AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಗುಡ್​ಬೈ’ ಟ್ರೇಲರ್​ನಲ್ಲಿ ಹೇಗಿದೆ ರಶ್ಮಿಕಾ ಲುಕ್​? ಮೂಡಿದೆ ಇನ್ನೊಂದು ಗೆಲುವಿನ ನಿರೀಕ್ಷೆ

Goodbye movie trailer: ಪಾತ್ರವರ್ಗ ಮತ್ತು ಕಥಾವಸ್ತುವಿನ ಕಾರಣದಿಂದ ‘ಗುಡ್​ಬೈ’ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ. ಅಮಿತಾಭ್​ ಬಚ್ಚನ್​, ರಶ್ಮಿಕಾ ಮಂದಣ್ಣ, ನೀನಾ ಗುಪ್ತಾ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

TV9 Web
| Edited By: |

Updated on: Sep 06, 2022 | 2:39 PM

Share
ರಶ್ಮಿಕಾ ಮಂದಣ್ಣ ನಟನೆಯ ‘ಗುಡ್​ಬೈ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಅಕ್ಟೋಬರ್​ 7ರಂದು ಈ ಚಿತ್ರ ರಿಲೀಸ್​ ಆಗಲಿದೆ. ಆ ದಿನಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

Amitabh Bachchan Rashmika Mandanna starrer Goodbye movie trailer released

1 / 5
‘ಗುಡ್​ಬೈ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ಸಿಂಪಲ್​ ಹುಡುಗಿಯ ಪಾತ್ರ ಸಿಕ್ಕಿದೆ. ಗ್ಲಾಮರ್​ ಬದಿಗಿಟ್ಟು ನಟನೆಗೆ ಮಹತ್ವ ನೀಡುವ ಚಾನ್ಸ್​ ಈ ಸಿನಿಮಾದಲ್ಲಿ ಅವರಿಗೆ ದೊರೆತಿದೆ. ಅವರ ಲುಕ್​ ಗಮನ ಸೆಳೆಯುತ್ತಿದೆ.

Amitabh Bachchan Rashmika Mandanna starrer Goodbye movie trailer released

2 / 5
ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಜೊತೆ ಅನೇಕ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಅಮಿತಾಭ್​ ಬಚ್ಚನ್​, ನೀನಾ ಗುಪ್ತಾ ಅವರಂತಹ ಅನುಭವಿ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಪಾತ್ರವರ್ಗದ ಕಾರಣದಿಂದ ಚಿತ್ರದ ಹೈಪ್​ ಹೆಚ್ಚಿದೆ.

ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಜೊತೆ ಅನೇಕ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಅಮಿತಾಭ್​ ಬಚ್ಚನ್​, ನೀನಾ ಗುಪ್ತಾ ಅವರಂತಹ ಅನುಭವಿ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಪಾತ್ರವರ್ಗದ ಕಾರಣದಿಂದ ಚಿತ್ರದ ಹೈಪ್​ ಹೆಚ್ಚಿದೆ.

3 / 5
ಖ್ಯಾತ ನಿರ್ದೇಶಕ ವಿಕಾಸ್​ ಬಹ್ಲ್ ಅವರ ಬತ್ತಳಿಕೆಯಿಂದ ‘ಗುಡ್​ಬೈ’ ಸಿನಿಮಾ ಮೂಡಿಬಂದಿದೆ. ಅಮಿತಾಭ್ ಬಚ್ಚನ್​ ಮತ್ತು ರಶ್ಮಿಕಾ ಮಂದಣ್ಣ ಅವರು ತಂದೆ-ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಖ್ಯಾತ ನಿರ್ದೇಶಕ ವಿಕಾಸ್​ ಬಹ್ಲ್ ಅವರ ಬತ್ತಳಿಕೆಯಿಂದ ‘ಗುಡ್​ಬೈ’ ಸಿನಿಮಾ ಮೂಡಿಬಂದಿದೆ. ಅಮಿತಾಭ್ ಬಚ್ಚನ್​ ಮತ್ತು ರಶ್ಮಿಕಾ ಮಂದಣ್ಣ ಅವರು ತಂದೆ-ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಟ್ರೇಲರ್​ ಮೂಲಕ ‘ಗುಡ್​ಬೈ’ ಚಿತ್ರ ಗಮನ ಸೆಳೆಯುತ್ತಿದೆ. ಸಿನಿಮಾದ ಕಥೆಯ ಎಳೆ ಏನು ಎಂಬುದನ್ನು ಇದರಲ್ಲಿ ಬಿಟ್ಟುಕೊಡಲಾಗಿದೆ. ಈ ಟ್ರೇಲರ್​ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಟ್ರೇಲರ್​ ಮೂಲಕ ‘ಗುಡ್​ಬೈ’ ಚಿತ್ರ ಗಮನ ಸೆಳೆಯುತ್ತಿದೆ. ಸಿನಿಮಾದ ಕಥೆಯ ಎಳೆ ಏನು ಎಂಬುದನ್ನು ಇದರಲ್ಲಿ ಬಿಟ್ಟುಕೊಡಲಾಗಿದೆ. ಈ ಟ್ರೇಲರ್​ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

5 / 5
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ