AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ದಂಡೆಯ ಉಯ್ಯಾಲೆ ಮೇಲೆ ಅಮೂಲ್ಯ ಬೇಬಿಬಂಪ್ ಫೋಟೋಶೂಟ್; ಇಲ್ಲಿವೆ ಫೋಟೋಗಳು

ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 27, 2022 | 7:41 PM

Share
ನಟಿ ಅಮುಲ್ಯ ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿದ್ದಾರೆ. ಮಗು ಜನಿಸೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಅದಕ್ಕೂ ಮೊದಲು ಭಿನ್ನ ರೀತಿಯ ಫೋಟೋಶೂಟ್​ ಮಾಡಿಸುವುದರಲ್ಲಿ ಅಮೂಲ್ಯ ಬ್ಯುಸಿ ಆಗಿದ್ದಾರೆ.

ನಟಿ ಅಮುಲ್ಯ ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿದ್ದಾರೆ. ಮಗು ಜನಿಸೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಅದಕ್ಕೂ ಮೊದಲು ಭಿನ್ನ ರೀತಿಯ ಫೋಟೋಶೂಟ್​ ಮಾಡಿಸುವುದರಲ್ಲಿ ಅಮೂಲ್ಯ ಬ್ಯುಸಿ ಆಗಿದ್ದಾರೆ.

1 / 5
ಕೆರೆಯ ಬದಿಯಲ್ಲಿ ಕೂತು, ಬೇಬಿಬಂಪ್​ ಫೋಟೋಶೂಟ್​ ಮಾಡಿಸಿದ್ದಾರೆ ಅಮೂಲ್ಯ. ಇದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಅಮೂಲ್ಯಗೆ ಶುಭ ಹಾರೈಸುತ್ತಿದ್ದಾರೆ.

ಕೆರೆಯ ಬದಿಯಲ್ಲಿ ಕೂತು, ಬೇಬಿಬಂಪ್​ ಫೋಟೋಶೂಟ್​ ಮಾಡಿಸಿದ್ದಾರೆ ಅಮೂಲ್ಯ. ಇದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಅಮೂಲ್ಯಗೆ ಶುಭ ಹಾರೈಸುತ್ತಿದ್ದಾರೆ.

2 / 5
ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

3 / 5
ಕೆಲ ತಿಂಗಳ ಹಿಂದೆ ಕುಟುಂಬದವರು ಅಮೂಲ್ಯ ಅವರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದರ ಫೋಟೋಗಳು ವೈರಲ್​ ಆಗಿದ್ದವು.

ಕೆಲ ತಿಂಗಳ ಹಿಂದೆ ಕುಟುಂಬದವರು ಅಮೂಲ್ಯ ಅವರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದರ ಫೋಟೋಗಳು ವೈರಲ್​ ಆಗಿದ್ದವು.

4 / 5
ಇತ್ತೀಚೆಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಅಮೂಲ್ಯಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಲ್ಲಿ ಗಣೇಶ್, ಸುಧಾರಾಣಿ, ರಾಧಿಕಾ ಪಂಡಿತ್ ಸೇರಿ ಅನೇಕರು ಪಾಲ್ಗೊಂಡಿದ್ದರು.

ಇತ್ತೀಚೆಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಅಮೂಲ್ಯಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಲ್ಲಿ ಗಣೇಶ್, ಸುಧಾರಾಣಿ, ರಾಧಿಕಾ ಪಂಡಿತ್ ಸೇರಿ ಅನೇಕರು ಪಾಲ್ಗೊಂಡಿದ್ದರು.

5 / 5
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್