AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ದಂಡೆಯ ಉಯ್ಯಾಲೆ ಮೇಲೆ ಅಮೂಲ್ಯ ಬೇಬಿಬಂಪ್ ಫೋಟೋಶೂಟ್; ಇಲ್ಲಿವೆ ಫೋಟೋಗಳು

ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 27, 2022 | 7:41 PM

Share
ನಟಿ ಅಮುಲ್ಯ ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿದ್ದಾರೆ. ಮಗು ಜನಿಸೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಅದಕ್ಕೂ ಮೊದಲು ಭಿನ್ನ ರೀತಿಯ ಫೋಟೋಶೂಟ್​ ಮಾಡಿಸುವುದರಲ್ಲಿ ಅಮೂಲ್ಯ ಬ್ಯುಸಿ ಆಗಿದ್ದಾರೆ.

ನಟಿ ಅಮುಲ್ಯ ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿದ್ದಾರೆ. ಮಗು ಜನಿಸೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಅದಕ್ಕೂ ಮೊದಲು ಭಿನ್ನ ರೀತಿಯ ಫೋಟೋಶೂಟ್​ ಮಾಡಿಸುವುದರಲ್ಲಿ ಅಮೂಲ್ಯ ಬ್ಯುಸಿ ಆಗಿದ್ದಾರೆ.

1 / 5
ಕೆರೆಯ ಬದಿಯಲ್ಲಿ ಕೂತು, ಬೇಬಿಬಂಪ್​ ಫೋಟೋಶೂಟ್​ ಮಾಡಿಸಿದ್ದಾರೆ ಅಮೂಲ್ಯ. ಇದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಅಮೂಲ್ಯಗೆ ಶುಭ ಹಾರೈಸುತ್ತಿದ್ದಾರೆ.

ಕೆರೆಯ ಬದಿಯಲ್ಲಿ ಕೂತು, ಬೇಬಿಬಂಪ್​ ಫೋಟೋಶೂಟ್​ ಮಾಡಿಸಿದ್ದಾರೆ ಅಮೂಲ್ಯ. ಇದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಅಮೂಲ್ಯಗೆ ಶುಭ ಹಾರೈಸುತ್ತಿದ್ದಾರೆ.

2 / 5
ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ಕೆರೆಯ ದಂಡೆಯಲ್ಲಿ ಫೋಟೋ ತೆಗೆಯಲಾಗಿದೆ. ಅವರು ಕೂತ ತೂಗು ಉಯ್ಯಾಲೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಈ ಫೋಟೋಶೂಟ್​ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ, ಈ ಫೋಟೋದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

3 / 5
ಕೆಲ ತಿಂಗಳ ಹಿಂದೆ ಕುಟುಂಬದವರು ಅಮೂಲ್ಯ ಅವರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದರ ಫೋಟೋಗಳು ವೈರಲ್​ ಆಗಿದ್ದವು.

ಕೆಲ ತಿಂಗಳ ಹಿಂದೆ ಕುಟುಂಬದವರು ಅಮೂಲ್ಯ ಅವರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದರ ಫೋಟೋಗಳು ವೈರಲ್​ ಆಗಿದ್ದವು.

4 / 5
ಇತ್ತೀಚೆಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಅಮೂಲ್ಯಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಲ್ಲಿ ಗಣೇಶ್, ಸುಧಾರಾಣಿ, ರಾಧಿಕಾ ಪಂಡಿತ್ ಸೇರಿ ಅನೇಕರು ಪಾಲ್ಗೊಂಡಿದ್ದರು.

ಇತ್ತೀಚೆಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಅಮೂಲ್ಯಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಲ್ಲಿ ಗಣೇಶ್, ಸುಧಾರಾಣಿ, ರಾಧಿಕಾ ಪಂಡಿತ್ ಸೇರಿ ಅನೇಕರು ಪಾಲ್ಗೊಂಡಿದ್ದರು.

5 / 5
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ