AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇವಿನ ಮರದ ಪ್ರತಿಯೊಂದು ಭಾಗವೂ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ: ಇಲ್ಲಿದೆ ಅಷ್ಟೂ ವಿವರ

ಬೇವು ಅನೇಕ ಅದ್ಭುತ ಆಯುರ್ವೇದ ಗುಣಗಳನ್ನು ಹೊಂದಿದೆ. ಬೇವಿನ ಮರದ ಪ್ರತಿಯೊಂದು ಭಾಗವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಆಯುರ್ವೇದದ ಪ್ರಕಾರ ಬೇವಿನ ಎಲೆಗಳು, ಕೊಂಬೆಗಳು, ಬೀಜಗಳು, ಹಣ್ಣುಗಳು, ಹೂವುಗಳು ಮತ್ತು ಬೇರುಗಳು ಆಯುರ್ವೇದದಲ್ಲಿ ತುಂಬಾ ಉಪಯುಕ್ತವಾಗಿವೆ. ಮಾನವನ ಆರೋಗ್ಯವನ್ನು ಸುಧಾರಿಸುವಲ್ಲಿ ಬೇವು ತುಂಬಾ ಉಪಯುಕ್ತವಾಗಿದೆ. ಬೇವಿನ ಹೂವುಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳೋಣ

ಸಾಧು ಶ್ರೀನಾಥ್​
|

Updated on: May 09, 2023 | 1:55 PM

Share
ಬೇವಿನ ಹೂವು ಹಲವಾರು ಔಷಧೀಯ ಗುಣಗಳನ್ನು ಹೊಂದಿವೆ. ರಕ್ತ ಶುದ್ಧೀಕರಣಕ್ಕಾಗಿ ದೇಹದಿಂದ ಕಲ್ಮಶಗಳನ್ನು ತೆಗೆದುಹಾಕಲು ಅವುಗಳನ್ನು ಬಳಸಲಾಗುತ್ತದೆ. ಬೇವಿನ ಹೂವುಗಳು ಕಹಿಯಾಗಿದ್ದರೂ ಅವುಗಳಿಂದ ತಯಾರಿಸಿದ ರಸವು ತುಂಬಾ ರುಚಿಕರವಾಗಿರುತ್ತದೆ. ಬೇಸಿಗೆಯಲ್ಲಿ ಅರಳುವ ಬೇವಿನ ಎಲೆಗಳು ಮತ್ತು ಹೂವುಗಳನ್ನು ಸಂಗ್ರಹಿಸಿ ಸಂರಕ್ಷಿಸಿದರೆ ಬೇವಿನ ಔಷಧೀಯ ಪ್ರಯೋಜನಗಳನ್ನು ವರ್ಷವಿಡೀ ಪಡೆಯಬಹುದು.

ಬೇವಿನ ಹೂವು ಹಲವಾರು ಔಷಧೀಯ ಗುಣಗಳನ್ನು ಹೊಂದಿವೆ. ರಕ್ತ ಶುದ್ಧೀಕರಣಕ್ಕಾಗಿ ದೇಹದಿಂದ ಕಲ್ಮಶಗಳನ್ನು ತೆಗೆದುಹಾಕಲು ಅವುಗಳನ್ನು ಬಳಸಲಾಗುತ್ತದೆ. ಬೇವಿನ ಹೂವುಗಳು ಕಹಿಯಾಗಿದ್ದರೂ ಅವುಗಳಿಂದ ತಯಾರಿಸಿದ ರಸವು ತುಂಬಾ ರುಚಿಕರವಾಗಿರುತ್ತದೆ. ಬೇಸಿಗೆಯಲ್ಲಿ ಅರಳುವ ಬೇವಿನ ಎಲೆಗಳು ಮತ್ತು ಹೂವುಗಳನ್ನು ಸಂಗ್ರಹಿಸಿ ಸಂರಕ್ಷಿಸಿದರೆ ಬೇವಿನ ಔಷಧೀಯ ಪ್ರಯೋಜನಗಳನ್ನು ವರ್ಷವಿಡೀ ಪಡೆಯಬಹುದು.

1 / 6
ಬೇವಿನ ಹೂವಿಗೆ ನಮ್ಮ ದೇಹದಲ್ಲಿರುವ ಕೆಟ್ಟ ಕೊಬ್ಬನ್ನು ಹೋಗಲಾಡಿಸುವ ಶಕ್ತಿ ಇದೆ. ಬೇವಿನ ಹೂವು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಬೇವಿನ ಹೂಗಳಿಂದ ಜ್ಯೂಸ್ ಮಾಡಿ ತಿಂದರೆ ಒಳ್ಳೆಯದು. ಬೇವಿನ ಹೂವು ಪುರುಷ ವರ್ಧಕ ಶಕ್ತಿ ಹೊಂದಿದೆ. ಬೇವಿನ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಆಯಾಸವನ್ನು ಹೋಗಲಾಡಿಸಬಹುದು.

ಬೇವಿನ ಹೂವಿಗೆ ನಮ್ಮ ದೇಹದಲ್ಲಿರುವ ಕೆಟ್ಟ ಕೊಬ್ಬನ್ನು ಹೋಗಲಾಡಿಸುವ ಶಕ್ತಿ ಇದೆ. ಬೇವಿನ ಹೂವು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಬೇವಿನ ಹೂಗಳಿಂದ ಜ್ಯೂಸ್ ಮಾಡಿ ತಿಂದರೆ ಒಳ್ಳೆಯದು. ಬೇವಿನ ಹೂವು ಪುರುಷ ವರ್ಧಕ ಶಕ್ತಿ ಹೊಂದಿದೆ. ಬೇವಿನ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಆಯಾಸವನ್ನು ಹೋಗಲಾಡಿಸಬಹುದು.

2 / 6
ತಲೆನೋವು ಮತ್ತು ಕಿವಿನೋವಿನಿಂದ ಬಳಲುತ್ತಿರುವವರು ಬೇವಿನ ಹೂವನ್ನು ಸೇರಿಸಿ ಹಬೆಯಲ್ಲಿ ಬೇಯಿಸಿದರೆ ತಕ್ಷಣ ಪರಿಹಾರ ಸಿಗುತ್ತದೆ. ಕೀಲು ನೋವು ಮತ್ತು ಸ್ನಾಯು ನೋವಿನಿಂದ ಬಳಲುತ್ತಿರುವವರು ಬೇವಿನ ಎಣ್ಣೆಯನ್ನು ಹಚ್ಚುವುದರಿಂದ ನೋವು ಕಡಿಮೆಯಾಗುತ್ತದೆ.

ತಲೆನೋವು ಮತ್ತು ಕಿವಿನೋವಿನಿಂದ ಬಳಲುತ್ತಿರುವವರು ಬೇವಿನ ಹೂವನ್ನು ಸೇರಿಸಿ ಹಬೆಯಲ್ಲಿ ಬೇಯಿಸಿದರೆ ತಕ್ಷಣ ಪರಿಹಾರ ಸಿಗುತ್ತದೆ. ಕೀಲು ನೋವು ಮತ್ತು ಸ್ನಾಯು ನೋವಿನಿಂದ ಬಳಲುತ್ತಿರುವವರು ಬೇವಿನ ಎಣ್ಣೆಯನ್ನು ಹಚ್ಚುವುದರಿಂದ ನೋವು ಕಡಿಮೆಯಾಗುತ್ತದೆ.

3 / 6
ಕೆಲವು ಬೇವಿನ ಹೂಗಳನ್ನು ಒಂದು ಲೋಟ ನೀರಿನಲ್ಲಿ ಕುದಿಸಿ ಕುಡಿಯಿರಿ. ಕೆಲವು ಬೇವಿನ ಹೂಗಳನ್ನು ಒಂದು ಲೋಟ ನೀರಿನಲ್ಲಿ ಕುದಿಸಿ ಕುಡಿದರೆ ಹೊಟ್ಟೆನೋವು ದೂರವಾಗುತ್ತದೆ. ಹೊಟ್ಟೆನೋವು ದೂರವಾಗಲು ದಿನಕ್ಕೆರಡು ಬಾರಿ ಕುಡಿಯಿರಿ.

ಕೆಲವು ಬೇವಿನ ಹೂಗಳನ್ನು ಒಂದು ಲೋಟ ನೀರಿನಲ್ಲಿ ಕುದಿಸಿ ಕುಡಿಯಿರಿ. ಕೆಲವು ಬೇವಿನ ಹೂಗಳನ್ನು ಒಂದು ಲೋಟ ನೀರಿನಲ್ಲಿ ಕುದಿಸಿ ಕುಡಿದರೆ ಹೊಟ್ಟೆನೋವು ದೂರವಾಗುತ್ತದೆ. ಹೊಟ್ಟೆನೋವು ದೂರವಾಗಲು ದಿನಕ್ಕೆರಡು ಬಾರಿ ಕುಡಿಯಿರಿ.

4 / 6
ಬೇವಿನ ಹೂವು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಬೇವಿನ ಹೂವನ್ನು ಒಣಗಿಸಿ ಅಡುಗೆಗೆ ಬಳಸಬಹುದು. ಬೇವಿನ ಹೂವು ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ. ಬೇವಿನ ಹೂವಿನ ಪುಡಿಯನ್ನು ನೀರಿನಲ್ಲಿ ಬೆರೆಸಿ ಮೊಡವೆ ಇರುವ ಜಾಗಕ್ಕೆ ಹಚ್ಚುವುದರಿಂದ ಮೊಡವೆಗಳು ಕಡಿಮೆಯಾಗುವುದಲ್ಲದೆ ಮೊಡವೆ ಕಲೆಗಳು ನಿವಾರಣೆಯಾಗುತ್ತವೆ.

ಬೇವಿನ ಹೂವು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಬೇವಿನ ಹೂವನ್ನು ಒಣಗಿಸಿ ಅಡುಗೆಗೆ ಬಳಸಬಹುದು. ಬೇವಿನ ಹೂವು ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ. ಬೇವಿನ ಹೂವಿನ ಪುಡಿಯನ್ನು ನೀರಿನಲ್ಲಿ ಬೆರೆಸಿ ಮೊಡವೆ ಇರುವ ಜಾಗಕ್ಕೆ ಹಚ್ಚುವುದರಿಂದ ಮೊಡವೆಗಳು ಕಡಿಮೆಯಾಗುವುದಲ್ಲದೆ ಮೊಡವೆ ಕಲೆಗಳು ನಿವಾರಣೆಯಾಗುತ್ತವೆ.

5 / 6
ಬೇವಿನ ಹೂವಿನ ಪುಡಿಯನ್ನು ನೀರಿನೊಂದಿಗೆ ಬೆರೆಸಿ ತಲೆಗೆ ಹಚ್ಚಿ 5 ನಿಮಿಷ ಮಸಾಜ್ ಮಾಡಿ ಅರ್ಧ ಗಂಟೆಯ ನಂತರ ಸೌಮ್ಯವಾದ ಶಾಂಪೂ ಬಳಸಿ ತೊಳೆಯಿರಿ. ವಾರದಲ್ಲಿ ಎರಡು ಬಾರಿ ಹೀಗೆ ಮಾಡಿದರೆ ತಲೆಹೊಟ್ಟು, ತುರಿಕೆ ಮುಂತಾದ ಎಲ್ಲಾ ಸಮಸ್ಯೆಗಳು ಕಡಿಮೆಯಾಗುತ್ತವೆ. ಅಲ್ಲದೆ ಕೂದಲು ಕಾಂತಿಯುತವಾಗಿ ಹೊಳೆಯುತ್ತದೆ.

ಬೇವಿನ ಹೂವಿನ ಪುಡಿಯನ್ನು ನೀರಿನೊಂದಿಗೆ ಬೆರೆಸಿ ತಲೆಗೆ ಹಚ್ಚಿ 5 ನಿಮಿಷ ಮಸಾಜ್ ಮಾಡಿ ಅರ್ಧ ಗಂಟೆಯ ನಂತರ ಸೌಮ್ಯವಾದ ಶಾಂಪೂ ಬಳಸಿ ತೊಳೆಯಿರಿ. ವಾರದಲ್ಲಿ ಎರಡು ಬಾರಿ ಹೀಗೆ ಮಾಡಿದರೆ ತಲೆಹೊಟ್ಟು, ತುರಿಕೆ ಮುಂತಾದ ಎಲ್ಲಾ ಸಮಸ್ಯೆಗಳು ಕಡಿಮೆಯಾಗುತ್ತವೆ. ಅಲ್ಲದೆ ಕೂದಲು ಕಾಂತಿಯುತವಾಗಿ ಹೊಳೆಯುತ್ತದೆ.

6 / 6
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ