AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಏಳು ವರ್ಷದ ಗೆಳೆಯನ ಜೊತೆ ಸಪ್ತಪದಿ’; ಖುಷಿಯ ಕ್ಷಣ ವಿವರಿಸಿದ ‘ಅಮೃತವರ್ಷಿಣಿ’ ರಜಿನಿ

‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜನಿ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಜಿಮ್ ಟ್ರೇನರ್ ಅಗಿರುವ ಅರುಣ್ ಜೊತೆ ಅವರು ಸಪ್ತಪದಿ ತುಳಿದರು. ಈ ಸಂದರ್ಭದ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Nov 13, 2025 | 8:34 AM

Share
‘ಅಮೃತವರ್ಷಿಣಿ’ ಧಾರಾವಾಹಿಯಲ್ಲಿ ಅಮೃತಾ ಪಾತ್ರ ಮಾಡಿ ಗಮನ ಸೆಳೆದವರು ರಜಿನಿ. ಈಗ ಅವರು ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಅರುಣ್ ಜೊತೆ ಅವರು ಸಪ್ತಪದಿ ತುಳಿದಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಅಮೃತವರ್ಷಿಣಿ’ ಧಾರಾವಾಹಿಯಲ್ಲಿ ಅಮೃತಾ ಪಾತ್ರ ಮಾಡಿ ಗಮನ ಸೆಳೆದವರು ರಜಿನಿ. ಈಗ ಅವರು ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಅರುಣ್ ಜೊತೆ ಅವರು ಸಪ್ತಪದಿ ತುಳಿದಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 5
ಮದುವೆಗೂ ಮೊದಲು ತೆಗೆದ ಫೋಟೋ, ವಿವಾಹದ ಕ್ಷಣ, ವಿವಾಹಕ್ಕೂ ಮೊದಲು ಪ್ರೀತಿಯಿಂದ ಮುತ್ತಿಟ್ಟಿದ್ದು, ತಾಳಿ ಕಟ್ಟುವಾಗಿನ ಖುಷಿ ಹೀಗೆ ಎಲ್ಲವನ್ನೂ ಸೆರೆ ಹಿಡಿದು ರಜಿನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಫೋಟೋಗಳು ಗಮನ ಸೆಳೆದಿವೆ.

ಮದುವೆಗೂ ಮೊದಲು ತೆಗೆದ ಫೋಟೋ, ವಿವಾಹದ ಕ್ಷಣ, ವಿವಾಹಕ್ಕೂ ಮೊದಲು ಪ್ರೀತಿಯಿಂದ ಮುತ್ತಿಟ್ಟಿದ್ದು, ತಾಳಿ ಕಟ್ಟುವಾಗಿನ ಖುಷಿ ಹೀಗೆ ಎಲ್ಲವನ್ನೂ ಸೆರೆ ಹಿಡಿದು ರಜಿನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಫೋಟೋಗಳು ಗಮನ ಸೆಳೆದಿವೆ.

2 / 5
‘ಏಳು ವರುಷದ ಗೆಳೆಯನ ‘ಸಪ್ತಪದಿ’ ತುಳಿದು ಈಗ ಒಂದಾದ ಕ್ಷಣ. ಜೀವನದ ಅತ್ಯಮೂಲ್ಯದ ದಿನಕ್ಕೆ ತುಂಬಾ ಪ್ರೀತಿ ತೋರಿದ ಎಲ್ಲರಿಗು ಚಿರಋಣಿ’ ಎಂದು ರಜಿನಿ ಬರೆದುಕೊಂಡಿದ್ದಾರೆ. ರಜಿನಿ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ಏಳು ವರುಷದ ಗೆಳೆಯನ ‘ಸಪ್ತಪದಿ’ ತುಳಿದು ಈಗ ಒಂದಾದ ಕ್ಷಣ. ಜೀವನದ ಅತ್ಯಮೂಲ್ಯದ ದಿನಕ್ಕೆ ತುಂಬಾ ಪ್ರೀತಿ ತೋರಿದ ಎಲ್ಲರಿಗು ಚಿರಋಣಿ’ ಎಂದು ರಜಿನಿ ಬರೆದುಕೊಂಡಿದ್ದಾರೆ. ರಜಿನಿ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

3 / 5
ರಜಿನಿ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗಮನ ಸೆಳೆದವರು. ಅವರು ಕೆಲವು ಶೋಗೆ ಆ್ಯಂಕರಿಂಗ್ ಕೂಡ ಮಾಡಿದ್ದಾರೆ. ಈಗಲೂ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿರೋ ಅವರಿಗೆ ಹೊಸ ಹೊಸ ಆಫರ್​ಗಳು ಬರುತ್ತಿವೆ. ಈ ಮಧ್ಯೆ ಹೊಸ ಬಾಳು ಆರಂಭಿಸಿದ್ದಾರೆ.

ರಜಿನಿ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗಮನ ಸೆಳೆದವರು. ಅವರು ಕೆಲವು ಶೋಗೆ ಆ್ಯಂಕರಿಂಗ್ ಕೂಡ ಮಾಡಿದ್ದಾರೆ. ಈಗಲೂ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿರೋ ಅವರಿಗೆ ಹೊಸ ಹೊಸ ಆಫರ್​ಗಳು ಬರುತ್ತಿವೆ. ಈ ಮಧ್ಯೆ ಹೊಸ ಬಾಳು ಆರಂಭಿಸಿದ್ದಾರೆ.

4 / 5
ರಜಿನಿ ಹಾಗೂ ಅರುಣ್ ಅವರು ಜಿಮ್​ನಲ್ಲಿ ಭೇಟಿ ಆಗಿದ್ದು. ಈ ಭೇಟಿ ನಡೆದಿದ್ದು 7 ವರ್ಷಗಳ ಹಿಂದೆ. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು ಎನ್ನಲಾಗಿದೆ. ಈಗ ಈ ಪ್ರೀತಿಗೆ ಹೊಸ ಅರ್ಥವನ್ನು ಅವರು ನೀಡಿದ್ದಾರೆ.

ರಜಿನಿ ಹಾಗೂ ಅರುಣ್ ಅವರು ಜಿಮ್​ನಲ್ಲಿ ಭೇಟಿ ಆಗಿದ್ದು. ಈ ಭೇಟಿ ನಡೆದಿದ್ದು 7 ವರ್ಷಗಳ ಹಿಂದೆ. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು ಎನ್ನಲಾಗಿದೆ. ಈಗ ಈ ಪ್ರೀತಿಗೆ ಹೊಸ ಅರ್ಥವನ್ನು ಅವರು ನೀಡಿದ್ದಾರೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!