AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ರುವಾಂಡಾ ದೇಶದ ರಾಯಭಾರಿ ಫಿದಾ: ಸುತ್ತಾಡಿ ಎಲ್ಲಾ ಕಣ್ತುಂಬಿಕೊಂಡ ಜಾಕ್ವೆಲಿನ್

ಬೆಳಗಾವಿಗೆ ಇಂದು(ಭಾನುವಾರ) ಪೂರ್ವ ಆಫ್ರಿಕಾದ ರುವಾಂಡಾ ದೇಶದ ರಾಯಭಾರಿ ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ ಅವರು ಆಗಮಿಸಿದ್ದು, ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು. ಈ ವೇಳೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪರಿಚಯಿಸಿದರು.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Sep 08, 2024 | 4:02 PM

Share
ಬೆಳಗಾವಿಗೆ ಆಗಮಿಸಿದ ಪೂರ್ವ ಆಫ್ರಿಕಾದ ರುವಾಂಡಾ ದೇಶದ ರಾಯಭಾರಿ ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ ಅವರು ಇಂದು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು.

ಬೆಳಗಾವಿಗೆ ಆಗಮಿಸಿದ ಪೂರ್ವ ಆಫ್ರಿಕಾದ ರುವಾಂಡಾ ದೇಶದ ರಾಯಭಾರಿ ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ ಅವರು ಇಂದು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು.

1 / 5
ಈ ವೇಳೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪರಿಚಯಿಸಿದರು.

ಈ ವೇಳೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪರಿಚಯಿಸಿದರು.

2 / 5
ಸುವರ್ಣ ಸೌಧದ ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಸೆಂಟ್ರಲ್, ಸಮಿತಿ ಸಭಾಂಗಣ, ಸಚಿವ ಸಂಪುಟ ಸಭಾಂಗಣವನ್ನು ವೀಕ್ಷಣೆ ಮಾಡಿಸಿದರು.

ಸುವರ್ಣ ಸೌಧದ ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಸೆಂಟ್ರಲ್, ಸಮಿತಿ ಸಭಾಂಗಣ, ಸಚಿವ ಸಂಪುಟ ಸಭಾಂಗಣವನ್ನು ವೀಕ್ಷಣೆ ಮಾಡಿಸಿದರು.

3 / 5
ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಾರ್ಯಚಟುವಟಿಕೆಗಳ ಮತ್ತು ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಕುರಿತು ವಿವರಿಸಲಾಯಿತು.

ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಾರ್ಯಚಟುವಟಿಕೆಗಳ ಮತ್ತು ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಕುರಿತು ವಿವರಿಸಲಾಯಿತು.

4 / 5

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಉತ್ತರ ವಲಯದ ಮುಖ್ಯ ಎಂಜಿನಿಯರ್ ಎಚ್.ಸುರೇಶ್, ಅಪರಜಿಲ್ಲಾಧಿಕಾರಿ ವಿಜಕುಮಾರ್ ಹೊನಕೇರಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಸೊಬರದ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಹುಲಜಿ ಅವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಉತ್ತರ ವಲಯದ ಮುಖ್ಯ ಎಂಜಿನಿಯರ್ ಎಚ್.ಸುರೇಶ್, ಅಪರಜಿಲ್ಲಾಧಿಕಾರಿ ವಿಜಕುಮಾರ್ ಹೊನಕೇರಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಸೊಬರದ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಹುಲಜಿ ಅವರು ಉಪಸ್ಥಿತರಿದ್ದರು.

5 / 5
Follow Us
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ