AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಅಮೂಲ್ಯ ಮಕ್ಕಳು ಕೂಡ ಆರ್​ಸಿಬಿ ಫ್ಯಾನ್ಸ್​; ಕಪ್​ ಹಿಡಿದ ಕಂದಮ್ಮಗಳ ಫೋಟೋಸ್​ ವೈರಲ್​

Royal Challengers Bengaluru: ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಾರೆ. ಅದೇ ರೀತಿ ನಟಿ ಅಮೂಲ್ಯ ಅವರ ಅವಳಿ ಮಕ್ಕಳ ವಿಶೇಷವಾದ ಫೋಟೋಶೂಟ್​ ಗಮನ ಸೆಳೆದಿದೆ.

ಮದನ್​ ಕುಮಾರ್​
|

Updated on: Apr 17, 2023 | 8:42 PM

Share
ಕನ್ನಡಿಗರಿಗೆ ‘ರಾಯಲ್​ ಚಾಲೆಂಜರ್ಸ್ ಬೆಂಗಳೂರು​’​ ಎಂದರೆ ಎಲ್ಲಿಲ್ಲದ ಪ್ರೀತಿ. ಐಪಿಎಲ್​ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಅಭಿಮಾನಿಗಳ ಅಬ್ಬರ ಜೋರಾಗಿರುತ್ತದೆ. ಈ ಬಾರಿಯೂ ಅದು ಮುಂದುವರಿದಿದೆ.

ಕನ್ನಡಿಗರಿಗೆ ‘ರಾಯಲ್​ ಚಾಲೆಂಜರ್ಸ್ ಬೆಂಗಳೂರು​’​ ಎಂದರೆ ಎಲ್ಲಿಲ್ಲದ ಪ್ರೀತಿ. ಐಪಿಎಲ್​ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಅಭಿಮಾನಿಗಳ ಅಬ್ಬರ ಜೋರಾಗಿರುತ್ತದೆ. ಈ ಬಾರಿಯೂ ಅದು ಮುಂದುವರಿದಿದೆ.

1 / 5
ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ ಇದ್ದರಂತೂ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಸೆಲೆಬ್ರಿಟಿಗಳ ವಲಯದಲ್ಲೂ ಐಪಿಎಲ್​ ಕ್ರೇಜ್​ ಜೋರಾಗಿದೆ.

ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ ಇದ್ದರಂತೂ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಸೆಲೆಬ್ರಿಟಿಗಳ ವಲಯದಲ್ಲೂ ಐಪಿಎಲ್​ ಕ್ರೇಜ್​ ಜೋರಾಗಿದೆ.

2 / 5
ನಟಿ ಅಮೂಲ್ಯ ಅವರು ಪ್ರತಿ ವಿಶೇಷ ಸಂದರ್ಭದಲ್ಲಿ ಮಕ್ಕಳ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಅವಳಿ ಗಂಡು ಮಕ್ಕಳು ಈಗ ಆರ್​ಸಿಬಿ ಜರ್ನಿ ಧರಿಸಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ನಟಿ ಅಮೂಲ್ಯ ಅವರು ಪ್ರತಿ ವಿಶೇಷ ಸಂದರ್ಭದಲ್ಲಿ ಮಕ್ಕಳ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಅವಳಿ ಗಂಡು ಮಕ್ಕಳು ಈಗ ಆರ್​ಸಿಬಿ ಜರ್ನಿ ಧರಿಸಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

3 / 5
ಅಮೂಲ್ಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಸ್​ ವೈರಲ್​ ಆಗಿವೆ. ಇಬ್ಬರು ಕಂದಮ್ಮಗಳು ಕಪ್​ ಹಿಡಿದು ಸಂಭ್ರಮಿಸಿದ್ದಾರೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಮೂಲ್ಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಸ್​ ವೈರಲ್​ ಆಗಿವೆ. ಇಬ್ಬರು ಕಂದಮ್ಮಗಳು ಕಪ್​ ಹಿಡಿದು ಸಂಭ್ರಮಿಸಿದ್ದಾರೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

4 / 5
ತಮ್ಮ ಮುದ್ದು ಮಕ್ಕಳಿಗೆ ಅಥರ್ವ್​ ಮತ್ತು ಆದವ್​ ಎಂದು ಅಮೂಲ್ಯ ಹೆಸರಿಟ್ಟಿದ್ದಾರೆ. ಈ ಮಕ್ಕಳಿಗಾಗಿ ಪ್ರತ್ಯೇಕ ಇನ್​ಸ್ಟಾಗ್ರಾಮ್​ ಖಾತೆ ಕೂಡ ತೆರೆಯಲಾಗಿದೆ.

ತಮ್ಮ ಮುದ್ದು ಮಕ್ಕಳಿಗೆ ಅಥರ್ವ್​ ಮತ್ತು ಆದವ್​ ಎಂದು ಅಮೂಲ್ಯ ಹೆಸರಿಟ್ಟಿದ್ದಾರೆ. ಈ ಮಕ್ಕಳಿಗಾಗಿ ಪ್ರತ್ಯೇಕ ಇನ್​ಸ್ಟಾಗ್ರಾಮ್​ ಖಾತೆ ಕೂಡ ತೆರೆಯಲಾಗಿದೆ.

5 / 5
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು