Sign In

By signing in or creating an account, you agree with Associated Broadcasting Company's Terms & Conditions and Privacy Policy.

KBC ಹೊಸ ಸೀಸನ್​ಗಾಗಿ 81ನೇ ವಯಸ್ಸಿನಲ್ಲೂ ಬ್ರೇಕ್ ಇಲ್ಲದೆ ಕೆಲಸ ಮಾಡಿದ ಅಮಿತಾಭ್; ಕಾರಿನಲ್ಲೇ ಊಟ

KBC Season 16 | Amitabh Bachchan: ಸದ್ಯ ‘ಕೌನ್ ಬನೇಗಾ ಕರೋಡ್ಪತಿ’ಯ 16ನೇ ಸೀಸನ್ ಆರಂಭ ಆಗುತ್ತಿದೆ. ಅಮಿತಾಭ್ ಬಚ್ಚನ್ ಅವರು ಈ ಶೋಗೆ ಹೋಸ್ಟ್ ಆಗಿ ಮರಳುತ್ತಿದ್ದಾರೆ. ಈ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ. ವಿಶೇಷ ಎಂದರೆ ಈಗಾಗಲೇ ಶೂಟಿಂಗ್ ಕೂಡ ಆರಂಭ ಆಗಿದೆ.

ರಾಜೇಶ್ ದುಗ್ಗುಮನೆ
|

Updated on:Apr 24, 2024 | 10:20 AM

ಹಿಂದಿಯ ಫೇಮಸ್ ಶೋ ‘ಕೌನ್ ಬನೇಗಾ ಕರೋಡ್ಪತಿ’ ಅನ್ನು ಅಮಿತಾಭ್ ಬಚ್ಚನ್ ಅವರು ನಡೆಸಿಕೊಡುತ್ತಾ ಬರುತ್ತಿದ್ದಾರೆ. ಅವರಿಗಾಗಿಯೇ ಈ ಶೋ ನೋಡುವವರ ಸಂಖ್ಯೆ ದೊಡ್ಡದಿದೆ. ಸಾಮಾನ್ಯ ಜ್ಞಾನದ ಜೊತೆ ಒಂದಷ್ಟು ಮನರಂಜನೆ ಕೂಡ ವೀಕ್ಷಕರಿಗೆ ಸಿಗಲಿದೆ.

ಹಿಂದಿಯ ಫೇಮಸ್ ಶೋ ‘ಕೌನ್ ಬನೇಗಾ ಕರೋಡ್ಪತಿ’ ಅನ್ನು ಅಮಿತಾಭ್ ಬಚ್ಚನ್ ಅವರು ನಡೆಸಿಕೊಡುತ್ತಾ ಬರುತ್ತಿದ್ದಾರೆ. ಅವರಿಗಾಗಿಯೇ ಈ ಶೋ ನೋಡುವವರ ಸಂಖ್ಯೆ ದೊಡ್ಡದಿದೆ. ಸಾಮಾನ್ಯ ಜ್ಞಾನದ ಜೊತೆ ಒಂದಷ್ಟು ಮನರಂಜನೆ ಕೂಡ ವೀಕ್ಷಕರಿಗೆ ಸಿಗಲಿದೆ.

1 / 5
ಸದ್ಯ ‘ಕೌನ್ ಬನೇಗಾ ಕರೋಡ್ಪತಿ’ಯ 16ನೇ ಸೀಸನ್ ಆರಂಭ ಆಗುತ್ತಿದೆ. ಅಮಿತಾಭ್ ಬಚ್ಚನ್ ಅವರು ಈ ಶೋಗೆ ಹೋಸ್ಟ್ ಆಗಿ ಮರಳುತ್ತಿದ್ದಾರೆ. ಈ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ. ವಿಶೇಷ ಎಂದರೆ ಈಗಾಗಲೇ ಶೂಟಿಂಗ್ ಕೂಡ ಆರಂಭ ಆಗಿದೆ.

ಸದ್ಯ ‘ಕೌನ್ ಬನೇಗಾ ಕರೋಡ್ಪತಿ’ಯ 16ನೇ ಸೀಸನ್ ಆರಂಭ ಆಗುತ್ತಿದೆ. ಅಮಿತಾಭ್ ಬಚ್ಚನ್ ಅವರು ಈ ಶೋಗೆ ಹೋಸ್ಟ್ ಆಗಿ ಮರಳುತ್ತಿದ್ದಾರೆ. ಈ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ. ವಿಶೇಷ ಎಂದರೆ ಈಗಾಗಲೇ ಶೂಟಿಂಗ್ ಕೂಡ ಆರಂಭ ಆಗಿದೆ.

2 / 5
ಸೆಟ್​ನಲ್ಲಿ ಮೊದಲ ದಿನ ಹೇಗಿತ್ತು ಎಂಬುದನ್ನು ಅಮಿತಾಭ್ ಬಚ್ಚನ್ ಅವರು ವಿವರಿಸಿದ್ದಾರೆ.  ಕೆಲಸದ ಒತ್ತಡದಿಂದ ಅವರಿಗೆ ಊಟದ ಬ್ರೇಕ್​ನ ಸರಿಯಾಗಿ ತೆಗೆದುಕೊಳ್ಳೋಕೆ ಸಾಧ್ಯವಾಗಿಲ್ಲ. ಈ ಕಾರಣದಿಂದಲೇ ಕಾರಿನಲ್ಲೇ ಕುಳಿತು ಅವರು ಊಟ ಮಾಡಿದರು.  

ಸೆಟ್​ನಲ್ಲಿ ಮೊದಲ ದಿನ ಹೇಗಿತ್ತು ಎಂಬುದನ್ನು ಅಮಿತಾಭ್ ಬಚ್ಚನ್ ಅವರು ವಿವರಿಸಿದ್ದಾರೆ.  ಕೆಲಸದ ಒತ್ತಡದಿಂದ ಅವರಿಗೆ ಊಟದ ಬ್ರೇಕ್​ನ ಸರಿಯಾಗಿ ತೆಗೆದುಕೊಳ್ಳೋಕೆ ಸಾಧ್ಯವಾಗಿಲ್ಲ. ಈ ಕಾರಣದಿಂದಲೇ ಕಾರಿನಲ್ಲೇ ಕುಳಿತು ಅವರು ಊಟ ಮಾಡಿದರು.  

3 / 5
‘ಬೆಳಿಗ್ಗೆ 9ರಿಂದ ಸಂಜೆ ಐದು ಗಂಟೆವರೆಗೆ ಬ್ರೇಕ್ ಇಲ್ಲದೆ ಕೆಲಸ ಮಾಡಬೇಕಾಯಿತು. ಕಾರಿನಲ್ಲಿ ಊಟ ಮಾಡಿದೆ. ಸಿಎಸ್​ಕೆ ಹಾಗೂ ಎಲ್​ಎಸ್​ಜಿ ಪಂದ್ಯ ಆರಂಭದ ವೇಳೆಗೆ ಮನೆಗೆ ಬಂದೆ’ ಎಂದಿದ್ದಾರೆ ಅಮಿತಾಭ್.  

‘ಬೆಳಿಗ್ಗೆ 9ರಿಂದ ಸಂಜೆ ಐದು ಗಂಟೆವರೆಗೆ ಬ್ರೇಕ್ ಇಲ್ಲದೆ ಕೆಲಸ ಮಾಡಬೇಕಾಯಿತು. ಕಾರಿನಲ್ಲಿ ಊಟ ಮಾಡಿದೆ. ಸಿಎಸ್​ಕೆ ಹಾಗೂ ಎಲ್​ಎಸ್​ಜಿ ಪಂದ್ಯ ಆರಂಭದ ವೇಳೆಗೆ ಮನೆಗೆ ಬಂದೆ’ ಎಂದಿದ್ದಾರೆ ಅಮಿತಾಭ್.  

4 / 5
ಅಮಿತಾಭ್ ಬಚ್ಚನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ರಭಾಸ್ ಅಭಿನಯದ ಈ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅವರು ಅಶ್ವತ್ಥಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಅಮಿತಾಭ್ ಬಚ್ಚನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ರಭಾಸ್ ಅಭಿನಯದ ಈ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅವರು ಅಶ್ವತ್ಥಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 5

Published On - 10:17 am, Wed, 24 April 24

Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್