AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ರುವಾಂಡಾ ದೇಶದ ರಾಯಭಾರಿ ಫಿದಾ: ಸುತ್ತಾಡಿ ಎಲ್ಲಾ ಕಣ್ತುಂಬಿಕೊಂಡ ಜಾಕ್ವೆಲಿನ್

ಬೆಳಗಾವಿಗೆ ಇಂದು(ಭಾನುವಾರ) ಪೂರ್ವ ಆಫ್ರಿಕಾದ ರುವಾಂಡಾ ದೇಶದ ರಾಯಭಾರಿ ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ ಅವರು ಆಗಮಿಸಿದ್ದು, ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು. ಈ ವೇಳೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪರಿಚಯಿಸಿದರು.

ಕಿರಣ್ ಹನುಮಂತ್​ ಮಾದಾರ್
|

Updated on: Sep 08, 2024 | 4:02 PM

Share
ಬೆಳಗಾವಿಗೆ ಆಗಮಿಸಿದ ಪೂರ್ವ ಆಫ್ರಿಕಾದ ರುವಾಂಡಾ ದೇಶದ ರಾಯಭಾರಿ ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ ಅವರು ಇಂದು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು.

ಬೆಳಗಾವಿಗೆ ಆಗಮಿಸಿದ ಪೂರ್ವ ಆಫ್ರಿಕಾದ ರುವಾಂಡಾ ದೇಶದ ರಾಯಭಾರಿ ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ ಅವರು ಇಂದು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು.

1 / 5
ಈ ವೇಳೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪರಿಚಯಿಸಿದರು.

ಈ ವೇಳೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪರಿಚಯಿಸಿದರು.

2 / 5
ಸುವರ್ಣ ಸೌಧದ ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಸೆಂಟ್ರಲ್, ಸಮಿತಿ ಸಭಾಂಗಣ, ಸಚಿವ ಸಂಪುಟ ಸಭಾಂಗಣವನ್ನು ವೀಕ್ಷಣೆ ಮಾಡಿಸಿದರು.

ಸುವರ್ಣ ಸೌಧದ ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಸೆಂಟ್ರಲ್, ಸಮಿತಿ ಸಭಾಂಗಣ, ಸಚಿವ ಸಂಪುಟ ಸಭಾಂಗಣವನ್ನು ವೀಕ್ಷಣೆ ಮಾಡಿಸಿದರು.

3 / 5
ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಾರ್ಯಚಟುವಟಿಕೆಗಳ ಮತ್ತು ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಕುರಿತು ವಿವರಿಸಲಾಯಿತು.

ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಾರ್ಯಚಟುವಟಿಕೆಗಳ ಮತ್ತು ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಕುರಿತು ವಿವರಿಸಲಾಯಿತು.

4 / 5

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಉತ್ತರ ವಲಯದ ಮುಖ್ಯ ಎಂಜಿನಿಯರ್ ಎಚ್.ಸುರೇಶ್, ಅಪರಜಿಲ್ಲಾಧಿಕಾರಿ ವಿಜಕುಮಾರ್ ಹೊನಕೇರಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಸೊಬರದ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಹುಲಜಿ ಅವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಉತ್ತರ ವಲಯದ ಮುಖ್ಯ ಎಂಜಿನಿಯರ್ ಎಚ್.ಸುರೇಶ್, ಅಪರಜಿಲ್ಲಾಧಿಕಾರಿ ವಿಜಕುಮಾರ್ ಹೊನಕೇರಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಸೊಬರದ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಹುಲಜಿ ಅವರು ಉಪಸ್ಥಿತರಿದ್ದರು.

5 / 5
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​