AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ರುವಾಂಡಾ ದೇಶದ ರಾಯಭಾರಿ ಫಿದಾ: ಸುತ್ತಾಡಿ ಎಲ್ಲಾ ಕಣ್ತುಂಬಿಕೊಂಡ ಜಾಕ್ವೆಲಿನ್

ಬೆಳಗಾವಿಗೆ ಇಂದು(ಭಾನುವಾರ) ಪೂರ್ವ ಆಫ್ರಿಕಾದ ರುವಾಂಡಾ ದೇಶದ ರಾಯಭಾರಿ ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ ಅವರು ಆಗಮಿಸಿದ್ದು, ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು. ಈ ವೇಳೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪರಿಚಯಿಸಿದರು.

ಕಿರಣ್ ಹನುಮಂತ್​ ಮಾದಾರ್
|

Updated on: Sep 08, 2024 | 4:02 PM

Share
ಬೆಳಗಾವಿಗೆ ಆಗಮಿಸಿದ ಪೂರ್ವ ಆಫ್ರಿಕಾದ ರುವಾಂಡಾ ದೇಶದ ರಾಯಭಾರಿ ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ ಅವರು ಇಂದು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು.

ಬೆಳಗಾವಿಗೆ ಆಗಮಿಸಿದ ಪೂರ್ವ ಆಫ್ರಿಕಾದ ರುವಾಂಡಾ ದೇಶದ ರಾಯಭಾರಿ ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ ಅವರು ಇಂದು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು.

1 / 5
ಈ ವೇಳೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪರಿಚಯಿಸಿದರು.

ಈ ವೇಳೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪರಿಚಯಿಸಿದರು.

2 / 5
ಸುವರ್ಣ ಸೌಧದ ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಸೆಂಟ್ರಲ್, ಸಮಿತಿ ಸಭಾಂಗಣ, ಸಚಿವ ಸಂಪುಟ ಸಭಾಂಗಣವನ್ನು ವೀಕ್ಷಣೆ ಮಾಡಿಸಿದರು.

ಸುವರ್ಣ ಸೌಧದ ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಸೆಂಟ್ರಲ್, ಸಮಿತಿ ಸಭಾಂಗಣ, ಸಚಿವ ಸಂಪುಟ ಸಭಾಂಗಣವನ್ನು ವೀಕ್ಷಣೆ ಮಾಡಿಸಿದರು.

3 / 5
ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಾರ್ಯಚಟುವಟಿಕೆಗಳ ಮತ್ತು ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಕುರಿತು ವಿವರಿಸಲಾಯಿತು.

ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಾರ್ಯಚಟುವಟಿಕೆಗಳ ಮತ್ತು ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಕುರಿತು ವಿವರಿಸಲಾಯಿತು.

4 / 5

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಉತ್ತರ ವಲಯದ ಮುಖ್ಯ ಎಂಜಿನಿಯರ್ ಎಚ್.ಸುರೇಶ್, ಅಪರಜಿಲ್ಲಾಧಿಕಾರಿ ವಿಜಕುಮಾರ್ ಹೊನಕೇರಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಸೊಬರದ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಹುಲಜಿ ಅವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಉತ್ತರ ವಲಯದ ಮುಖ್ಯ ಎಂಜಿನಿಯರ್ ಎಚ್.ಸುರೇಶ್, ಅಪರಜಿಲ್ಲಾಧಿಕಾರಿ ವಿಜಕುಮಾರ್ ಹೊನಕೇರಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಸೊಬರದ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಹುಲಜಿ ಅವರು ಉಪಸ್ಥಿತರಿದ್ದರು.

5 / 5
Follow Us
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ