ಪ್ರತಿಕೂಲ ಹವಾಮಾನದ ನಡುವೆಯೂ ಬೃಹತ್ ಸಂಖ್ಯೆಯಲ್ಲಿ ಬಂದವರಿಗೆ ಕೃತಜ್ಞ; ಅಮಿತ್ ಶಾ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಮಳೆಯಿಂದಾಗಿ ರದ್ದಾಗಿದೆ. ಆದಾಗ್ಯೂ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಕ್ಕೆ ಸಚಿವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

1 / 6

2 / 6

3 / 6

4 / 6

5 / 6

6 / 6