AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಅಮಿತ್​ ಶಾಗೆ ಉಪಹಾರ ಬಡಿಸಿದ ಬಿವೈ ವಿಜಯೇಂದ್ರ, ಟಿಫನ್​ ನೆಪದಲ್ಲಿ ಮಹತ್ವದ ರಾಜಕೀಯ ಚರ್ಚೆ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಪಹಾರ ಕೂಟದಲ್ಲಿ ರಾಜ್ಯ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ನಡೆದ ಉಪಹಾರಕೂಟದ ವೇಳೆ ಶಾ, ರಾಜ್ಯ ರಾಜಕೀಯ ಪರಿಸ್ಥಿತಿ ಬಗ್ಗೆ ನಾಯಕರೊಂದಿಗೆ ಚರ್ಚೆ ಮಾಡಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Mar 24, 2023 | 1:12 PM

Share
ಕೇಂದ್ರ ಸಚಿವ ಅಮಿತ್ ಶಾಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ನಿವಾಸದಲ್ಲಿ ಉಪಹಾಕೂಟ

Amit Shah held a breakfast meeting at BS Yediurappa's residence in Bengaluru

1 / 8
ಅಮಿತ್​ ಶಾಗೆ ಇಡ್ಲಿ, ದೋಸೆ, ಪೊಂಗಲ್​, ಉಪ್ಪಿಟ್ಟು, ರಸ್ ಮಲಾಯ್ ಖಾದ್ಯಗಳನ್ನು ಸಿದ್ಧ ಪಡಿಸಲಾಗಿತ್ತು.

ಅಮಿತ್​ ಶಾಗೆ ಇಡ್ಲಿ, ದೋಸೆ, ಪೊಂಗಲ್​, ಉಪ್ಪಿಟ್ಟು, ರಸ್ ಮಲಾಯ್ ಖಾದ್ಯಗಳನ್ನು ಸಿದ್ಧ ಪಡಿಸಲಾಗಿತ್ತು.

2 / 8
ಉಪಾಹಾರ ಕೂಟದಲ್ಲಿ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​​ ಕಟೀಲ್​, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ ಪಾಲ್ಗೊಂಡಿದ್ದರು.

ಉಪಾಹಾರ ಕೂಟದಲ್ಲಿ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​​ ಕಟೀಲ್​, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ ಪಾಲ್ಗೊಂಡಿದ್ದರು.

3 / 8
ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಅಮಿತ್​ ಶಾಗೆ  ಉಪಹಾರ ಬಡಿಸಿ ಗಮನ ಸೆಳೆದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಅಮಿತ್​ ಶಾಗೆ ಉಪಹಾರ ಬಡಿಸಿ ಗಮನ ಸೆಳೆದರು.

4 / 8
ಈ ವೇಳೆ ಪ್ರಸ್ತುತ ಸ್ಥಿತಿಗತಿಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದು, ಮತ್ತೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಣತಂತ್ರದ ಬಗ್ಗೆ ಮಾತುಕತೆ ನಡೆಯಿತು,

ಈ ವೇಳೆ ಪ್ರಸ್ತುತ ಸ್ಥಿತಿಗತಿಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದು, ಮತ್ತೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಣತಂತ್ರದ ಬಗ್ಗೆ ಮಾತುಕತೆ ನಡೆಯಿತು,

5 / 8
ಈ ವೇಳೆ ಶಾ ಬಿಎಸ್​ವೈಗಿಂತ ಅವರ ಪುತ್ರ ವಿಜಯೇಂದ್ರಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈ ವೇಳೆ ಶಾ ಬಿಎಸ್​ವೈಗಿಂತ ಅವರ ಪುತ್ರ ವಿಜಯೇಂದ್ರಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

6 / 8
ಟಿಫನ್​ಗೆ ಅಂತ ಬಂದ ಅಮಿತ್ ಶಾ ಬಿಎಸ್​ ಯಡಿಯೂರಪ್ಪನ ಕೈಯಲ್ಲಿದ್ದ ಹೂಗುಚ್ಛ ವಿಜಯೇಂದ್ರನಿಗೆ ನೀಡುವಂತೆ ಹೇಳಿದರು

ಟಿಫನ್​ಗೆ ಅಂತ ಬಂದ ಅಮಿತ್ ಶಾ ಬಿಎಸ್​ ಯಡಿಯೂರಪ್ಪನ ಕೈಯಲ್ಲಿದ್ದ ಹೂಗುಚ್ಛ ವಿಜಯೇಂದ್ರನಿಗೆ ನೀಡುವಂತೆ ಹೇಳಿದರು

7 / 8
ಅಮಿತ್ ಶಾ ಯಡಿಯೂರಪ್ಪಗಿಂತ ವಿಜಯೇಂದ್ರಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವುದು ಕುತೂಹಲ ಮೂಡಿಸಿದೆ.

ಅಮಿತ್ ಶಾ ಯಡಿಯೂರಪ್ಪಗಿಂತ ವಿಜಯೇಂದ್ರಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವುದು ಕುತೂಹಲ ಮೂಡಿಸಿದೆ.

8 / 8
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ