AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪಗೆ ಅವಳಿ ಮಕ್ಕಳ ಮುಡಿ ಅರ್ಪಿಸಿದ ಅಮೂಲ್ಯ ಜಗದೀಶ್​ ದಂಪತಿ: ಇಲ್ಲಿವೆ ಫೋಟೋಸ್​​​

ನಟಿ ಅಮೂಲ್ಯ ತಾಯ್ತನದ ಅನುಭವವನ್ನು ಎಂಜಾಯ್​ ಮಾಡುತ್ತಿದ್ದಾರೆ. ಸದ್ಯ ತಿರುಪತಿ ತಿಮ್ಮಪ್ಪನ ದರುಶನ ಪಡೆದು ಮಕ್ಕಳ ಮುಡಿ ದೇವರಿಗೆ ಅರ್ಪಿಸಿದ್ದಾರೆ.

TV9 Web
| Edited By: |

Updated on:Nov 20, 2022 | 3:38 PM

Share
ನಟಿ ಅಮೂಲ್ಯ ತಾಯ್ತನದ ಅನುಭವವನ್ನು ಎಂಜಾಯ್​ ಮಾಡುತ್ತಿದ್ದಾರೆ. ಇತ್ತೀಚೆಗೆ ತಮ್ಮ ಅವಳಿ ಮಕ್ಕಳ ನಾಮಕರಣ ಮಾಡಿದ್ದರು. ಸದ್ಯ ತಿರುಪತಿ ತಿಮ್ಮಪ್ಪನ ದರುಶನ ಪಡೆದಿದ್ದು, ಮಕ್ಕಳ ಮುಡಿ ದೇವರಿಗೆ ಅರ್ಪಿಸಿದ್ದಾರೆ.

ನಟಿ ಅಮೂಲ್ಯ ತಾಯ್ತನದ ಅನುಭವವನ್ನು ಎಂಜಾಯ್​ ಮಾಡುತ್ತಿದ್ದಾರೆ. ಇತ್ತೀಚೆಗೆ ತಮ್ಮ ಅವಳಿ ಮಕ್ಕಳ ನಾಮಕರಣ ಮಾಡಿದ್ದರು. ಸದ್ಯ ತಿರುಪತಿ ತಿಮ್ಮಪ್ಪನ ದರುಶನ ಪಡೆದಿದ್ದು, ಮಕ್ಕಳ ಮುಡಿ ದೇವರಿಗೆ ಅರ್ಪಿಸಿದ್ದಾರೆ.

1 / 5
ಮಕ್ಕಳ ಮುಡಿ ನೀಡುವ ಶಾಸ್ತ್ರಕ್ಕೆ ಇಡೀ ಕುಟುಂಬ ಸಮೇತ ತಿರುಪತಿಗೆ ನಟಿ ಅಮೂಲ್ಯ ಹೋಗಿದ್ದು, ತಿಮ್ಮಪ್ಪನ ದರುಶನ ಪಡೆದುಕೊಂಡರು.

ಮಕ್ಕಳ ಮುಡಿ ನೀಡುವ ಶಾಸ್ತ್ರಕ್ಕೆ ಇಡೀ ಕುಟುಂಬ ಸಮೇತ ತಿರುಪತಿಗೆ ನಟಿ ಅಮೂಲ್ಯ ಹೋಗಿದ್ದು, ತಿಮ್ಮಪ್ಪನ ದರುಶನ ಪಡೆದುಕೊಂಡರು.

2 / 5
ನಾಮಕರಣ ಮಾಡಿ ಕೆಲವೇ ದಿನಗಳ ನಂತರ ಅಮೂಲ್ಯ ಮತ್ತು ಜಗದೀಶ್ ದಂಪತಿ ಮಕ್ಕಳ ಮುಡಿ ಕೊಟ್ಟಿದ್ದಾರೆ.

ನಾಮಕರಣ ಮಾಡಿ ಕೆಲವೇ ದಿನಗಳ ನಂತರ ಅಮೂಲ್ಯ ಮತ್ತು ಜಗದೀಶ್ ದಂಪತಿ ಮಕ್ಕಳ ಮುಡಿ ಕೊಟ್ಟಿದ್ದಾರೆ.

3 / 5
ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್​​ ಎಂದು ಹೆಸರಿಟ್ಟಿದ್ದಾರೆ.

ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್​​ ಎಂದು ಹೆಸರಿಟ್ಟಿದ್ದಾರೆ.

4 / 5
ಮಕ್ಕಳ ಮುಡಿ ತೆಗೆಸಿದ ಫೋಟೋಗಳನ್ನು ಅಮೂಲ್ಯ ಪತಿ ಜಗದೀಶ್​ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಮಕ್ಕಳಿಗೆ ಶುಭವಾಗಲಿ ಎಂದು ಫ್ಯಾನ್ಸ್​ ವಿಶ್​ ಮಾಡಿದ್ದಾರೆ.

ಮಕ್ಕಳ ಮುಡಿ ತೆಗೆಸಿದ ಫೋಟೋಗಳನ್ನು ಅಮೂಲ್ಯ ಪತಿ ಜಗದೀಶ್​ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಮಕ್ಕಳಿಗೆ ಶುಭವಾಗಲಿ ಎಂದು ಫ್ಯಾನ್ಸ್​ ವಿಶ್​ ಮಾಡಿದ್ದಾರೆ.

5 / 5

Published On - 3:36 pm, Sun, 20 November 22

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್