ಕೆರೆ ದಂಡೆಯ ಉಯ್ಯಾಲೆ ಮೇಲೆ ಅಮೂಲ್ಯ ಬೇಬಿಬಂಪ್ ಫೋಟೋಶೂಟ್; ಇಲ್ಲಿವೆ ಫೋಟೋಗಳು

ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

|

Updated on: Feb 27, 2022 | 7:41 PM

ನಟಿ ಅಮುಲ್ಯ ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿದ್ದಾರೆ. ಮಗು ಜನಿಸೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಅದಕ್ಕೂ ಮೊದಲು ಭಿನ್ನ ರೀತಿಯ ಫೋಟೋಶೂಟ್​ ಮಾಡಿಸುವುದರಲ್ಲಿ ಅಮೂಲ್ಯ ಬ್ಯುಸಿ ಆಗಿದ್ದಾರೆ.

ನಟಿ ಅಮುಲ್ಯ ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿದ್ದಾರೆ. ಮಗು ಜನಿಸೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಅದಕ್ಕೂ ಮೊದಲು ಭಿನ್ನ ರೀತಿಯ ಫೋಟೋಶೂಟ್​ ಮಾಡಿಸುವುದರಲ್ಲಿ ಅಮೂಲ್ಯ ಬ್ಯುಸಿ ಆಗಿದ್ದಾರೆ.

1 / 5
ಕೆರೆಯ ಬದಿಯಲ್ಲಿ ಕೂತು, ಬೇಬಿಬಂಪ್​ ಫೋಟೋಶೂಟ್​ ಮಾಡಿಸಿದ್ದಾರೆ ಅಮೂಲ್ಯ. ಇದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಅಮೂಲ್ಯಗೆ ಶುಭ ಹಾರೈಸುತ್ತಿದ್ದಾರೆ.

ಕೆರೆಯ ಬದಿಯಲ್ಲಿ ಕೂತು, ಬೇಬಿಬಂಪ್​ ಫೋಟೋಶೂಟ್​ ಮಾಡಿಸಿದ್ದಾರೆ ಅಮೂಲ್ಯ. ಇದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಅಮೂಲ್ಯಗೆ ಶುಭ ಹಾರೈಸುತ್ತಿದ್ದಾರೆ.

2 / 5
ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

3 / 5
ಕೆಲ ತಿಂಗಳ ಹಿಂದೆ ಕುಟುಂಬದವರು ಅಮೂಲ್ಯ ಅವರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದರ ಫೋಟೋಗಳು ವೈರಲ್​ ಆಗಿದ್ದವು.

ಕೆಲ ತಿಂಗಳ ಹಿಂದೆ ಕುಟುಂಬದವರು ಅಮೂಲ್ಯ ಅವರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದರ ಫೋಟೋಗಳು ವೈರಲ್​ ಆಗಿದ್ದವು.

4 / 5
ಇತ್ತೀಚೆಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಅಮೂಲ್ಯಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಲ್ಲಿ ಗಣೇಶ್, ಸುಧಾರಾಣಿ, ರಾಧಿಕಾ ಪಂಡಿತ್ ಸೇರಿ ಅನೇಕರು ಪಾಲ್ಗೊಂಡಿದ್ದರು.

ಇತ್ತೀಚೆಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಅಮೂಲ್ಯಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಲ್ಲಿ ಗಣೇಶ್, ಸುಧಾರಾಣಿ, ರಾಧಿಕಾ ಪಂಡಿತ್ ಸೇರಿ ಅನೇಕರು ಪಾಲ್ಗೊಂಡಿದ್ದರು.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ