Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪಗೆ ಅವಳಿ ಮಕ್ಕಳ ಮುಡಿ ಅರ್ಪಿಸಿದ ಅಮೂಲ್ಯ ಜಗದೀಶ್​ ದಂಪತಿ: ಇಲ್ಲಿವೆ ಫೋಟೋಸ್​​​

ನಟಿ ಅಮೂಲ್ಯ ತಾಯ್ತನದ ಅನುಭವವನ್ನು ಎಂಜಾಯ್​ ಮಾಡುತ್ತಿದ್ದಾರೆ. ಸದ್ಯ ತಿರುಪತಿ ತಿಮ್ಮಪ್ಪನ ದರುಶನ ಪಡೆದು ಮಕ್ಕಳ ಮುಡಿ ದೇವರಿಗೆ ಅರ್ಪಿಸಿದ್ದಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 20, 2022 | 3:38 PM

ನಟಿ ಅಮೂಲ್ಯ ತಾಯ್ತನದ ಅನುಭವವನ್ನು ಎಂಜಾಯ್​ ಮಾಡುತ್ತಿದ್ದಾರೆ. ಇತ್ತೀಚೆಗೆ ತಮ್ಮ ಅವಳಿ ಮಕ್ಕಳ ನಾಮಕರಣ ಮಾಡಿದ್ದರು. ಸದ್ಯ ತಿರುಪತಿ ತಿಮ್ಮಪ್ಪನ ದರುಶನ ಪಡೆದಿದ್ದು, ಮಕ್ಕಳ ಮುಡಿ ದೇವರಿಗೆ ಅರ್ಪಿಸಿದ್ದಾರೆ.

ನಟಿ ಅಮೂಲ್ಯ ತಾಯ್ತನದ ಅನುಭವವನ್ನು ಎಂಜಾಯ್​ ಮಾಡುತ್ತಿದ್ದಾರೆ. ಇತ್ತೀಚೆಗೆ ತಮ್ಮ ಅವಳಿ ಮಕ್ಕಳ ನಾಮಕರಣ ಮಾಡಿದ್ದರು. ಸದ್ಯ ತಿರುಪತಿ ತಿಮ್ಮಪ್ಪನ ದರುಶನ ಪಡೆದಿದ್ದು, ಮಕ್ಕಳ ಮುಡಿ ದೇವರಿಗೆ ಅರ್ಪಿಸಿದ್ದಾರೆ.

1 / 5
ಮಕ್ಕಳ ಮುಡಿ ನೀಡುವ ಶಾಸ್ತ್ರಕ್ಕೆ ಇಡೀ ಕುಟುಂಬ ಸಮೇತ ತಿರುಪತಿಗೆ ನಟಿ ಅಮೂಲ್ಯ ಹೋಗಿದ್ದು, ತಿಮ್ಮಪ್ಪನ ದರುಶನ ಪಡೆದುಕೊಂಡರು.

ಮಕ್ಕಳ ಮುಡಿ ನೀಡುವ ಶಾಸ್ತ್ರಕ್ಕೆ ಇಡೀ ಕುಟುಂಬ ಸಮೇತ ತಿರುಪತಿಗೆ ನಟಿ ಅಮೂಲ್ಯ ಹೋಗಿದ್ದು, ತಿಮ್ಮಪ್ಪನ ದರುಶನ ಪಡೆದುಕೊಂಡರು.

2 / 5
ನಾಮಕರಣ ಮಾಡಿ ಕೆಲವೇ ದಿನಗಳ ನಂತರ ಅಮೂಲ್ಯ ಮತ್ತು ಜಗದೀಶ್ ದಂಪತಿ ಮಕ್ಕಳ ಮುಡಿ ಕೊಟ್ಟಿದ್ದಾರೆ.

ನಾಮಕರಣ ಮಾಡಿ ಕೆಲವೇ ದಿನಗಳ ನಂತರ ಅಮೂಲ್ಯ ಮತ್ತು ಜಗದೀಶ್ ದಂಪತಿ ಮಕ್ಕಳ ಮುಡಿ ಕೊಟ್ಟಿದ್ದಾರೆ.

3 / 5
ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್​​ ಎಂದು ಹೆಸರಿಟ್ಟಿದ್ದಾರೆ.

ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್​​ ಎಂದು ಹೆಸರಿಟ್ಟಿದ್ದಾರೆ.

4 / 5
ಮಕ್ಕಳ ಮುಡಿ ತೆಗೆಸಿದ ಫೋಟೋಗಳನ್ನು ಅಮೂಲ್ಯ ಪತಿ ಜಗದೀಶ್​ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಮಕ್ಕಳಿಗೆ ಶುಭವಾಗಲಿ ಎಂದು ಫ್ಯಾನ್ಸ್​ ವಿಶ್​ ಮಾಡಿದ್ದಾರೆ.

ಮಕ್ಕಳ ಮುಡಿ ತೆಗೆಸಿದ ಫೋಟೋಗಳನ್ನು ಅಮೂಲ್ಯ ಪತಿ ಜಗದೀಶ್​ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಮಕ್ಕಳಿಗೆ ಶುಭವಾಗಲಿ ಎಂದು ಫ್ಯಾನ್ಸ್​ ವಿಶ್​ ಮಾಡಿದ್ದಾರೆ.

5 / 5

Published On - 3:36 pm, Sun, 20 November 22

Follow us
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ