ಅವಳಿ ಮಕ್ಕಳ ತಾಯಾದ ಅಮೂಲ್ಯ: ಫೋಟೋ ಹಂಚಿಕೊಂಡ ಪತಿ, ಸೆಲೆಬ್ರಿಟಿಗಳಿಂದ ಶುಭಾಶಯ

ನಟಿಯರಾದ ರಮ್ಯಾ, ಆಶಿಕಾ ರಂಗನಾಥ್, ಅದ್ವಿತಿ ಶೆಟ್ಟಿ, ಹರ್ಷಿಕಾ ಪೂಣಚ್ಚ, ಸೋನು ಗೌಡ ಮೊದಲಾದವರು ದಂಪತಿಗೆ ಶುಭಾಶಯ ಹೇಳಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on:Mar 01, 2022 | 3:52 PM

ನಟಿ ಅಮೂಲ್ಯ ಅವರು ಇತ್ತೀಚೆಗೆ ವೈಯಕ್ತಿಕ ಜೀವನದ ವಿಚಾರದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಪ್ರೆಗ್ನೆಂಟ್​ ಆದ ನಂತರ ಫೋಟೋ ಹಂಚಿಕೊಂಡಿದ್ದರು. ಈ ವಿಚಾರ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಈಗ ಅಮೂಲ್ಯ ಅವರು ಅವಳಿ ಮಕ್ಕಳ ತಾಯಿ ಆಗಿದ್ದಾರೆ.

ನಟಿ ಅಮೂಲ್ಯ ಅವರು ಇತ್ತೀಚೆಗೆ ವೈಯಕ್ತಿಕ ಜೀವನದ ವಿಚಾರದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಪ್ರೆಗ್ನೆಂಟ್​ ಆದ ನಂತರ ಫೋಟೋ ಹಂಚಿಕೊಂಡಿದ್ದರು. ಈ ವಿಚಾರ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಈಗ ಅಮೂಲ್ಯ ಅವರು ಅವಳಿ ಮಕ್ಕಳ ತಾಯಿ ಆಗಿದ್ದಾರೆ.

1 / 6
ಅಮೂಲ್ಯಗೆ ಮಗು ಜನಿಸಿದ ವಿಚಾರವನ್ನು ಅವರ ಪತಿ ಜಗದೀಶ್​ ಆರ್. ಚಂದ್ರ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಮೂಲ್ಯ ಜತೆ ನಿಂತಿರುವ ಫೋಟೋ ಹಂಚಿಕೊಂಡಿರುವ ಅವರು, ಖುಷಿಯ ಸಮಾಚಾರ ತಿಳಿಸಿದ್ದಾರೆ.

ಅಮೂಲ್ಯಗೆ ಮಗು ಜನಿಸಿದ ವಿಚಾರವನ್ನು ಅವರ ಪತಿ ಜಗದೀಶ್​ ಆರ್. ಚಂದ್ರ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಮೂಲ್ಯ ಜತೆ ನಿಂತಿರುವ ಫೋಟೋ ಹಂಚಿಕೊಂಡಿರುವ ಅವರು, ಖುಷಿಯ ಸಮಾಚಾರ ತಿಳಿಸಿದ್ದಾರೆ.

2 / 6
‘ಅವಳಿ ಮಕ್ಕಳು ಜನಿಸಿವೆ. ಇಬ್ಬರು ಗಂಡು ಮಕ್ಕಳು ಹಾಗೂ ಅಮೂಲ್ಯ ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ ಜಗದೀಶ್​ ಅವರು. ಈ ಫೋಟೋ ವೈರಲ್​ ಆಗುತ್ತಿದೆ.

‘ಅವಳಿ ಮಕ್ಕಳು ಜನಿಸಿವೆ. ಇಬ್ಬರು ಗಂಡು ಮಕ್ಕಳು ಹಾಗೂ ಅಮೂಲ್ಯ ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ ಜಗದೀಶ್​ ಅವರು. ಈ ಫೋಟೋ ವೈರಲ್​ ಆಗುತ್ತಿದೆ.

3 / 6
ಅಮೂಲ್ಯ ಅವರು ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 11.45ರ ಸುಮಾರಿಗೆ ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಮಕ್ಕಳು ಇಬ್ಬರೂ ಆರೋಗ್ಯವಾಗಿರುವ ಸುದ್ದಿ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಅಮೂಲ್ಯ ಅವರು ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 11.45ರ ಸುಮಾರಿಗೆ ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಮಕ್ಕಳು ಇಬ್ಬರೂ ಆರೋಗ್ಯವಾಗಿರುವ ಸುದ್ದಿ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

4 / 6
ನಟಿಯರಾದ ರಮ್ಯಾ, ಆಶಿಕಾ ರಂಗನಾಥ್, ಅದ್ವಿತಿ ಶೆಟ್ಟಿ, ಹರ್ಷಿಕಾ ಪೂಣಚ್ಚ, ಸೋನು ಗೌಡ ಮೊದಲಾದವರು ದಂಪತಿಗೆ ಶುಭಾಶಯ ಹೇಳಿದ್ದಾರೆ.

ನಟಿಯರಾದ ರಮ್ಯಾ, ಆಶಿಕಾ ರಂಗನಾಥ್, ಅದ್ವಿತಿ ಶೆಟ್ಟಿ, ಹರ್ಷಿಕಾ ಪೂಣಚ್ಚ, ಸೋನು ಗೌಡ ಮೊದಲಾದವರು ದಂಪತಿಗೆ ಶುಭಾಶಯ ಹೇಳಿದ್ದಾರೆ.

5 / 6
ಇತ್ತೀಚೆಗೆ ಸ್ಯಾಂಡಲ್​ವುಡ್​ಮಂದಿ ಅಮೂಲ್ಯಗೆ ಸೀಮಂತ ನಡೆಸಿದ್ದರು. ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದರು.

ಇತ್ತೀಚೆಗೆ ಸ್ಯಾಂಡಲ್​ವುಡ್​ಮಂದಿ ಅಮೂಲ್ಯಗೆ ಸೀಮಂತ ನಡೆಸಿದ್ದರು. ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದರು.

6 / 6

Published On - 3:39 pm, Tue, 1 March 22

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ