AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ಮಕ್ಕಳ ತಾಯಾದ ಅಮೂಲ್ಯ: ಫೋಟೋ ಹಂಚಿಕೊಂಡ ಪತಿ, ಸೆಲೆಬ್ರಿಟಿಗಳಿಂದ ಶುಭಾಶಯ

ನಟಿಯರಾದ ರಮ್ಯಾ, ಆಶಿಕಾ ರಂಗನಾಥ್, ಅದ್ವಿತಿ ಶೆಟ್ಟಿ, ಹರ್ಷಿಕಾ ಪೂಣಚ್ಚ, ಸೋನು ಗೌಡ ಮೊದಲಾದವರು ದಂಪತಿಗೆ ಶುಭಾಶಯ ಹೇಳಿದ್ದಾರೆ.

TV9 Web
| Edited By: |

Updated on:Mar 01, 2022 | 3:52 PM

Share
ನಟಿ ಅಮೂಲ್ಯ ಅವರು ಇತ್ತೀಚೆಗೆ ವೈಯಕ್ತಿಕ ಜೀವನದ ವಿಚಾರದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಪ್ರೆಗ್ನೆಂಟ್​ ಆದ ನಂತರ ಫೋಟೋ ಹಂಚಿಕೊಂಡಿದ್ದರು. ಈ ವಿಚಾರ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಈಗ ಅಮೂಲ್ಯ ಅವರು ಅವಳಿ ಮಕ್ಕಳ ತಾಯಿ ಆಗಿದ್ದಾರೆ.

ನಟಿ ಅಮೂಲ್ಯ ಅವರು ಇತ್ತೀಚೆಗೆ ವೈಯಕ್ತಿಕ ಜೀವನದ ವಿಚಾರದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಪ್ರೆಗ್ನೆಂಟ್​ ಆದ ನಂತರ ಫೋಟೋ ಹಂಚಿಕೊಂಡಿದ್ದರು. ಈ ವಿಚಾರ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಈಗ ಅಮೂಲ್ಯ ಅವರು ಅವಳಿ ಮಕ್ಕಳ ತಾಯಿ ಆಗಿದ್ದಾರೆ.

1 / 6
ಅಮೂಲ್ಯಗೆ ಮಗು ಜನಿಸಿದ ವಿಚಾರವನ್ನು ಅವರ ಪತಿ ಜಗದೀಶ್​ ಆರ್. ಚಂದ್ರ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಮೂಲ್ಯ ಜತೆ ನಿಂತಿರುವ ಫೋಟೋ ಹಂಚಿಕೊಂಡಿರುವ ಅವರು, ಖುಷಿಯ ಸಮಾಚಾರ ತಿಳಿಸಿದ್ದಾರೆ.

ಅಮೂಲ್ಯಗೆ ಮಗು ಜನಿಸಿದ ವಿಚಾರವನ್ನು ಅವರ ಪತಿ ಜಗದೀಶ್​ ಆರ್. ಚಂದ್ರ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಮೂಲ್ಯ ಜತೆ ನಿಂತಿರುವ ಫೋಟೋ ಹಂಚಿಕೊಂಡಿರುವ ಅವರು, ಖುಷಿಯ ಸಮಾಚಾರ ತಿಳಿಸಿದ್ದಾರೆ.

2 / 6
‘ಅವಳಿ ಮಕ್ಕಳು ಜನಿಸಿವೆ. ಇಬ್ಬರು ಗಂಡು ಮಕ್ಕಳು ಹಾಗೂ ಅಮೂಲ್ಯ ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ ಜಗದೀಶ್​ ಅವರು. ಈ ಫೋಟೋ ವೈರಲ್​ ಆಗುತ್ತಿದೆ.

‘ಅವಳಿ ಮಕ್ಕಳು ಜನಿಸಿವೆ. ಇಬ್ಬರು ಗಂಡು ಮಕ್ಕಳು ಹಾಗೂ ಅಮೂಲ್ಯ ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ ಜಗದೀಶ್​ ಅವರು. ಈ ಫೋಟೋ ವೈರಲ್​ ಆಗುತ್ತಿದೆ.

3 / 6
ಅಮೂಲ್ಯ ಅವರು ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 11.45ರ ಸುಮಾರಿಗೆ ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಮಕ್ಕಳು ಇಬ್ಬರೂ ಆರೋಗ್ಯವಾಗಿರುವ ಸುದ್ದಿ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಅಮೂಲ್ಯ ಅವರು ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 11.45ರ ಸುಮಾರಿಗೆ ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಮಕ್ಕಳು ಇಬ್ಬರೂ ಆರೋಗ್ಯವಾಗಿರುವ ಸುದ್ದಿ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

4 / 6
ನಟಿಯರಾದ ರಮ್ಯಾ, ಆಶಿಕಾ ರಂಗನಾಥ್, ಅದ್ವಿತಿ ಶೆಟ್ಟಿ, ಹರ್ಷಿಕಾ ಪೂಣಚ್ಚ, ಸೋನು ಗೌಡ ಮೊದಲಾದವರು ದಂಪತಿಗೆ ಶುಭಾಶಯ ಹೇಳಿದ್ದಾರೆ.

ನಟಿಯರಾದ ರಮ್ಯಾ, ಆಶಿಕಾ ರಂಗನಾಥ್, ಅದ್ವಿತಿ ಶೆಟ್ಟಿ, ಹರ್ಷಿಕಾ ಪೂಣಚ್ಚ, ಸೋನು ಗೌಡ ಮೊದಲಾದವರು ದಂಪತಿಗೆ ಶುಭಾಶಯ ಹೇಳಿದ್ದಾರೆ.

5 / 6
ಇತ್ತೀಚೆಗೆ ಸ್ಯಾಂಡಲ್​ವುಡ್​ಮಂದಿ ಅಮೂಲ್ಯಗೆ ಸೀಮಂತ ನಡೆಸಿದ್ದರು. ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದರು.

ಇತ್ತೀಚೆಗೆ ಸ್ಯಾಂಡಲ್​ವುಡ್​ಮಂದಿ ಅಮೂಲ್ಯಗೆ ಸೀಮಂತ ನಡೆಸಿದ್ದರು. ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದರು.

6 / 6

Published On - 3:39 pm, Tue, 1 March 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್