AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಧಾರಾವಾಹಿ: ಇಲ್ಲಿ ನಾಯಕ-ನಾಯಕಿ ಪಡುತ್ತಿರುವ ಕಷ್ಟಗಳು ಒಂದೇ

Amruthadhaare Serial: ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ.

ರಾಜೇಶ್ ದುಗ್ಗುಮನೆ
|

Updated on: May 30, 2023 | 11:02 AM

Share
‘ಅಮೃತಧಾರೆ’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಿದೆ. ಗೌತಮ್ ದಿವಾನ್ ಪಾತ್ರದಲ್ಲಿ ರಾಜೇಶ್ ನಟರಂಗ್ ಹಾಗೂ ಭೂಮಿಕಾ ಸದಾಶಿವ್ ಪಾತ್ರದಲ್ಲಿ ಛಾಯಾ ಸಿಂಗ್ ಕಾಣಿಸಿಕೊಳ್ಳುತ್ತಿದ್ದಾರೆ.

‘ಅಮೃತಧಾರೆ’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಿದೆ. ಗೌತಮ್ ದಿವಾನ್ ಪಾತ್ರದಲ್ಲಿ ರಾಜೇಶ್ ನಟರಂಗ್ ಹಾಗೂ ಭೂಮಿಕಾ ಸದಾಶಿವ್ ಪಾತ್ರದಲ್ಲಿ ಛಾಯಾ ಸಿಂಗ್ ಕಾಣಿಸಿಕೊಳ್ಳುತ್ತಿದ್ದಾರೆ.

1 / 6
ಗೌತಮ್ ಹಾಗೂ ಭೂಮಿಕಾ ಬದುಕು ಬೇರೆಬೇರೆ. ಗೌತಮ್​ನದ್ದು ಐಷಾರಾಮಿ ಜೀವನ. ಭೂಮಿಕಾ ಮಧ್ಯಮ ವರ್ಗದ ಹುಡುಗಿ.

ಗೌತಮ್ ಹಾಗೂ ಭೂಮಿಕಾ ಬದುಕು ಬೇರೆಬೇರೆ. ಗೌತಮ್​ನದ್ದು ಐಷಾರಾಮಿ ಜೀವನ. ಭೂಮಿಕಾ ಮಧ್ಯಮ ವರ್ಗದ ಹುಡುಗಿ.

2 / 6
ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ. ಇವರು ಕುಟುಂಬದಲ್ಲಿ ಹಿರಿ ಮಕ್ಕಳು.

ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ. ಇವರು ಕುಟುಂಬದಲ್ಲಿ ಹಿರಿ ಮಕ್ಕಳು.

3 / 6
ಗೌತಮ್​ಗೆ 45 ವರ್ಷ, ಭೂಮಿಕಾಗೆ 35 ವರ್ಷ. ಇಬ್ಬರಿಗೂ ಮದುವೆ ಆಗಿಲ್ಲ. ಎಲ್ಲಕಿಂತ ಮುಖ್ಯವಾಗಿ ಇವರು ಕುಟುಂಬಕ್ಕೆ ಎಷ್ಟೇ ಪ್ರೀತಿ ತೋರಿಸಿದರೂ ಕುಟುಂಬ ಇವರಿಗೆ ಪ್ರೀತಿ ತೋರಿಸುತ್ತಿಲ್ಲ.

ಗೌತಮ್​ಗೆ 45 ವರ್ಷ, ಭೂಮಿಕಾಗೆ 35 ವರ್ಷ. ಇಬ್ಬರಿಗೂ ಮದುವೆ ಆಗಿಲ್ಲ. ಎಲ್ಲಕಿಂತ ಮುಖ್ಯವಾಗಿ ಇವರು ಕುಟುಂಬಕ್ಕೆ ಎಷ್ಟೇ ಪ್ರೀತಿ ತೋರಿಸಿದರೂ ಕುಟುಂಬ ಇವರಿಗೆ ಪ್ರೀತಿ ತೋರಿಸುತ್ತಿಲ್ಲ.

4 / 6
‘ಗೌತಮ್- ಭೂಮಿಕಾ ಬದುಕು ಬೇರೆ ಆದ್ರೂ.. ಭಾವ ಒಂದೇ’ ಎನ್ನುವ ಕ್ಯಾಪ್ಶನ್​ನೊಂದಿಗೆ ಮೊದಲ ಎಪಿಸೋಡ್ ಪ್ರೋಮೋ ಹಂಚಿಕೊಳ್ಳಲಾಗಿದೆ.

‘ಗೌತಮ್- ಭೂಮಿಕಾ ಬದುಕು ಬೇರೆ ಆದ್ರೂ.. ಭಾವ ಒಂದೇ’ ಎನ್ನುವ ಕ್ಯಾಪ್ಶನ್​ನೊಂದಿಗೆ ಮೊದಲ ಎಪಿಸೋಡ್ ಪ್ರೋಮೋ ಹಂಚಿಕೊಳ್ಳಲಾಗಿದೆ.

5 / 6
ಮೊದಲ ದಿನದ ‘ಅಮೃತಧಾರೆ’ ಎಪಿಸೋಡ್​ನ ಎಲ್ಲರೂ ಇಷ್ಟಪಟ್ಟಿದ್ದಾರೆ. ಧಾರಾವಾಹಿ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಮೊದಲ ದಿನದ ‘ಅಮೃತಧಾರೆ’ ಎಪಿಸೋಡ್​ನ ಎಲ್ಲರೂ ಇಷ್ಟಪಟ್ಟಿದ್ದಾರೆ. ಧಾರಾವಾಹಿ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

6 / 6
Follow Us
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್