AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ದಂಡೆಯ ಉಯ್ಯಾಲೆ ಮೇಲೆ ಅಮೂಲ್ಯ ಬೇಬಿಬಂಪ್ ಫೋಟೋಶೂಟ್; ಇಲ್ಲಿವೆ ಫೋಟೋಗಳು

ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 27, 2022 | 7:41 PM

Share
ನಟಿ ಅಮುಲ್ಯ ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿದ್ದಾರೆ. ಮಗು ಜನಿಸೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಅದಕ್ಕೂ ಮೊದಲು ಭಿನ್ನ ರೀತಿಯ ಫೋಟೋಶೂಟ್​ ಮಾಡಿಸುವುದರಲ್ಲಿ ಅಮೂಲ್ಯ ಬ್ಯುಸಿ ಆಗಿದ್ದಾರೆ.

ನಟಿ ಅಮುಲ್ಯ ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿದ್ದಾರೆ. ಮಗು ಜನಿಸೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಅದಕ್ಕೂ ಮೊದಲು ಭಿನ್ನ ರೀತಿಯ ಫೋಟೋಶೂಟ್​ ಮಾಡಿಸುವುದರಲ್ಲಿ ಅಮೂಲ್ಯ ಬ್ಯುಸಿ ಆಗಿದ್ದಾರೆ.

1 / 5
ಕೆರೆಯ ಬದಿಯಲ್ಲಿ ಕೂತು, ಬೇಬಿಬಂಪ್​ ಫೋಟೋಶೂಟ್​ ಮಾಡಿಸಿದ್ದಾರೆ ಅಮೂಲ್ಯ. ಇದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಅಮೂಲ್ಯಗೆ ಶುಭ ಹಾರೈಸುತ್ತಿದ್ದಾರೆ.

ಕೆರೆಯ ಬದಿಯಲ್ಲಿ ಕೂತು, ಬೇಬಿಬಂಪ್​ ಫೋಟೋಶೂಟ್​ ಮಾಡಿಸಿದ್ದಾರೆ ಅಮೂಲ್ಯ. ಇದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಅಮೂಲ್ಯಗೆ ಶುಭ ಹಾರೈಸುತ್ತಿದ್ದಾರೆ.

2 / 5
ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

3 / 5
ಕೆಲ ತಿಂಗಳ ಹಿಂದೆ ಕುಟುಂಬದವರು ಅಮೂಲ್ಯ ಅವರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದರ ಫೋಟೋಗಳು ವೈರಲ್​ ಆಗಿದ್ದವು.

ಕೆಲ ತಿಂಗಳ ಹಿಂದೆ ಕುಟುಂಬದವರು ಅಮೂಲ್ಯ ಅವರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದರ ಫೋಟೋಗಳು ವೈರಲ್​ ಆಗಿದ್ದವು.

4 / 5
ಇತ್ತೀಚೆಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಅಮೂಲ್ಯಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಲ್ಲಿ ಗಣೇಶ್, ಸುಧಾರಾಣಿ, ರಾಧಿಕಾ ಪಂಡಿತ್ ಸೇರಿ ಅನೇಕರು ಪಾಲ್ಗೊಂಡಿದ್ದರು.

ಇತ್ತೀಚೆಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಅಮೂಲ್ಯಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಲ್ಲಿ ಗಣೇಶ್, ಸುಧಾರಾಣಿ, ರಾಧಿಕಾ ಪಂಡಿತ್ ಸೇರಿ ಅನೇಕರು ಪಾಲ್ಗೊಂಡಿದ್ದರು.

5 / 5
Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ