AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ದಂಡೆಯ ಉಯ್ಯಾಲೆ ಮೇಲೆ ಅಮೂಲ್ಯ ಬೇಬಿಬಂಪ್ ಫೋಟೋಶೂಟ್; ಇಲ್ಲಿವೆ ಫೋಟೋಗಳು

ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 27, 2022 | 7:41 PM

Share
ನಟಿ ಅಮುಲ್ಯ ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿದ್ದಾರೆ. ಮಗು ಜನಿಸೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಅದಕ್ಕೂ ಮೊದಲು ಭಿನ್ನ ರೀತಿಯ ಫೋಟೋಶೂಟ್​ ಮಾಡಿಸುವುದರಲ್ಲಿ ಅಮೂಲ್ಯ ಬ್ಯುಸಿ ಆಗಿದ್ದಾರೆ.

ನಟಿ ಅಮುಲ್ಯ ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿದ್ದಾರೆ. ಮಗು ಜನಿಸೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಅದಕ್ಕೂ ಮೊದಲು ಭಿನ್ನ ರೀತಿಯ ಫೋಟೋಶೂಟ್​ ಮಾಡಿಸುವುದರಲ್ಲಿ ಅಮೂಲ್ಯ ಬ್ಯುಸಿ ಆಗಿದ್ದಾರೆ.

1 / 5
ಕೆರೆಯ ಬದಿಯಲ್ಲಿ ಕೂತು, ಬೇಬಿಬಂಪ್​ ಫೋಟೋಶೂಟ್​ ಮಾಡಿಸಿದ್ದಾರೆ ಅಮೂಲ್ಯ. ಇದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಅಮೂಲ್ಯಗೆ ಶುಭ ಹಾರೈಸುತ್ತಿದ್ದಾರೆ.

ಕೆರೆಯ ಬದಿಯಲ್ಲಿ ಕೂತು, ಬೇಬಿಬಂಪ್​ ಫೋಟೋಶೂಟ್​ ಮಾಡಿಸಿದ್ದಾರೆ ಅಮೂಲ್ಯ. ಇದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಅಮೂಲ್ಯಗೆ ಶುಭ ಹಾರೈಸುತ್ತಿದ್ದಾರೆ.

2 / 5
ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

3 / 5
ಕೆಲ ತಿಂಗಳ ಹಿಂದೆ ಕುಟುಂಬದವರು ಅಮೂಲ್ಯ ಅವರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದರ ಫೋಟೋಗಳು ವೈರಲ್​ ಆಗಿದ್ದವು.

ಕೆಲ ತಿಂಗಳ ಹಿಂದೆ ಕುಟುಂಬದವರು ಅಮೂಲ್ಯ ಅವರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದರ ಫೋಟೋಗಳು ವೈರಲ್​ ಆಗಿದ್ದವು.

4 / 5
ಇತ್ತೀಚೆಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಅಮೂಲ್ಯಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಲ್ಲಿ ಗಣೇಶ್, ಸುಧಾರಾಣಿ, ರಾಧಿಕಾ ಪಂಡಿತ್ ಸೇರಿ ಅನೇಕರು ಪಾಲ್ಗೊಂಡಿದ್ದರು.

ಇತ್ತೀಚೆಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಅಮೂಲ್ಯಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಲ್ಲಿ ಗಣೇಶ್, ಸುಧಾರಾಣಿ, ರಾಧಿಕಾ ಪಂಡಿತ್ ಸೇರಿ ಅನೇಕರು ಪಾಲ್ಗೊಂಡಿದ್ದರು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ