AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಧಾರಾವಾಹಿ: ಇಲ್ಲಿ ನಾಯಕ-ನಾಯಕಿ ಪಡುತ್ತಿರುವ ಕಷ್ಟಗಳು ಒಂದೇ

Amruthadhaare Serial: ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ.

ರಾಜೇಶ್ ದುಗ್ಗುಮನೆ
|

Updated on: May 30, 2023 | 11:02 AM

Share
‘ಅಮೃತಧಾರೆ’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಿದೆ. ಗೌತಮ್ ದಿವಾನ್ ಪಾತ್ರದಲ್ಲಿ ರಾಜೇಶ್ ನಟರಂಗ್ ಹಾಗೂ ಭೂಮಿಕಾ ಸದಾಶಿವ್ ಪಾತ್ರದಲ್ಲಿ ಛಾಯಾ ಸಿಂಗ್ ಕಾಣಿಸಿಕೊಳ್ಳುತ್ತಿದ್ದಾರೆ.

‘ಅಮೃತಧಾರೆ’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಿದೆ. ಗೌತಮ್ ದಿವಾನ್ ಪಾತ್ರದಲ್ಲಿ ರಾಜೇಶ್ ನಟರಂಗ್ ಹಾಗೂ ಭೂಮಿಕಾ ಸದಾಶಿವ್ ಪಾತ್ರದಲ್ಲಿ ಛಾಯಾ ಸಿಂಗ್ ಕಾಣಿಸಿಕೊಳ್ಳುತ್ತಿದ್ದಾರೆ.

1 / 6
ಗೌತಮ್ ಹಾಗೂ ಭೂಮಿಕಾ ಬದುಕು ಬೇರೆಬೇರೆ. ಗೌತಮ್​ನದ್ದು ಐಷಾರಾಮಿ ಜೀವನ. ಭೂಮಿಕಾ ಮಧ್ಯಮ ವರ್ಗದ ಹುಡುಗಿ.

ಗೌತಮ್ ಹಾಗೂ ಭೂಮಿಕಾ ಬದುಕು ಬೇರೆಬೇರೆ. ಗೌತಮ್​ನದ್ದು ಐಷಾರಾಮಿ ಜೀವನ. ಭೂಮಿಕಾ ಮಧ್ಯಮ ವರ್ಗದ ಹುಡುಗಿ.

2 / 6
ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ. ಇವರು ಕುಟುಂಬದಲ್ಲಿ ಹಿರಿ ಮಕ್ಕಳು.

ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ. ಇವರು ಕುಟುಂಬದಲ್ಲಿ ಹಿರಿ ಮಕ್ಕಳು.

3 / 6
ಗೌತಮ್​ಗೆ 45 ವರ್ಷ, ಭೂಮಿಕಾಗೆ 35 ವರ್ಷ. ಇಬ್ಬರಿಗೂ ಮದುವೆ ಆಗಿಲ್ಲ. ಎಲ್ಲಕಿಂತ ಮುಖ್ಯವಾಗಿ ಇವರು ಕುಟುಂಬಕ್ಕೆ ಎಷ್ಟೇ ಪ್ರೀತಿ ತೋರಿಸಿದರೂ ಕುಟುಂಬ ಇವರಿಗೆ ಪ್ರೀತಿ ತೋರಿಸುತ್ತಿಲ್ಲ.

ಗೌತಮ್​ಗೆ 45 ವರ್ಷ, ಭೂಮಿಕಾಗೆ 35 ವರ್ಷ. ಇಬ್ಬರಿಗೂ ಮದುವೆ ಆಗಿಲ್ಲ. ಎಲ್ಲಕಿಂತ ಮುಖ್ಯವಾಗಿ ಇವರು ಕುಟುಂಬಕ್ಕೆ ಎಷ್ಟೇ ಪ್ರೀತಿ ತೋರಿಸಿದರೂ ಕುಟುಂಬ ಇವರಿಗೆ ಪ್ರೀತಿ ತೋರಿಸುತ್ತಿಲ್ಲ.

4 / 6
‘ಗೌತಮ್- ಭೂಮಿಕಾ ಬದುಕು ಬೇರೆ ಆದ್ರೂ.. ಭಾವ ಒಂದೇ’ ಎನ್ನುವ ಕ್ಯಾಪ್ಶನ್​ನೊಂದಿಗೆ ಮೊದಲ ಎಪಿಸೋಡ್ ಪ್ರೋಮೋ ಹಂಚಿಕೊಳ್ಳಲಾಗಿದೆ.

‘ಗೌತಮ್- ಭೂಮಿಕಾ ಬದುಕು ಬೇರೆ ಆದ್ರೂ.. ಭಾವ ಒಂದೇ’ ಎನ್ನುವ ಕ್ಯಾಪ್ಶನ್​ನೊಂದಿಗೆ ಮೊದಲ ಎಪಿಸೋಡ್ ಪ್ರೋಮೋ ಹಂಚಿಕೊಳ್ಳಲಾಗಿದೆ.

5 / 6
ಮೊದಲ ದಿನದ ‘ಅಮೃತಧಾರೆ’ ಎಪಿಸೋಡ್​ನ ಎಲ್ಲರೂ ಇಷ್ಟಪಟ್ಟಿದ್ದಾರೆ. ಧಾರಾವಾಹಿ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಮೊದಲ ದಿನದ ‘ಅಮೃತಧಾರೆ’ ಎಪಿಸೋಡ್​ನ ಎಲ್ಲರೂ ಇಷ್ಟಪಟ್ಟಿದ್ದಾರೆ. ಧಾರಾವಾಹಿ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

6 / 6
ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ