AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಅಮೂಲ್ಯ ಗೌಡ ನಗುವಿಗೆ ಫ್ಯಾನ್ಸ್ ಫಿದಾ

ಅಮೂಲ್ಯ ಅವರು ದೊಡ್ಡ ಮಟ್ಟದ ಫೇಮ್ ಪಡೆದಿದ್ದಾರೆ. ಈ ಕಾರಣಕ್ಕೆ ಅವರು ನಾಮಿನೇಷನ್​ನಿಂದ ಬಚಾವ್ ಆಗುತ್ತಿದ್ದಾರೆ. ಈ ವಾರವೂ ಅವರು ನಾಮಿನೇಟ್ ಆಗಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 12, 2022 | 2:22 PM

Share
ಅಮೂಲ್ಯ ಗೌಡ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ನವೀನರು ಪಟ್ಟ ಪಡೆದು ಅಮೂಲ್ಯ ಗೌಡ ಅವರು ದೊಡ್ಮನೆ ಪ್ರವೇಶ ಮಾಡಿದ್ದಾರೆ.

ಅಮೂಲ್ಯ ಗೌಡ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ನವೀನರು ಪಟ್ಟ ಪಡೆದು ಅಮೂಲ್ಯ ಗೌಡ ಅವರು ದೊಡ್ಮನೆ ಪ್ರವೇಶ ಮಾಡಿದ್ದಾರೆ.

1 / 5
ಅಮೂಲ್ಯ ಅವರು ದೊಡ್ಡ ಮಟ್ಟದ ಫೇಮ್ ಪಡೆದಿದ್ದಾರೆ. ಈ ಕಾರಣಕ್ಕೆ ಅವರು ನಾಮಿನೇಷನ್​ನಿಂದ ಬಚಾವ್ ಆಗುತ್ತಿದ್ದಾರೆ. ಈ ವಾರವೂ ಅವರು ನಾಮಿನೇಟ್ ಆಗಿದ್ದಾರೆ.

ಅಮೂಲ್ಯ ಅವರು ದೊಡ್ಡ ಮಟ್ಟದ ಫೇಮ್ ಪಡೆದಿದ್ದಾರೆ. ಈ ಕಾರಣಕ್ಕೆ ಅವರು ನಾಮಿನೇಷನ್​ನಿಂದ ಬಚಾವ್ ಆಗುತ್ತಿದ್ದಾರೆ. ಈ ವಾರವೂ ಅವರು ನಾಮಿನೇಟ್ ಆಗಿದ್ದಾರೆ.

2 / 5
ಅಮೂಲ್ಯ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ನಗುವಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಅಮೂಲ್ಯ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ನಗುವಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

3 / 5
‘ಕಮಲಿ’ ಧಾರಾವಾಹಿ ಮೂಲಕ ಅಮೂಲ್ಯ ಗೌಡ ಫೇಮಸ್ ಆಗಿದ್ದಾರೆ. ಬಿಗ್ ಬಾಸ್ ಮನೆಗೆ ಬಂದ ನಂತರದಲ್ಲಿ ಅವರ ಖ್ಯಾತಿ ಮತ್ತಷ್ಟು ಹೆಚ್ಚಿದೆ.

‘ಕಮಲಿ’ ಧಾರಾವಾಹಿ ಮೂಲಕ ಅಮೂಲ್ಯ ಗೌಡ ಫೇಮಸ್ ಆಗಿದ್ದಾರೆ. ಬಿಗ್ ಬಾಸ್ ಮನೆಗೆ ಬಂದ ನಂತರದಲ್ಲಿ ಅವರ ಖ್ಯಾತಿ ಮತ್ತಷ್ಟು ಹೆಚ್ಚಿದೆ.

4 / 5
ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ರೀತಿಯಲ್ಲಿ ಅವರು ಪರ್ಫಾರ್ಮ್ ಮಾಡುತ್ತಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ರೀತಿಯಲ್ಲಿ ಅವರು ಪರ್ಫಾರ್ಮ್ ಮಾಡುತ್ತಿದ್ದಾರೆ.

5 / 5

Published On - 6:27 am, Wed, 12 October 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ