AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಅಮೂಲ್ಯ ಮಕ್ಕಳು ಕೂಡ ಆರ್​ಸಿಬಿ ಫ್ಯಾನ್ಸ್​; ಕಪ್​ ಹಿಡಿದ ಕಂದಮ್ಮಗಳ ಫೋಟೋಸ್​ ವೈರಲ್​

Royal Challengers Bengaluru: ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಾರೆ. ಅದೇ ರೀತಿ ನಟಿ ಅಮೂಲ್ಯ ಅವರ ಅವಳಿ ಮಕ್ಕಳ ವಿಶೇಷವಾದ ಫೋಟೋಶೂಟ್​ ಗಮನ ಸೆಳೆದಿದೆ.

ಮದನ್​ ಕುಮಾರ್​
|

Updated on: Apr 17, 2023 | 8:42 PM

Share
ಕನ್ನಡಿಗರಿಗೆ ‘ರಾಯಲ್​ ಚಾಲೆಂಜರ್ಸ್ ಬೆಂಗಳೂರು​’​ ಎಂದರೆ ಎಲ್ಲಿಲ್ಲದ ಪ್ರೀತಿ. ಐಪಿಎಲ್​ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಅಭಿಮಾನಿಗಳ ಅಬ್ಬರ ಜೋರಾಗಿರುತ್ತದೆ. ಈ ಬಾರಿಯೂ ಅದು ಮುಂದುವರಿದಿದೆ.

ಕನ್ನಡಿಗರಿಗೆ ‘ರಾಯಲ್​ ಚಾಲೆಂಜರ್ಸ್ ಬೆಂಗಳೂರು​’​ ಎಂದರೆ ಎಲ್ಲಿಲ್ಲದ ಪ್ರೀತಿ. ಐಪಿಎಲ್​ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಅಭಿಮಾನಿಗಳ ಅಬ್ಬರ ಜೋರಾಗಿರುತ್ತದೆ. ಈ ಬಾರಿಯೂ ಅದು ಮುಂದುವರಿದಿದೆ.

1 / 5
ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ ಇದ್ದರಂತೂ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಸೆಲೆಬ್ರಿಟಿಗಳ ವಲಯದಲ್ಲೂ ಐಪಿಎಲ್​ ಕ್ರೇಜ್​ ಜೋರಾಗಿದೆ.

ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ ಇದ್ದರಂತೂ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಸೆಲೆಬ್ರಿಟಿಗಳ ವಲಯದಲ್ಲೂ ಐಪಿಎಲ್​ ಕ್ರೇಜ್​ ಜೋರಾಗಿದೆ.

2 / 5
ನಟಿ ಅಮೂಲ್ಯ ಅವರು ಪ್ರತಿ ವಿಶೇಷ ಸಂದರ್ಭದಲ್ಲಿ ಮಕ್ಕಳ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಅವಳಿ ಗಂಡು ಮಕ್ಕಳು ಈಗ ಆರ್​ಸಿಬಿ ಜರ್ನಿ ಧರಿಸಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ನಟಿ ಅಮೂಲ್ಯ ಅವರು ಪ್ರತಿ ವಿಶೇಷ ಸಂದರ್ಭದಲ್ಲಿ ಮಕ್ಕಳ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಅವಳಿ ಗಂಡು ಮಕ್ಕಳು ಈಗ ಆರ್​ಸಿಬಿ ಜರ್ನಿ ಧರಿಸಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

3 / 5
ಅಮೂಲ್ಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಸ್​ ವೈರಲ್​ ಆಗಿವೆ. ಇಬ್ಬರು ಕಂದಮ್ಮಗಳು ಕಪ್​ ಹಿಡಿದು ಸಂಭ್ರಮಿಸಿದ್ದಾರೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಮೂಲ್ಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಸ್​ ವೈರಲ್​ ಆಗಿವೆ. ಇಬ್ಬರು ಕಂದಮ್ಮಗಳು ಕಪ್​ ಹಿಡಿದು ಸಂಭ್ರಮಿಸಿದ್ದಾರೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

4 / 5
ತಮ್ಮ ಮುದ್ದು ಮಕ್ಕಳಿಗೆ ಅಥರ್ವ್​ ಮತ್ತು ಆದವ್​ ಎಂದು ಅಮೂಲ್ಯ ಹೆಸರಿಟ್ಟಿದ್ದಾರೆ. ಈ ಮಕ್ಕಳಿಗಾಗಿ ಪ್ರತ್ಯೇಕ ಇನ್​ಸ್ಟಾಗ್ರಾಮ್​ ಖಾತೆ ಕೂಡ ತೆರೆಯಲಾಗಿದೆ.

ತಮ್ಮ ಮುದ್ದು ಮಕ್ಕಳಿಗೆ ಅಥರ್ವ್​ ಮತ್ತು ಆದವ್​ ಎಂದು ಅಮೂಲ್ಯ ಹೆಸರಿಟ್ಟಿದ್ದಾರೆ. ಈ ಮಕ್ಕಳಿಗಾಗಿ ಪ್ರತ್ಯೇಕ ಇನ್​ಸ್ಟಾಗ್ರಾಮ್​ ಖಾತೆ ಕೂಡ ತೆರೆಯಲಾಗಿದೆ.

5 / 5
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ