AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪಗೆ ಅವಳಿ ಮಕ್ಕಳ ಮುಡಿ ಅರ್ಪಿಸಿದ ಅಮೂಲ್ಯ ಜಗದೀಶ್​ ದಂಪತಿ: ಇಲ್ಲಿವೆ ಫೋಟೋಸ್​​​

ನಟಿ ಅಮೂಲ್ಯ ತಾಯ್ತನದ ಅನುಭವವನ್ನು ಎಂಜಾಯ್​ ಮಾಡುತ್ತಿದ್ದಾರೆ. ಸದ್ಯ ತಿರುಪತಿ ತಿಮ್ಮಪ್ಪನ ದರುಶನ ಪಡೆದು ಮಕ್ಕಳ ಮುಡಿ ದೇವರಿಗೆ ಅರ್ಪಿಸಿದ್ದಾರೆ.

TV9 Web
| Edited By: |

Updated on:Nov 20, 2022 | 3:38 PM

Share
ನಟಿ ಅಮೂಲ್ಯ ತಾಯ್ತನದ ಅನುಭವವನ್ನು ಎಂಜಾಯ್​ ಮಾಡುತ್ತಿದ್ದಾರೆ. ಇತ್ತೀಚೆಗೆ ತಮ್ಮ ಅವಳಿ ಮಕ್ಕಳ ನಾಮಕರಣ ಮಾಡಿದ್ದರು. ಸದ್ಯ ತಿರುಪತಿ ತಿಮ್ಮಪ್ಪನ ದರುಶನ ಪಡೆದಿದ್ದು, ಮಕ್ಕಳ ಮುಡಿ ದೇವರಿಗೆ ಅರ್ಪಿಸಿದ್ದಾರೆ.

ನಟಿ ಅಮೂಲ್ಯ ತಾಯ್ತನದ ಅನುಭವವನ್ನು ಎಂಜಾಯ್​ ಮಾಡುತ್ತಿದ್ದಾರೆ. ಇತ್ತೀಚೆಗೆ ತಮ್ಮ ಅವಳಿ ಮಕ್ಕಳ ನಾಮಕರಣ ಮಾಡಿದ್ದರು. ಸದ್ಯ ತಿರುಪತಿ ತಿಮ್ಮಪ್ಪನ ದರುಶನ ಪಡೆದಿದ್ದು, ಮಕ್ಕಳ ಮುಡಿ ದೇವರಿಗೆ ಅರ್ಪಿಸಿದ್ದಾರೆ.

1 / 5
ಮಕ್ಕಳ ಮುಡಿ ನೀಡುವ ಶಾಸ್ತ್ರಕ್ಕೆ ಇಡೀ ಕುಟುಂಬ ಸಮೇತ ತಿರುಪತಿಗೆ ನಟಿ ಅಮೂಲ್ಯ ಹೋಗಿದ್ದು, ತಿಮ್ಮಪ್ಪನ ದರುಶನ ಪಡೆದುಕೊಂಡರು.

ಮಕ್ಕಳ ಮುಡಿ ನೀಡುವ ಶಾಸ್ತ್ರಕ್ಕೆ ಇಡೀ ಕುಟುಂಬ ಸಮೇತ ತಿರುಪತಿಗೆ ನಟಿ ಅಮೂಲ್ಯ ಹೋಗಿದ್ದು, ತಿಮ್ಮಪ್ಪನ ದರುಶನ ಪಡೆದುಕೊಂಡರು.

2 / 5
ನಾಮಕರಣ ಮಾಡಿ ಕೆಲವೇ ದಿನಗಳ ನಂತರ ಅಮೂಲ್ಯ ಮತ್ತು ಜಗದೀಶ್ ದಂಪತಿ ಮಕ್ಕಳ ಮುಡಿ ಕೊಟ್ಟಿದ್ದಾರೆ.

ನಾಮಕರಣ ಮಾಡಿ ಕೆಲವೇ ದಿನಗಳ ನಂತರ ಅಮೂಲ್ಯ ಮತ್ತು ಜಗದೀಶ್ ದಂಪತಿ ಮಕ್ಕಳ ಮುಡಿ ಕೊಟ್ಟಿದ್ದಾರೆ.

3 / 5
ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್​​ ಎಂದು ಹೆಸರಿಟ್ಟಿದ್ದಾರೆ.

ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್​​ ಎಂದು ಹೆಸರಿಟ್ಟಿದ್ದಾರೆ.

4 / 5
ಮಕ್ಕಳ ಮುಡಿ ತೆಗೆಸಿದ ಫೋಟೋಗಳನ್ನು ಅಮೂಲ್ಯ ಪತಿ ಜಗದೀಶ್​ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಮಕ್ಕಳಿಗೆ ಶುಭವಾಗಲಿ ಎಂದು ಫ್ಯಾನ್ಸ್​ ವಿಶ್​ ಮಾಡಿದ್ದಾರೆ.

ಮಕ್ಕಳ ಮುಡಿ ತೆಗೆಸಿದ ಫೋಟೋಗಳನ್ನು ಅಮೂಲ್ಯ ಪತಿ ಜಗದೀಶ್​ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಮಕ್ಕಳಿಗೆ ಶುಭವಾಗಲಿ ಎಂದು ಫ್ಯಾನ್ಸ್​ ವಿಶ್​ ಮಾಡಿದ್ದಾರೆ.

5 / 5

Published On - 3:36 pm, Sun, 20 November 22

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ