AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ದಂಡೆಯ ಉಯ್ಯಾಲೆ ಮೇಲೆ ಅಮೂಲ್ಯ ಬೇಬಿಬಂಪ್ ಫೋಟೋಶೂಟ್; ಇಲ್ಲಿವೆ ಫೋಟೋಗಳು

ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 27, 2022 | 7:41 PM

Share
ನಟಿ ಅಮುಲ್ಯ ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿದ್ದಾರೆ. ಮಗು ಜನಿಸೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಅದಕ್ಕೂ ಮೊದಲು ಭಿನ್ನ ರೀತಿಯ ಫೋಟೋಶೂಟ್​ ಮಾಡಿಸುವುದರಲ್ಲಿ ಅಮೂಲ್ಯ ಬ್ಯುಸಿ ಆಗಿದ್ದಾರೆ.

ನಟಿ ಅಮುಲ್ಯ ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿದ್ದಾರೆ. ಮಗು ಜನಿಸೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಅದಕ್ಕೂ ಮೊದಲು ಭಿನ್ನ ರೀತಿಯ ಫೋಟೋಶೂಟ್​ ಮಾಡಿಸುವುದರಲ್ಲಿ ಅಮೂಲ್ಯ ಬ್ಯುಸಿ ಆಗಿದ್ದಾರೆ.

1 / 5
ಕೆರೆಯ ಬದಿಯಲ್ಲಿ ಕೂತು, ಬೇಬಿಬಂಪ್​ ಫೋಟೋಶೂಟ್​ ಮಾಡಿಸಿದ್ದಾರೆ ಅಮೂಲ್ಯ. ಇದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಅಮೂಲ್ಯಗೆ ಶುಭ ಹಾರೈಸುತ್ತಿದ್ದಾರೆ.

ಕೆರೆಯ ಬದಿಯಲ್ಲಿ ಕೂತು, ಬೇಬಿಬಂಪ್​ ಫೋಟೋಶೂಟ್​ ಮಾಡಿಸಿದ್ದಾರೆ ಅಮೂಲ್ಯ. ಇದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಅಮೂಲ್ಯಗೆ ಶುಭ ಹಾರೈಸುತ್ತಿದ್ದಾರೆ.

2 / 5
ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

3 / 5
ಕೆಲ ತಿಂಗಳ ಹಿಂದೆ ಕುಟುಂಬದವರು ಅಮೂಲ್ಯ ಅವರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದರ ಫೋಟೋಗಳು ವೈರಲ್​ ಆಗಿದ್ದವು.

ಕೆಲ ತಿಂಗಳ ಹಿಂದೆ ಕುಟುಂಬದವರು ಅಮೂಲ್ಯ ಅವರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದರ ಫೋಟೋಗಳು ವೈರಲ್​ ಆಗಿದ್ದವು.

4 / 5
ಇತ್ತೀಚೆಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಅಮೂಲ್ಯಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಲ್ಲಿ ಗಣೇಶ್, ಸುಧಾರಾಣಿ, ರಾಧಿಕಾ ಪಂಡಿತ್ ಸೇರಿ ಅನೇಕರು ಪಾಲ್ಗೊಂಡಿದ್ದರು.

ಇತ್ತೀಚೆಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಅಮೂಲ್ಯಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಲ್ಲಿ ಗಣೇಶ್, ಸುಧಾರಾಣಿ, ರಾಧಿಕಾ ಪಂಡಿತ್ ಸೇರಿ ಅನೇಕರು ಪಾಲ್ಗೊಂಡಿದ್ದರು.

5 / 5
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ