AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಧಾರಾವಾಹಿ: ಇಲ್ಲಿ ನಾಯಕ-ನಾಯಕಿ ಪಡುತ್ತಿರುವ ಕಷ್ಟಗಳು ಒಂದೇ

Amruthadhaare Serial: ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ.

ರಾಜೇಶ್ ದುಗ್ಗುಮನೆ
|

Updated on: May 30, 2023 | 11:02 AM

Share
‘ಅಮೃತಧಾರೆ’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಿದೆ. ಗೌತಮ್ ದಿವಾನ್ ಪಾತ್ರದಲ್ಲಿ ರಾಜೇಶ್ ನಟರಂಗ್ ಹಾಗೂ ಭೂಮಿಕಾ ಸದಾಶಿವ್ ಪಾತ್ರದಲ್ಲಿ ಛಾಯಾ ಸಿಂಗ್ ಕಾಣಿಸಿಕೊಳ್ಳುತ್ತಿದ್ದಾರೆ.

‘ಅಮೃತಧಾರೆ’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಿದೆ. ಗೌತಮ್ ದಿವಾನ್ ಪಾತ್ರದಲ್ಲಿ ರಾಜೇಶ್ ನಟರಂಗ್ ಹಾಗೂ ಭೂಮಿಕಾ ಸದಾಶಿವ್ ಪಾತ್ರದಲ್ಲಿ ಛಾಯಾ ಸಿಂಗ್ ಕಾಣಿಸಿಕೊಳ್ಳುತ್ತಿದ್ದಾರೆ.

1 / 6
ಗೌತಮ್ ಹಾಗೂ ಭೂಮಿಕಾ ಬದುಕು ಬೇರೆಬೇರೆ. ಗೌತಮ್​ನದ್ದು ಐಷಾರಾಮಿ ಜೀವನ. ಭೂಮಿಕಾ ಮಧ್ಯಮ ವರ್ಗದ ಹುಡುಗಿ.

ಗೌತಮ್ ಹಾಗೂ ಭೂಮಿಕಾ ಬದುಕು ಬೇರೆಬೇರೆ. ಗೌತಮ್​ನದ್ದು ಐಷಾರಾಮಿ ಜೀವನ. ಭೂಮಿಕಾ ಮಧ್ಯಮ ವರ್ಗದ ಹುಡುಗಿ.

2 / 6
ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ. ಇವರು ಕುಟುಂಬದಲ್ಲಿ ಹಿರಿ ಮಕ್ಕಳು.

ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ. ಇವರು ಕುಟುಂಬದಲ್ಲಿ ಹಿರಿ ಮಕ್ಕಳು.

3 / 6
ಗೌತಮ್​ಗೆ 45 ವರ್ಷ, ಭೂಮಿಕಾಗೆ 35 ವರ್ಷ. ಇಬ್ಬರಿಗೂ ಮದುವೆ ಆಗಿಲ್ಲ. ಎಲ್ಲಕಿಂತ ಮುಖ್ಯವಾಗಿ ಇವರು ಕುಟುಂಬಕ್ಕೆ ಎಷ್ಟೇ ಪ್ರೀತಿ ತೋರಿಸಿದರೂ ಕುಟುಂಬ ಇವರಿಗೆ ಪ್ರೀತಿ ತೋರಿಸುತ್ತಿಲ್ಲ.

ಗೌತಮ್​ಗೆ 45 ವರ್ಷ, ಭೂಮಿಕಾಗೆ 35 ವರ್ಷ. ಇಬ್ಬರಿಗೂ ಮದುವೆ ಆಗಿಲ್ಲ. ಎಲ್ಲಕಿಂತ ಮುಖ್ಯವಾಗಿ ಇವರು ಕುಟುಂಬಕ್ಕೆ ಎಷ್ಟೇ ಪ್ರೀತಿ ತೋರಿಸಿದರೂ ಕುಟುಂಬ ಇವರಿಗೆ ಪ್ರೀತಿ ತೋರಿಸುತ್ತಿಲ್ಲ.

4 / 6
‘ಗೌತಮ್- ಭೂಮಿಕಾ ಬದುಕು ಬೇರೆ ಆದ್ರೂ.. ಭಾವ ಒಂದೇ’ ಎನ್ನುವ ಕ್ಯಾಪ್ಶನ್​ನೊಂದಿಗೆ ಮೊದಲ ಎಪಿಸೋಡ್ ಪ್ರೋಮೋ ಹಂಚಿಕೊಳ್ಳಲಾಗಿದೆ.

‘ಗೌತಮ್- ಭೂಮಿಕಾ ಬದುಕು ಬೇರೆ ಆದ್ರೂ.. ಭಾವ ಒಂದೇ’ ಎನ್ನುವ ಕ್ಯಾಪ್ಶನ್​ನೊಂದಿಗೆ ಮೊದಲ ಎಪಿಸೋಡ್ ಪ್ರೋಮೋ ಹಂಚಿಕೊಳ್ಳಲಾಗಿದೆ.

5 / 6
ಮೊದಲ ದಿನದ ‘ಅಮೃತಧಾರೆ’ ಎಪಿಸೋಡ್​ನ ಎಲ್ಲರೂ ಇಷ್ಟಪಟ್ಟಿದ್ದಾರೆ. ಧಾರಾವಾಹಿ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಮೊದಲ ದಿನದ ‘ಅಮೃತಧಾರೆ’ ಎಪಿಸೋಡ್​ನ ಎಲ್ಲರೂ ಇಷ್ಟಪಟ್ಟಿದ್ದಾರೆ. ಧಾರಾವಾಹಿ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

6 / 6
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ