AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಧಾರಾವಾಹಿ: ಇಲ್ಲಿ ನಾಯಕ-ನಾಯಕಿ ಪಡುತ್ತಿರುವ ಕಷ್ಟಗಳು ಒಂದೇ

Amruthadhaare Serial: ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ.

ರಾಜೇಶ್ ದುಗ್ಗುಮನೆ
|

Updated on: May 30, 2023 | 11:02 AM

Share
‘ಅಮೃತಧಾರೆ’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಿದೆ. ಗೌತಮ್ ದಿವಾನ್ ಪಾತ್ರದಲ್ಲಿ ರಾಜೇಶ್ ನಟರಂಗ್ ಹಾಗೂ ಭೂಮಿಕಾ ಸದಾಶಿವ್ ಪಾತ್ರದಲ್ಲಿ ಛಾಯಾ ಸಿಂಗ್ ಕಾಣಿಸಿಕೊಳ್ಳುತ್ತಿದ್ದಾರೆ.

‘ಅಮೃತಧಾರೆ’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಿದೆ. ಗೌತಮ್ ದಿವಾನ್ ಪಾತ್ರದಲ್ಲಿ ರಾಜೇಶ್ ನಟರಂಗ್ ಹಾಗೂ ಭೂಮಿಕಾ ಸದಾಶಿವ್ ಪಾತ್ರದಲ್ಲಿ ಛಾಯಾ ಸಿಂಗ್ ಕಾಣಿಸಿಕೊಳ್ಳುತ್ತಿದ್ದಾರೆ.

1 / 6
ಗೌತಮ್ ಹಾಗೂ ಭೂಮಿಕಾ ಬದುಕು ಬೇರೆಬೇರೆ. ಗೌತಮ್​ನದ್ದು ಐಷಾರಾಮಿ ಜೀವನ. ಭೂಮಿಕಾ ಮಧ್ಯಮ ವರ್ಗದ ಹುಡುಗಿ.

ಗೌತಮ್ ಹಾಗೂ ಭೂಮಿಕಾ ಬದುಕು ಬೇರೆಬೇರೆ. ಗೌತಮ್​ನದ್ದು ಐಷಾರಾಮಿ ಜೀವನ. ಭೂಮಿಕಾ ಮಧ್ಯಮ ವರ್ಗದ ಹುಡುಗಿ.

2 / 6
ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ. ಇವರು ಕುಟುಂಬದಲ್ಲಿ ಹಿರಿ ಮಕ್ಕಳು.

ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ. ಇವರು ಕುಟುಂಬದಲ್ಲಿ ಹಿರಿ ಮಕ್ಕಳು.

3 / 6
ಗೌತಮ್​ಗೆ 45 ವರ್ಷ, ಭೂಮಿಕಾಗೆ 35 ವರ್ಷ. ಇಬ್ಬರಿಗೂ ಮದುವೆ ಆಗಿಲ್ಲ. ಎಲ್ಲಕಿಂತ ಮುಖ್ಯವಾಗಿ ಇವರು ಕುಟುಂಬಕ್ಕೆ ಎಷ್ಟೇ ಪ್ರೀತಿ ತೋರಿಸಿದರೂ ಕುಟುಂಬ ಇವರಿಗೆ ಪ್ರೀತಿ ತೋರಿಸುತ್ತಿಲ್ಲ.

ಗೌತಮ್​ಗೆ 45 ವರ್ಷ, ಭೂಮಿಕಾಗೆ 35 ವರ್ಷ. ಇಬ್ಬರಿಗೂ ಮದುವೆ ಆಗಿಲ್ಲ. ಎಲ್ಲಕಿಂತ ಮುಖ್ಯವಾಗಿ ಇವರು ಕುಟುಂಬಕ್ಕೆ ಎಷ್ಟೇ ಪ್ರೀತಿ ತೋರಿಸಿದರೂ ಕುಟುಂಬ ಇವರಿಗೆ ಪ್ರೀತಿ ತೋರಿಸುತ್ತಿಲ್ಲ.

4 / 6
‘ಗೌತಮ್- ಭೂಮಿಕಾ ಬದುಕು ಬೇರೆ ಆದ್ರೂ.. ಭಾವ ಒಂದೇ’ ಎನ್ನುವ ಕ್ಯಾಪ್ಶನ್​ನೊಂದಿಗೆ ಮೊದಲ ಎಪಿಸೋಡ್ ಪ್ರೋಮೋ ಹಂಚಿಕೊಳ್ಳಲಾಗಿದೆ.

‘ಗೌತಮ್- ಭೂಮಿಕಾ ಬದುಕು ಬೇರೆ ಆದ್ರೂ.. ಭಾವ ಒಂದೇ’ ಎನ್ನುವ ಕ್ಯಾಪ್ಶನ್​ನೊಂದಿಗೆ ಮೊದಲ ಎಪಿಸೋಡ್ ಪ್ರೋಮೋ ಹಂಚಿಕೊಳ್ಳಲಾಗಿದೆ.

5 / 6
ಮೊದಲ ದಿನದ ‘ಅಮೃತಧಾರೆ’ ಎಪಿಸೋಡ್​ನ ಎಲ್ಲರೂ ಇಷ್ಟಪಟ್ಟಿದ್ದಾರೆ. ಧಾರಾವಾಹಿ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಮೊದಲ ದಿನದ ‘ಅಮೃತಧಾರೆ’ ಎಪಿಸೋಡ್​ನ ಎಲ್ಲರೂ ಇಷ್ಟಪಟ್ಟಿದ್ದಾರೆ. ಧಾರಾವಾಹಿ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

6 / 6
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು