AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪಗೆ ಅವಳಿ ಮಕ್ಕಳ ಮುಡಿ ಅರ್ಪಿಸಿದ ಅಮೂಲ್ಯ ಜಗದೀಶ್​ ದಂಪತಿ: ಇಲ್ಲಿವೆ ಫೋಟೋಸ್​​​

ನಟಿ ಅಮೂಲ್ಯ ತಾಯ್ತನದ ಅನುಭವವನ್ನು ಎಂಜಾಯ್​ ಮಾಡುತ್ತಿದ್ದಾರೆ. ಸದ್ಯ ತಿರುಪತಿ ತಿಮ್ಮಪ್ಪನ ದರುಶನ ಪಡೆದು ಮಕ್ಕಳ ಮುಡಿ ದೇವರಿಗೆ ಅರ್ಪಿಸಿದ್ದಾರೆ.

TV9 Web
| Edited By: |

Updated on:Nov 20, 2022 | 3:38 PM

Share
ನಟಿ ಅಮೂಲ್ಯ ತಾಯ್ತನದ ಅನುಭವವನ್ನು ಎಂಜಾಯ್​ ಮಾಡುತ್ತಿದ್ದಾರೆ. ಇತ್ತೀಚೆಗೆ ತಮ್ಮ ಅವಳಿ ಮಕ್ಕಳ ನಾಮಕರಣ ಮಾಡಿದ್ದರು. ಸದ್ಯ ತಿರುಪತಿ ತಿಮ್ಮಪ್ಪನ ದರುಶನ ಪಡೆದಿದ್ದು, ಮಕ್ಕಳ ಮುಡಿ ದೇವರಿಗೆ ಅರ್ಪಿಸಿದ್ದಾರೆ.

ನಟಿ ಅಮೂಲ್ಯ ತಾಯ್ತನದ ಅನುಭವವನ್ನು ಎಂಜಾಯ್​ ಮಾಡುತ್ತಿದ್ದಾರೆ. ಇತ್ತೀಚೆಗೆ ತಮ್ಮ ಅವಳಿ ಮಕ್ಕಳ ನಾಮಕರಣ ಮಾಡಿದ್ದರು. ಸದ್ಯ ತಿರುಪತಿ ತಿಮ್ಮಪ್ಪನ ದರುಶನ ಪಡೆದಿದ್ದು, ಮಕ್ಕಳ ಮುಡಿ ದೇವರಿಗೆ ಅರ್ಪಿಸಿದ್ದಾರೆ.

1 / 5
ಮಕ್ಕಳ ಮುಡಿ ನೀಡುವ ಶಾಸ್ತ್ರಕ್ಕೆ ಇಡೀ ಕುಟುಂಬ ಸಮೇತ ತಿರುಪತಿಗೆ ನಟಿ ಅಮೂಲ್ಯ ಹೋಗಿದ್ದು, ತಿಮ್ಮಪ್ಪನ ದರುಶನ ಪಡೆದುಕೊಂಡರು.

ಮಕ್ಕಳ ಮುಡಿ ನೀಡುವ ಶಾಸ್ತ್ರಕ್ಕೆ ಇಡೀ ಕುಟುಂಬ ಸಮೇತ ತಿರುಪತಿಗೆ ನಟಿ ಅಮೂಲ್ಯ ಹೋಗಿದ್ದು, ತಿಮ್ಮಪ್ಪನ ದರುಶನ ಪಡೆದುಕೊಂಡರು.

2 / 5
ನಾಮಕರಣ ಮಾಡಿ ಕೆಲವೇ ದಿನಗಳ ನಂತರ ಅಮೂಲ್ಯ ಮತ್ತು ಜಗದೀಶ್ ದಂಪತಿ ಮಕ್ಕಳ ಮುಡಿ ಕೊಟ್ಟಿದ್ದಾರೆ.

ನಾಮಕರಣ ಮಾಡಿ ಕೆಲವೇ ದಿನಗಳ ನಂತರ ಅಮೂಲ್ಯ ಮತ್ತು ಜಗದೀಶ್ ದಂಪತಿ ಮಕ್ಕಳ ಮುಡಿ ಕೊಟ್ಟಿದ್ದಾರೆ.

3 / 5
ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್​​ ಎಂದು ಹೆಸರಿಟ್ಟಿದ್ದಾರೆ.

ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್​​ ಎಂದು ಹೆಸರಿಟ್ಟಿದ್ದಾರೆ.

4 / 5
ಮಕ್ಕಳ ಮುಡಿ ತೆಗೆಸಿದ ಫೋಟೋಗಳನ್ನು ಅಮೂಲ್ಯ ಪತಿ ಜಗದೀಶ್​ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಮಕ್ಕಳಿಗೆ ಶುಭವಾಗಲಿ ಎಂದು ಫ್ಯಾನ್ಸ್​ ವಿಶ್​ ಮಾಡಿದ್ದಾರೆ.

ಮಕ್ಕಳ ಮುಡಿ ತೆಗೆಸಿದ ಫೋಟೋಗಳನ್ನು ಅಮೂಲ್ಯ ಪತಿ ಜಗದೀಶ್​ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಮಕ್ಕಳಿಗೆ ಶುಭವಾಗಲಿ ಎಂದು ಫ್ಯಾನ್ಸ್​ ವಿಶ್​ ಮಾಡಿದ್ದಾರೆ.

5 / 5

Published On - 3:36 pm, Sun, 20 November 22

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್