ಪ್ರೈಮ್ ಚಂದಾದಾರರಿಗೆ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಲೈವ್: ಆಫರ್ ಏನಿದೆ ನೋಡಿ

Amazon Great Indian Festival Sale 2023 Live: ಅಮೆಜಾನ್ ಈ ಬಾರಿ ಸ್ಯಾಮ್​ಸಂಗ್, ಇಂಟೆಲ್ ನೊಂದಿಗೆ ಪಾಲುದಾರಿಕೆ ಮಾಡಿಕೊಂಡಿದ್ದು, ಹಬ್ಬದ ಸಮಯದಲ್ಲಿ ಸ್ಯಾಮ್​ಸಂಗ್ ಉತ್ಪನ್ನಗಳು ಮತ್ತು ಇಂಟೆಲ್-ಪ್ರೊಸೆಸರ್ ಆಧಾರಿತ ಕಂಪ್ಯೂಟರ್‌ಗಳ ಮೇಲೆ ಅತ್ಯಾಕರ್ಷಕ ಡೀಲ್‌ಗಳು ಮತ್ತು ರಿಯಾಯಿತಿಗಳನ್ನು ನಿರೀಕ್ಷಿಸಬಹುದು. ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್​ನಲ್ಲಿ ಎಸ್​ಬಿಐ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಫ್ಲಾಟ್ 10 ಪ್ರತಿಶತ ರಿಯಾಯಿತಿ ಘೋಷಿಸಲಾಗಿದೆ.

|

Updated on: Oct 07, 2023 | 6:55 AM

ಅಮೆಜಾನ್ ಇಂಡಿಯಾದ ಬಹು ನಿರೀಕ್ಷಿತ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2023 (Amazon Great Indian Festival Sale 2023) ಸೇಲ್​ಗೆ ಚಾಲನೆ ಸಿಕ್ಕಿದೆ. ಪ್ರತಿ ವರ್ಷದಂತೆ, ಪ್ರೈಮ್ ಚಂದಾದಾರರು ಇದೀಗ ಸೇಲ್​ನ ಪ್ರಯೋಜನ ಪಡೆಯಬಹುದು. ಉಳಿದ ಬಳಕೆದಾರರಿಗೆ ಇದು ನಾಳೆಯಿಂದ ಸಿಗಲಿದೆ.

ಅಮೆಜಾನ್ ಇಂಡಿಯಾದ ಬಹು ನಿರೀಕ್ಷಿತ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2023 (Amazon Great Indian Festival Sale 2023) ಸೇಲ್​ಗೆ ಚಾಲನೆ ಸಿಕ್ಕಿದೆ. ಪ್ರತಿ ವರ್ಷದಂತೆ, ಪ್ರೈಮ್ ಚಂದಾದಾರರು ಇದೀಗ ಸೇಲ್​ನ ಪ್ರಯೋಜನ ಪಡೆಯಬಹುದು. ಉಳಿದ ಬಳಕೆದಾರರಿಗೆ ಇದು ನಾಳೆಯಿಂದ ಸಿಗಲಿದೆ.

1 / 6
ಅಮೆಜಾನ್ ಈ ಬಾರಿ ಸ್ಯಾಮ್​ಸಂಗ್, ಇಂಟೆಲ್ ನೊಂದಿಗೆ ಪಾಲುದಾರಿಕೆ ಮಾಡಿಕೊಂಡಿದ್ದು, ಹಬ್ಬದ ಸಮಯದಲ್ಲಿ ಸ್ಯಾಮ್​ಸಂಗ್ ಉತ್ಪನ್ನಗಳು ಮತ್ತು ಇಂಟೆಲ್-ಪ್ರೊಸೆಸರ್ ಆಧಾರಿತ ಕಂಪ್ಯೂಟರ್‌ಗಳ ಮೇಲೆ ಅತ್ಯಾಕರ್ಷಕ ಡೀಲ್‌ಗಳು ಮತ್ತು ರಿಯಾಯಿತಿಗಳನ್ನು ನಿರೀಕ್ಷಿಸಬಹುದು.

ಅಮೆಜಾನ್ ಈ ಬಾರಿ ಸ್ಯಾಮ್​ಸಂಗ್, ಇಂಟೆಲ್ ನೊಂದಿಗೆ ಪಾಲುದಾರಿಕೆ ಮಾಡಿಕೊಂಡಿದ್ದು, ಹಬ್ಬದ ಸಮಯದಲ್ಲಿ ಸ್ಯಾಮ್​ಸಂಗ್ ಉತ್ಪನ್ನಗಳು ಮತ್ತು ಇಂಟೆಲ್-ಪ್ರೊಸೆಸರ್ ಆಧಾರಿತ ಕಂಪ್ಯೂಟರ್‌ಗಳ ಮೇಲೆ ಅತ್ಯಾಕರ್ಷಕ ಡೀಲ್‌ಗಳು ಮತ್ತು ರಿಯಾಯಿತಿಗಳನ್ನು ನಿರೀಕ್ಷಿಸಬಹುದು.

2 / 6
ಈ ಸೇಲ್​ನಲ್ಲಿ ಎಸ್​ಬಿಐ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಫ್ಲಾಟ್ 10 ಪ್ರತಿಶತ ರಿಯಾಯಿತಿ ಘೋಷಿಸಲಾಗಿದೆ. ವರದಿಗಳ ಪ್ರಕಾರ, ಅನೇಕ ಪ್ರಾಡಕ್ಟ್​ಗಳ ಮೇಲೆ ಭರ್ಜರಿ ರಿಯಾಯಿತಿ ಇದೆಯಂತೆ. ಇದು ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಗೃಹೋಪಯೋಗಿ ವಸ್ತುಗಳನ್ನು ಒಳಗೊಂಡಿದೆ.

ಈ ಸೇಲ್​ನಲ್ಲಿ ಎಸ್​ಬಿಐ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಫ್ಲಾಟ್ 10 ಪ್ರತಿಶತ ರಿಯಾಯಿತಿ ಘೋಷಿಸಲಾಗಿದೆ. ವರದಿಗಳ ಪ್ರಕಾರ, ಅನೇಕ ಪ್ರಾಡಕ್ಟ್​ಗಳ ಮೇಲೆ ಭರ್ಜರಿ ರಿಯಾಯಿತಿ ಇದೆಯಂತೆ. ಇದು ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಗೃಹೋಪಯೋಗಿ ವಸ್ತುಗಳನ್ನು ಒಳಗೊಂಡಿದೆ.

3 / 6
ಸ್ಮಾರ್ಟ್​ಫೋನ್ ವಿಭಾಗದಲ್ಲಿ ಪ್ರಮುಖವಾಗಿ ಒನ್​ಪ್ಲಸ್ 11, ಸ್ಯಾಮ್​ಸಂಗ್ ಗ್ಯಾಲಕ್ಸಿ S23 ಮತ್ತು ಮೋಟೋರೊಲಾ ರೇಜರ್ 40 ಆಲ್ಟ್ರಾ ದಂನಂತಹ ಮೊಬೈಲ್​ಗಳು ಅತಿ ಕಡಿಮೆ ಬೆಲೆಗೆ ಮಾರಾಟ ಆಗಲಿದೆ. ಐಫೋನ್ 13 ಮತ್ತು ಐಫೋನ್ 14 ಸರಣಿಯ ಮಾದರಿಗಳು ಒಳಗೊಂಡಂತೆ ಆ್ಯಪಲ್​ನ ಉತ್ಪನ್ನಗಳ ಶ್ರೇಣಿಯ ಮೇಲೆ ರಿಯಾಯಿತಿಗಳನ್ನು ನಿರೀಕ್ಷಿಸಲಾಗಿದೆ.

ಸ್ಮಾರ್ಟ್​ಫೋನ್ ವಿಭಾಗದಲ್ಲಿ ಪ್ರಮುಖವಾಗಿ ಒನ್​ಪ್ಲಸ್ 11, ಸ್ಯಾಮ್​ಸಂಗ್ ಗ್ಯಾಲಕ್ಸಿ S23 ಮತ್ತು ಮೋಟೋರೊಲಾ ರೇಜರ್ 40 ಆಲ್ಟ್ರಾ ದಂನಂತಹ ಮೊಬೈಲ್​ಗಳು ಅತಿ ಕಡಿಮೆ ಬೆಲೆಗೆ ಮಾರಾಟ ಆಗಲಿದೆ. ಐಫೋನ್ 13 ಮತ್ತು ಐಫೋನ್ 14 ಸರಣಿಯ ಮಾದರಿಗಳು ಒಳಗೊಂಡಂತೆ ಆ್ಯಪಲ್​ನ ಉತ್ಪನ್ನಗಳ ಶ್ರೇಣಿಯ ಮೇಲೆ ರಿಯಾಯಿತಿಗಳನ್ನು ನಿರೀಕ್ಷಿಸಲಾಗಿದೆ.

4 / 6
ಅತ್ತ ಫ್ಲಿಪ್‌ಕಾರ್ಟ್ ತನ್ನ ಬಿಗ್ ಬಿಲಿಯನ್ ಡೇಸ್ ಮಾರಾಟಕ್ಕೆ ಸಜ್ಜಾಗಿದೆ. ಈ ಸೇಲ್ ಕೂಡ ನಾಳೆಯಿಂದ ಶುರುವಾಗಲಿದೆ. ಇದರಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ S21 FE, ರಿಯಲ್ ಮಿ 11 ಪ್ರೊ+ ಮತ್ತು ಮೋಟೋರೊಲಾ ಎಡ್ಜ್ 40 ನಂತಹ ಸಾಧನಗಳಲ್ಲಿ ಕೊಡುಗೆಗಳನ್ನು ನಿರೀಕ್ಷಿಸಬಹುದು.

ಅತ್ತ ಫ್ಲಿಪ್‌ಕಾರ್ಟ್ ತನ್ನ ಬಿಗ್ ಬಿಲಿಯನ್ ಡೇಸ್ ಮಾರಾಟಕ್ಕೆ ಸಜ್ಜಾಗಿದೆ. ಈ ಸೇಲ್ ಕೂಡ ನಾಳೆಯಿಂದ ಶುರುವಾಗಲಿದೆ. ಇದರಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ S21 FE, ರಿಯಲ್ ಮಿ 11 ಪ್ರೊ+ ಮತ್ತು ಮೋಟೋರೊಲಾ ಎಡ್ಜ್ 40 ನಂತಹ ಸಾಧನಗಳಲ್ಲಿ ಕೊಡುಗೆಗಳನ್ನು ನಿರೀಕ್ಷಿಸಬಹುದು.

5 / 6
ಐಫೋನ್‌ 13 ಮೇಲೆ ಫ್ಲಿಪ್‌ಕಾರ್ಟ್‌ ಭಾರಿ ಬೆಲೆ ಕಡಿತ ಮಾಡಿ ಮಾರಾಟ ಮಾಡಲಿದೆ. ನೀವು ಈ ಸ್ಮಾರ್ಟ್​ಫೋನ್ ಅನ್ನು 40,000 ರೂ. ಗಿಂತ ಕಡಿಮೆ ಬೆಲೆಗೆ ಖರೀದಿಸಬಹುದು. ಫ್ಲಿಪ್‌ಕಾರ್ಟ್‌ ಆಕ್ಸಿಸ್ ಬ್ಯಾಂಕ್ ಕಾರ್ಡ್ ಅನ್ನು ಹೊಂದಿದ್ದರೆ, ಕಡಿಮೆಯಾದ ಈ ಬೆಲೆಯಲ್ಲಿ ನೀವು ಹೆಚ್ಚುವರಿ 5% ರಿಯಾಯಿತಿಯನ್ನು ಪಡೆಯುತ್ತೀರಿ.

ಐಫೋನ್‌ 13 ಮೇಲೆ ಫ್ಲಿಪ್‌ಕಾರ್ಟ್‌ ಭಾರಿ ಬೆಲೆ ಕಡಿತ ಮಾಡಿ ಮಾರಾಟ ಮಾಡಲಿದೆ. ನೀವು ಈ ಸ್ಮಾರ್ಟ್​ಫೋನ್ ಅನ್ನು 40,000 ರೂ. ಗಿಂತ ಕಡಿಮೆ ಬೆಲೆಗೆ ಖರೀದಿಸಬಹುದು. ಫ್ಲಿಪ್‌ಕಾರ್ಟ್‌ ಆಕ್ಸಿಸ್ ಬ್ಯಾಂಕ್ ಕಾರ್ಡ್ ಅನ್ನು ಹೊಂದಿದ್ದರೆ, ಕಡಿಮೆಯಾದ ಈ ಬೆಲೆಯಲ್ಲಿ ನೀವು ಹೆಚ್ಚುವರಿ 5% ರಿಯಾಯಿತಿಯನ್ನು ಪಡೆಯುತ್ತೀರಿ.

6 / 6
Follow us
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ