AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಧಾರಾವಾಹಿ: ಇಲ್ಲಿ ನಾಯಕ-ನಾಯಕಿ ಪಡುತ್ತಿರುವ ಕಷ್ಟಗಳು ಒಂದೇ

Amruthadhaare Serial: ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ.

ರಾಜೇಶ್ ದುಗ್ಗುಮನೆ
|

Updated on: May 30, 2023 | 11:02 AM

Share
‘ಅಮೃತಧಾರೆ’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಿದೆ. ಗೌತಮ್ ದಿವಾನ್ ಪಾತ್ರದಲ್ಲಿ ರಾಜೇಶ್ ನಟರಂಗ್ ಹಾಗೂ ಭೂಮಿಕಾ ಸದಾಶಿವ್ ಪಾತ್ರದಲ್ಲಿ ಛಾಯಾ ಸಿಂಗ್ ಕಾಣಿಸಿಕೊಳ್ಳುತ್ತಿದ್ದಾರೆ.

‘ಅಮೃತಧಾರೆ’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಿದೆ. ಗೌತಮ್ ದಿವಾನ್ ಪಾತ್ರದಲ್ಲಿ ರಾಜೇಶ್ ನಟರಂಗ್ ಹಾಗೂ ಭೂಮಿಕಾ ಸದಾಶಿವ್ ಪಾತ್ರದಲ್ಲಿ ಛಾಯಾ ಸಿಂಗ್ ಕಾಣಿಸಿಕೊಳ್ಳುತ್ತಿದ್ದಾರೆ.

1 / 6
ಗೌತಮ್ ಹಾಗೂ ಭೂಮಿಕಾ ಬದುಕು ಬೇರೆಬೇರೆ. ಗೌತಮ್​ನದ್ದು ಐಷಾರಾಮಿ ಜೀವನ. ಭೂಮಿಕಾ ಮಧ್ಯಮ ವರ್ಗದ ಹುಡುಗಿ.

ಗೌತಮ್ ಹಾಗೂ ಭೂಮಿಕಾ ಬದುಕು ಬೇರೆಬೇರೆ. ಗೌತಮ್​ನದ್ದು ಐಷಾರಾಮಿ ಜೀವನ. ಭೂಮಿಕಾ ಮಧ್ಯಮ ವರ್ಗದ ಹುಡುಗಿ.

2 / 6
ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ. ಇವರು ಕುಟುಂಬದಲ್ಲಿ ಹಿರಿ ಮಕ್ಕಳು.

ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ. ಇವರು ಕುಟುಂಬದಲ್ಲಿ ಹಿರಿ ಮಕ್ಕಳು.

3 / 6
ಗೌತಮ್​ಗೆ 45 ವರ್ಷ, ಭೂಮಿಕಾಗೆ 35 ವರ್ಷ. ಇಬ್ಬರಿಗೂ ಮದುವೆ ಆಗಿಲ್ಲ. ಎಲ್ಲಕಿಂತ ಮುಖ್ಯವಾಗಿ ಇವರು ಕುಟುಂಬಕ್ಕೆ ಎಷ್ಟೇ ಪ್ರೀತಿ ತೋರಿಸಿದರೂ ಕುಟುಂಬ ಇವರಿಗೆ ಪ್ರೀತಿ ತೋರಿಸುತ್ತಿಲ್ಲ.

ಗೌತಮ್​ಗೆ 45 ವರ್ಷ, ಭೂಮಿಕಾಗೆ 35 ವರ್ಷ. ಇಬ್ಬರಿಗೂ ಮದುವೆ ಆಗಿಲ್ಲ. ಎಲ್ಲಕಿಂತ ಮುಖ್ಯವಾಗಿ ಇವರು ಕುಟುಂಬಕ್ಕೆ ಎಷ್ಟೇ ಪ್ರೀತಿ ತೋರಿಸಿದರೂ ಕುಟುಂಬ ಇವರಿಗೆ ಪ್ರೀತಿ ತೋರಿಸುತ್ತಿಲ್ಲ.

4 / 6
‘ಗೌತಮ್- ಭೂಮಿಕಾ ಬದುಕು ಬೇರೆ ಆದ್ರೂ.. ಭಾವ ಒಂದೇ’ ಎನ್ನುವ ಕ್ಯಾಪ್ಶನ್​ನೊಂದಿಗೆ ಮೊದಲ ಎಪಿಸೋಡ್ ಪ್ರೋಮೋ ಹಂಚಿಕೊಳ್ಳಲಾಗಿದೆ.

‘ಗೌತಮ್- ಭೂಮಿಕಾ ಬದುಕು ಬೇರೆ ಆದ್ರೂ.. ಭಾವ ಒಂದೇ’ ಎನ್ನುವ ಕ್ಯಾಪ್ಶನ್​ನೊಂದಿಗೆ ಮೊದಲ ಎಪಿಸೋಡ್ ಪ್ರೋಮೋ ಹಂಚಿಕೊಳ್ಳಲಾಗಿದೆ.

5 / 6
ಮೊದಲ ದಿನದ ‘ಅಮೃತಧಾರೆ’ ಎಪಿಸೋಡ್​ನ ಎಲ್ಲರೂ ಇಷ್ಟಪಟ್ಟಿದ್ದಾರೆ. ಧಾರಾವಾಹಿ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಮೊದಲ ದಿನದ ‘ಅಮೃತಧಾರೆ’ ಎಪಿಸೋಡ್​ನ ಎಲ್ಲರೂ ಇಷ್ಟಪಟ್ಟಿದ್ದಾರೆ. ಧಾರಾವಾಹಿ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

6 / 6
Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ