- Kannada News Photo gallery Amulya Jagadeesh couple offer twins' mudi to Tirupati Thimmappa: Here are the photos
ತಿರುಪತಿ ತಿಮ್ಮಪ್ಪಗೆ ಅವಳಿ ಮಕ್ಕಳ ಮುಡಿ ಅರ್ಪಿಸಿದ ಅಮೂಲ್ಯ ಜಗದೀಶ್ ದಂಪತಿ: ಇಲ್ಲಿವೆ ಫೋಟೋಸ್
ನಟಿ ಅಮೂಲ್ಯ ತಾಯ್ತನದ ಅನುಭವವನ್ನು ಎಂಜಾಯ್ ಮಾಡುತ್ತಿದ್ದಾರೆ. ಸದ್ಯ ತಿರುಪತಿ ತಿಮ್ಮಪ್ಪನ ದರುಶನ ಪಡೆದು ಮಕ್ಕಳ ಮುಡಿ ದೇವರಿಗೆ ಅರ್ಪಿಸಿದ್ದಾರೆ.
Updated on:Nov 20, 2022 | 3:38 PM

ನಟಿ ಅಮೂಲ್ಯ ತಾಯ್ತನದ ಅನುಭವವನ್ನು ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚೆಗೆ ತಮ್ಮ ಅವಳಿ ಮಕ್ಕಳ ನಾಮಕರಣ ಮಾಡಿದ್ದರು. ಸದ್ಯ ತಿರುಪತಿ ತಿಮ್ಮಪ್ಪನ ದರುಶನ ಪಡೆದಿದ್ದು, ಮಕ್ಕಳ ಮುಡಿ ದೇವರಿಗೆ ಅರ್ಪಿಸಿದ್ದಾರೆ.

ಮಕ್ಕಳ ಮುಡಿ ನೀಡುವ ಶಾಸ್ತ್ರಕ್ಕೆ ಇಡೀ ಕುಟುಂಬ ಸಮೇತ ತಿರುಪತಿಗೆ ನಟಿ ಅಮೂಲ್ಯ ಹೋಗಿದ್ದು, ತಿಮ್ಮಪ್ಪನ ದರುಶನ ಪಡೆದುಕೊಂಡರು.

ನಾಮಕರಣ ಮಾಡಿ ಕೆಲವೇ ದಿನಗಳ ನಂತರ ಅಮೂಲ್ಯ ಮತ್ತು ಜಗದೀಶ್ ದಂಪತಿ ಮಕ್ಕಳ ಮುಡಿ ಕೊಟ್ಟಿದ್ದಾರೆ.

ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್ ಎಂದು ಹೆಸರಿಟ್ಟಿದ್ದಾರೆ.

ಮಕ್ಕಳ ಮುಡಿ ತೆಗೆಸಿದ ಫೋಟೋಗಳನ್ನು ಅಮೂಲ್ಯ ಪತಿ ಜಗದೀಶ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಮಕ್ಕಳಿಗೆ ಶುಭವಾಗಲಿ ಎಂದು ಫ್ಯಾನ್ಸ್ ವಿಶ್ ಮಾಡಿದ್ದಾರೆ.
Published On - 3:36 pm, Sun, 20 November 22
Related Photo Gallery

ವಿಜಯ್ ದೇವರಕೊಂಡ ಕ್ಲಿಕ್ಕಿಸಿದ ಸುಂದರ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ

ಸತತ 5 ಸೋಲು: CSK ಪ್ಲೇಆಫ್ಗೇರಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು?

ಹಿಸ್ಟರಿ... ಹಿಸ್ಟರಿ... ಹಿಸ್ಟರಿ... ಸತತ ಸೋಲಿನೊಂದಿಗೆ CSK ಹಿಸ್ಟರಿ

ಅತ್ಯಂತ ಹಿರಿಯ, ಅನ್ಕ್ಯಾಪ್ಡ್ ನಾಯಕ ಎಂಎಸ್ ಧೋನಿ

ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಶಕ್ತ್ಯೋತ್ಸವ: ಇಲ್ಲಿವೆ ಫೋಟೋಸ್

ತವರಿನಲ್ಲಿ ಮತ್ತೊಮ್ಮೆ ಮುಗ್ಗರಿಸಿದ ಆರ್ಸಿಬಿ ಬ್ಯಾಟಿಂಗ್ ವಿಭಾಗ

ಧೋನಿ ಫ್ಯಾನ್ಸ್ಗೆ ಸಿಹಿ ಸುದ್ದಿ ನೀಡಿದ ಸಿಎಸ್ಕೆ ಫ್ರಾಂಚೈಸಿ

10 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ ಸಾಗಿಸುತ್ತಿದ್ದವರ ಬಂಧನ

ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟಾನ್ಸ್: ಕೊನೆಯಲ್ಲಿ ಉಳಿದ ಸನ್ರೈಸರ್ಸ್

ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಾ? ಬುಧವಾರ, ಶನಿವಾರ ಸಂಜೆ ಈ ರೀತಿ ಮಾಡಿ
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?

Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ

ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ

ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ

ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್

ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ

ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ

ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್

ವಾರಂಗಲ್ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ

ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
