ಲಿದೆ ಬೆಟ್ಟದಷ್ಟು ಔಷಧೀಯ ಗುಣ, ಒಂದು ತುಣುಕು ಬೆಲ್ಲದಲ್ಲಿದೆ ನಾನಾ ಪ್ರಯೋಜನ

ಭಾರತೀಯ ಪಾಕಪದ್ಧತಿಯಲ್ಲಿ ಬೆಲ್ಲ ಒಂದು ಪ್ರಮುಖ ಅಂಶವಾಗಿದೆ. ಯಾವುದೇ ಸಿಹಿ ಪದಾರ್ಥ ಮಾಡಿದರೂ ಅದಕ್ಕೆ ಸಕ್ಕರೆ ಬದಲು ಬೆಲ್ಲ ಹಾಕಿದರೆ ಅದರ ರುಚಿಯೇ ಬೇರೆ ಇರುತ್ತೆ. ಈ ಹಿಂದೆ ಬೆಲ್ಲವನ್ನೇ ಬಳಸಲಾಗುತ್ತಿತ್ತು. ಆದ್ರೆ ಸಕ್ಕರೆ ಬಂದ ಮೇಲೆ ಬೆಲ್ಲದ ಬಳಕೆ ಕಡಿಮೆಯಾಗಿದೆ. ಕೆಲ ಹಳ್ಳಿಗಳಲ್ಲಿ ಈಗಲೂ ಕೂಡ ಕೇವಲ ಬೆಲ್ಲವನ್ನೇ ಬಳಸುವುದನ್ನು ನಾವು ನೋಡಬಹುದು. ಒಂದೇ ಒಂದು ತುಂಡು ಬೆಲ್ಲ ಪ್ರತಿ ದಿನಾ ಸವಿಯುವುದರಿಂದ ಅನೇಕ ರೀತಿಯ ಆರೋಗ್ಯದ ಪ್ರಯೋಜನಗಳನ್ನು ಪಡೆಯಬಹುದು. ಬೆಲ್ಲವು ಚಳಿಗಾಲದ ಋತುವಿನಲ್ಲಿ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುವ ಕಾರಣ ಇದನ್ನು ಸೂಪರ್‌ ಫುಡ್‌ ಎಂದು ಕರೆಯಲಾಗುತ್ತದೆ.

| Updated By: ಆಯೇಷಾ ಬಾನು

Updated on: Jul 20, 2022 | 7:10 AM

ದೇಹದಲ್ಲಿ ಕಬ್ಬಿಣದ ಅಂಶ ಹೆಚ್ಚಿಸಲು ಸಹಾಯಕಾರಿ: ಬೆಲ್ಲದಲ್ಲಿ ಕಬ್ಬಿಣದ ಅಂಶ ಹೆಚ್ಚಿರುವ ಕಾರಣ ಯಾರಿಗೆ ದೇಹದಲ್ಲಿ ಕಬ್ಬಿಣದ ಸಮಸ್ಯೆ ಇರುತ್ತದೆಯೋ ಅವರು ಬೆಲ್ಲದ ಕಷಾಯ ಅಥವಾ ಬೆಲ್ಲದ ಒಂದು ತುಂಡನ್ನು ಸೇವಿಸಬೇಕು. ಮುಟ್ಟಿನ ಸೆಳೆತ, ಹೊಟ್ಟೆ ನೋವು, ಜೀರ್ಣಾಂಗ ವ್ಯವಸ್ಥೆಯ ಸಮಸ್ಯೆಯ ನಿವಾರಣೆಗೆ ಬೆಲ್ಲದ ಕಷಾಯ ಹೆಚ್ಚು ಪರಿಣಾಮಕಾರಿ.

ದೇಹದಲ್ಲಿ ಕಬ್ಬಿಣದ ಅಂಶ ಹೆಚ್ಚಿಸಲು ಸಹಾಯಕಾರಿ: ಬೆಲ್ಲದಲ್ಲಿ ಕಬ್ಬಿಣದ ಅಂಶ ಹೆಚ್ಚಿರುವ ಕಾರಣ ಯಾರಿಗೆ ದೇಹದಲ್ಲಿ ಕಬ್ಬಿಣದ ಸಮಸ್ಯೆ ಇರುತ್ತದೆಯೋ ಅವರು ಬೆಲ್ಲದ ಕಷಾಯ ಅಥವಾ ಬೆಲ್ಲದ ಒಂದು ತುಂಡನ್ನು ಸೇವಿಸಬೇಕು. ಮುಟ್ಟಿನ ಸೆಳೆತ, ಹೊಟ್ಟೆ ನೋವು, ಜೀರ್ಣಾಂಗ ವ್ಯವಸ್ಥೆಯ ಸಮಸ್ಯೆಯ ನಿವಾರಣೆಗೆ ಬೆಲ್ಲದ ಕಷಾಯ ಹೆಚ್ಚು ಪರಿಣಾಮಕಾರಿ.

1 / 7
ಬೆಲ್ಲ ಶ್ವಾಸಕೋಶದ ದಕ್ಷತೆ ಕಾಪಾಡುತ್ತದೆ: ಬೆಲ್ಲ ರಕ್ತ ಮತ್ತು ಶ್ವಾಸಕೋಶವನ್ನು ನಿರ್ವಿಷಗೊಳಿಸುವುದಲ್ಲದೆ, ಶ್ವಾಸಕೋಶದ ದಕ್ಷತೆಯನ್ನು ಹೆಚ್ಚಿಸುತ್ತದೆ. ಉಸಿರಾಟದ ಸಮಸ್ಯೆ ಇರುವವರು ಬೆಲ್ಲೆ ಸವಿಯುವುದರಿಂದ ಹೆಚ್ಚು ಪ್ರಯೋಜನಗಳಿವೆ.

ಬೆಲ್ಲ ಶ್ವಾಸಕೋಶದ ದಕ್ಷತೆ ಕಾಪಾಡುತ್ತದೆ: ಬೆಲ್ಲ ರಕ್ತ ಮತ್ತು ಶ್ವಾಸಕೋಶವನ್ನು ನಿರ್ವಿಷಗೊಳಿಸುವುದಲ್ಲದೆ, ಶ್ವಾಸಕೋಶದ ದಕ್ಷತೆಯನ್ನು ಹೆಚ್ಚಿಸುತ್ತದೆ. ಉಸಿರಾಟದ ಸಮಸ್ಯೆ ಇರುವವರು ಬೆಲ್ಲೆ ಸವಿಯುವುದರಿಂದ ಹೆಚ್ಚು ಪ್ರಯೋಜನಗಳಿವೆ.

2 / 7
ಮಧುಮೇಹ ಇರುವವರಿಗೆ ಬೆಲ್ಲ ಸೇವನೆ ಸಹಾಯಕಾರಿ: ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಬೆಲ್ಲ ಸಹಾಯ ಮಾಡುತ್ತದೆ. ಹೀಗಾಗಿ ಮಧುಮೇಹ ಹೊಂದಿರುವವರು ಸಕ್ಕರೆಯ ಬದಲಾಗಿ ಬೆಲ್ಲವನ್ನು ಸೇವನೆ ಮಾಡಬಹುದು.

ಮಧುಮೇಹ ಇರುವವರಿಗೆ ಬೆಲ್ಲ ಸೇವನೆ ಸಹಾಯಕಾರಿ: ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಬೆಲ್ಲ ಸಹಾಯ ಮಾಡುತ್ತದೆ. ಹೀಗಾಗಿ ಮಧುಮೇಹ ಹೊಂದಿರುವವರು ಸಕ್ಕರೆಯ ಬದಲಾಗಿ ಬೆಲ್ಲವನ್ನು ಸೇವನೆ ಮಾಡಬಹುದು.

3 / 7
ಬೆಲ್ಲ ಮನೆಮದ್ದು: ಬೆಲ್ಲ ರೋಗ ನಿರೋಧಕ ಶಕ್ತಿಯನ್ನು ಹೊಂದಿದ್ದು, ಇದು ಅದ್ಭುತವಾದ ಮನೆಮದ್ದು. ಶೀತ, ಹೊಟ್ಟೆ ನೋವು, ಮುಟ್ಟಿನ ನೋವು, ಸೆಳೆತ, ಆತಂಕ, ತಲೆನೋವು, ಪಾದಗಳು ಊದಿಕೊಂಡಾಗ ಬೆಲ್ಲವನ್ನು ಮನೆಮದ್ದಾಗಿ ಬಳಸಲಾಗುತ್ತೆ.

ಬೆಲ್ಲ ಮನೆಮದ್ದು: ಬೆಲ್ಲ ರೋಗ ನಿರೋಧಕ ಶಕ್ತಿಯನ್ನು ಹೊಂದಿದ್ದು, ಇದು ಅದ್ಭುತವಾದ ಮನೆಮದ್ದು. ಶೀತ, ಹೊಟ್ಟೆ ನೋವು, ಮುಟ್ಟಿನ ನೋವು, ಸೆಳೆತ, ಆತಂಕ, ತಲೆನೋವು, ಪಾದಗಳು ಊದಿಕೊಂಡಾಗ ಬೆಲ್ಲವನ್ನು ಮನೆಮದ್ದಾಗಿ ಬಳಸಲಾಗುತ್ತೆ.

4 / 7
ಬೆಲ್ಲದ ತಿನಿಸುಗಳ ಸೇವನೆ ಆರೋಗ್ಯಕ್ಕೆ ಒಳ್ಳೆಯದು: ಚಳಿಗಾಲದಲ್ಲಿ ಬೆಲ್ಲದ ರೊಟ್ಟಿ ತಿನ್ನುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಬೆಲ್ಲವು ತೂಕ ನಷ್ಟಕ್ಕೆ ಕಾರಣವಾಗುವುದರಿಂದ ನಿಯಮಿತವಾಗಿ ಸಕ್ಕರೆಯ ಪರ್ಯಾಯವಾಗಿ ಬಳಸಬಹುದು.

ಬೆಲ್ಲದ ತಿನಿಸುಗಳ ಸೇವನೆ ಆರೋಗ್ಯಕ್ಕೆ ಒಳ್ಳೆಯದು: ಚಳಿಗಾಲದಲ್ಲಿ ಬೆಲ್ಲದ ರೊಟ್ಟಿ ತಿನ್ನುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಬೆಲ್ಲವು ತೂಕ ನಷ್ಟಕ್ಕೆ ಕಾರಣವಾಗುವುದರಿಂದ ನಿಯಮಿತವಾಗಿ ಸಕ್ಕರೆಯ ಪರ್ಯಾಯವಾಗಿ ಬಳಸಬಹುದು.

5 / 7
ಗ್ಯಾಸ್ಟಿಕ್ ಸಮಸ್ಯೆಗೆ ಬೆಲ್ಲ ಉಪಕಾರಿ: ಬೆಲ್ಲವನ್ನು ಪ್ರತಿದಿನ ಒಂದು ಲೋಟ ಹಾಲು ಅಥವಾ ನೀರಿನ ಜೊತೆ ಸೇವಿಸುವುದರಿಂದ ಹೊಟ್ಟೆ ತಣ್ಣಗಾಗುತ್ತದೆ ಮತ್ತು ಗ್ಯಾಸ್ಟಿಕ್ನಿಂದ ಹೊಟ್ಟೆ ಉಬ್ಬರಿಸುವಿಕೆಯನ್ನು ತಡೆಯಬಹುದು.

ಗ್ಯಾಸ್ಟಿಕ್ ಸಮಸ್ಯೆಗೆ ಬೆಲ್ಲ ಉಪಕಾರಿ: ಬೆಲ್ಲವನ್ನು ಪ್ರತಿದಿನ ಒಂದು ಲೋಟ ಹಾಲು ಅಥವಾ ನೀರಿನ ಜೊತೆ ಸೇವಿಸುವುದರಿಂದ ಹೊಟ್ಟೆ ತಣ್ಣಗಾಗುತ್ತದೆ ಮತ್ತು ಗ್ಯಾಸ್ಟಿಕ್ನಿಂದ ಹೊಟ್ಟೆ ಉಬ್ಬರಿಸುವಿಕೆಯನ್ನು ತಡೆಯಬಹುದು.

6 / 7
ಆಯಾಸ, ದುರ್ಬಲತೆಗೆ ಬೆಲ್ಲ ರಾಮಬಾಣ: ದೇಹವನ್ನು ದುರ್ಬಲಗೊಳಿಸುವ ಯಾವುದೇ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ, ಬೆಲ್ಲವನ್ನು ತಿನ್ನುವ ಅಭ್ಯಾಸ ಮಾಡಿಕೊಳ್ಳಿ. ಇದು ದೇಹದ ಶಕ್ತಿಯ ಮಟ್ಟವನ್ನು ತ್ವರಿತವಾಗಿ ಹೆಚ್ಚಾಗಿಸುತ್ತದೆ. ಇದು ಸಕ್ಕರೆ ಮಟ್ಟವನ್ನು ಹೆಚ್ಚಿಸುವುದಿಲ್ಲ. ಇಡೀ ದಿನ ಕೆಲಸ ಮಾಡಿದ ನಂತರ ನಿಮಗೆ ದಣಿದಿದ್ದರೆ, ನೀವು ತಕ್ಷಣ ಬೆಲ್ಲ ಸೇವಿಸುವುದು ಉತ್ತಮ.

ಆಯಾಸ, ದುರ್ಬಲತೆಗೆ ಬೆಲ್ಲ ರಾಮಬಾಣ: ದೇಹವನ್ನು ದುರ್ಬಲಗೊಳಿಸುವ ಯಾವುದೇ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ, ಬೆಲ್ಲವನ್ನು ತಿನ್ನುವ ಅಭ್ಯಾಸ ಮಾಡಿಕೊಳ್ಳಿ. ಇದು ದೇಹದ ಶಕ್ತಿಯ ಮಟ್ಟವನ್ನು ತ್ವರಿತವಾಗಿ ಹೆಚ್ಚಾಗಿಸುತ್ತದೆ. ಇದು ಸಕ್ಕರೆ ಮಟ್ಟವನ್ನು ಹೆಚ್ಚಿಸುವುದಿಲ್ಲ. ಇಡೀ ದಿನ ಕೆಲಸ ಮಾಡಿದ ನಂತರ ನಿಮಗೆ ದಣಿದಿದ್ದರೆ, ನೀವು ತಕ್ಷಣ ಬೆಲ್ಲ ಸೇವಿಸುವುದು ಉತ್ತಮ.

7 / 7
Follow us
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ