AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ದಂಡೆಯ ಉಯ್ಯಾಲೆ ಮೇಲೆ ಅಮೂಲ್ಯ ಬೇಬಿಬಂಪ್ ಫೋಟೋಶೂಟ್; ಇಲ್ಲಿವೆ ಫೋಟೋಗಳು

ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 27, 2022 | 7:41 PM

Share
ನಟಿ ಅಮುಲ್ಯ ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿದ್ದಾರೆ. ಮಗು ಜನಿಸೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಅದಕ್ಕೂ ಮೊದಲು ಭಿನ್ನ ರೀತಿಯ ಫೋಟೋಶೂಟ್​ ಮಾಡಿಸುವುದರಲ್ಲಿ ಅಮೂಲ್ಯ ಬ್ಯುಸಿ ಆಗಿದ್ದಾರೆ.

ನಟಿ ಅಮುಲ್ಯ ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿದ್ದಾರೆ. ಮಗು ಜನಿಸೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಅದಕ್ಕೂ ಮೊದಲು ಭಿನ್ನ ರೀತಿಯ ಫೋಟೋಶೂಟ್​ ಮಾಡಿಸುವುದರಲ್ಲಿ ಅಮೂಲ್ಯ ಬ್ಯುಸಿ ಆಗಿದ್ದಾರೆ.

1 / 5
ಕೆರೆಯ ಬದಿಯಲ್ಲಿ ಕೂತು, ಬೇಬಿಬಂಪ್​ ಫೋಟೋಶೂಟ್​ ಮಾಡಿಸಿದ್ದಾರೆ ಅಮೂಲ್ಯ. ಇದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಅಮೂಲ್ಯಗೆ ಶುಭ ಹಾರೈಸುತ್ತಿದ್ದಾರೆ.

ಕೆರೆಯ ಬದಿಯಲ್ಲಿ ಕೂತು, ಬೇಬಿಬಂಪ್​ ಫೋಟೋಶೂಟ್​ ಮಾಡಿಸಿದ್ದಾರೆ ಅಮೂಲ್ಯ. ಇದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಅಮೂಲ್ಯಗೆ ಶುಭ ಹಾರೈಸುತ್ತಿದ್ದಾರೆ.

2 / 5
ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

3 / 5
ಕೆಲ ತಿಂಗಳ ಹಿಂದೆ ಕುಟುಂಬದವರು ಅಮೂಲ್ಯ ಅವರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದರ ಫೋಟೋಗಳು ವೈರಲ್​ ಆಗಿದ್ದವು.

ಕೆಲ ತಿಂಗಳ ಹಿಂದೆ ಕುಟುಂಬದವರು ಅಮೂಲ್ಯ ಅವರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದರ ಫೋಟೋಗಳು ವೈರಲ್​ ಆಗಿದ್ದವು.

4 / 5
ಇತ್ತೀಚೆಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಅಮೂಲ್ಯಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಲ್ಲಿ ಗಣೇಶ್, ಸುಧಾರಾಣಿ, ರಾಧಿಕಾ ಪಂಡಿತ್ ಸೇರಿ ಅನೇಕರು ಪಾಲ್ಗೊಂಡಿದ್ದರು.

ಇತ್ತೀಚೆಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಅಮೂಲ್ಯಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಲ್ಲಿ ಗಣೇಶ್, ಸುಧಾರಾಣಿ, ರಾಧಿಕಾ ಪಂಡಿತ್ ಸೇರಿ ಅನೇಕರು ಪಾಲ್ಗೊಂಡಿದ್ದರು.

5 / 5
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ