AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambareesh Birthday: ಸರಳವಾಗಿ ನೆರವೇರಿದ ಅಂಬರೀಷ್​ ಜನ್ಮದಿನ; ಇಲ್ಲಿವೆ ಚಿತ್ರಗಳು

ಈ ಬಾರಿ ಸರ್ಕಾರ ಕೊವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಘೋಷಣೆ ಮಾಡಿದೆ. ಯಾರೊಬ್ಬರೂ ಮನೆಯಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಯಾರೂ ಅಂಬರೀಷ್ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ಸುಮಲತಾ ಕರೆ ನೀಡಿದ್ದರು.

ರಾಜೇಶ್ ದುಗ್ಗುಮನೆ
|

Updated on:May 29, 2021 | 4:59 PM

Share
ಇಂದು ಅಂಬರೀಷ್​ ಬದುಕಿದ್ದರೆ 69ನೇ ವಯಸ್ಸಿಗೆ ಕಾಲಿಡುತ್ತಿದ್ದರು. ಆದರೆ, ಅವರು ನಮ್ಮೊಂದಿಗಿಲ್ಲ. ಅಂಬಿ ಇಲ್ಲದೆಯೇ ಜನ್ಮದಿನವನ್ನು ಸಿಂಪಲ್​ ಆಗಿ ಆಚರಿಸಲಾಗಿದೆ.

ಇಂದು ಅಂಬರೀಷ್​ ಬದುಕಿದ್ದರೆ 69ನೇ ವಯಸ್ಸಿಗೆ ಕಾಲಿಡುತ್ತಿದ್ದರು. ಆದರೆ, ಅವರು ನಮ್ಮೊಂದಿಗಿಲ್ಲ. ಅಂಬಿ ಇಲ್ಲದೆಯೇ ಜನ್ಮದಿನವನ್ನು ಸಿಂಪಲ್​ ಆಗಿ ಆಚರಿಸಲಾಗಿದೆ.

1 / 5
ಎಲ್ಲವೂ ಸುಸ್ಥಿತಿಯಲ್ಲಿದ್ದರೆ ಅಂಬಿ ಜನ್ಮದಿನವನ್ನು ಅಭಿಮಾನಿಗಳು ಅದ್ದೂರಿಯಾಗಿ ಆಚರಿಸುತ್ತಿದ್ದರು. ಅನೇಕ ಕಡೆಗಳಲ್ಲಿ ಅನ್ನಸಂತರ್ಪಣೆ ನಡೆಯುತ್ತಿತ್ತು. ಕೆಲವು ಕಡೆಗಳಲ್ಲಿ ಅಂಬಿ ಕಟೌಟ್​ ಹಾಕಿ ಹಾಲಿನ ಅಭಿಷೇಕ ಮಾಡಲಾಗುತ್ತಿತ್ತು.

Ambareesh sumalatha

2 / 5
ಈ ಬಾರಿ ಸರ್ಕಾರ ಕೊವಿಡ್​ ನಿಯಂತ್ರಣಕ್ಕೆ ಲಾಕ್​ಡೌನ್​ ಘೋಷಣೆ ಮಾಡಿದೆ. ಯಾರೊಬ್ಬರೂ ಮನೆಯಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಯಾರೂ ಅಂಬರೀಷ್​ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ಸುಮಲತಾ ಕರೆ ನೀಡಿದ್ದರು.

ಈ ಬಾರಿ ಸರ್ಕಾರ ಕೊವಿಡ್​ ನಿಯಂತ್ರಣಕ್ಕೆ ಲಾಕ್​ಡೌನ್​ ಘೋಷಣೆ ಮಾಡಿದೆ. ಯಾರೊಬ್ಬರೂ ಮನೆಯಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಯಾರೂ ಅಂಬರೀಷ್​ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ಸುಮಲತಾ ಕರೆ ನೀಡಿದ್ದರು.

3 / 5
ಅಂತೆಯೇಯೇ ಅಂಬರೀಷ್​ ಜನ್ಮದಿನವನ್ನು ಇಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಷ್​ ಸ್ಮಾರಕಕ್ಕೆ   ಸುಮಲತಾ ಅಂಬರೀಷ್​, ಅವರ ಪುತ್ರ ಅಭಿಷೇಕ್ ಅವರು ಭೇಟಿ ನೀಡಿ, ಮೇರುನಟನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಅಂತೆಯೇಯೇ ಅಂಬರೀಷ್​ ಜನ್ಮದಿನವನ್ನು ಇಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಷ್​ ಸ್ಮಾರಕಕ್ಕೆ   ಸುಮಲತಾ ಅಂಬರೀಷ್​, ಅವರ ಪುತ್ರ ಅಭಿಷೇಕ್ ಅವರು ಭೇಟಿ ನೀಡಿ, ಮೇರುನಟನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

4 / 5
ನಿರ್ಮಾಪಕರಾದ ರಾಕ್‌ಲೈನ್ ವೆಂಕಟೇಶ್, ಚಿತ್ರ ನಟ ದೊಡ್ಡಣ್ಣ ಮತ್ತಿತ್ತರರು ಉಪಸ್ಥಿತರಿದ್ದರು.

ನಿರ್ಮಾಪಕರಾದ ರಾಕ್‌ಲೈನ್ ವೆಂಕಟೇಶ್, ಚಿತ್ರ ನಟ ದೊಡ್ಡಣ್ಣ ಮತ್ತಿತ್ತರರು ಉಪಸ್ಥಿತರಿದ್ದರು.

5 / 5

Published On - 4:54 pm, Sat, 29 May 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ