Photos: ಅಮಿತ್ ಶಾಗೆ ಉಪಹಾರ ಬಡಿಸಿದ ಬಿವೈ ವಿಜಯೇಂದ್ರ, ಟಿಫನ್ ನೆಪದಲ್ಲಿ ಮಹತ್ವದ ರಾಜಕೀಯ ಚರ್ಚೆ
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಪಹಾರ ಕೂಟದಲ್ಲಿ ರಾಜ್ಯ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ನಡೆದ ಉಪಹಾರಕೂಟದ ವೇಳೆ ಶಾ, ರಾಜ್ಯ ರಾಜಕೀಯ ಪರಿಸ್ಥಿತಿ ಬಗ್ಗೆ ನಾಯಕರೊಂದಿಗೆ ಚರ್ಚೆ ಮಾಡಿದ್ದಾರೆ.

1 / 8

2 / 8

3 / 8

4 / 8

5 / 8

6 / 8

7 / 8

8 / 8




