AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಅಮೂಲ್ಯ ಮಕ್ಕಳು ಕೂಡ ಆರ್​ಸಿಬಿ ಫ್ಯಾನ್ಸ್​; ಕಪ್​ ಹಿಡಿದ ಕಂದಮ್ಮಗಳ ಫೋಟೋಸ್​ ವೈರಲ್​

Royal Challengers Bengaluru: ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಾರೆ. ಅದೇ ರೀತಿ ನಟಿ ಅಮೂಲ್ಯ ಅವರ ಅವಳಿ ಮಕ್ಕಳ ವಿಶೇಷವಾದ ಫೋಟೋಶೂಟ್​ ಗಮನ ಸೆಳೆದಿದೆ.

ಮದನ್​ ಕುಮಾರ್​
|

Updated on: Apr 17, 2023 | 8:42 PM

Share
ಕನ್ನಡಿಗರಿಗೆ ‘ರಾಯಲ್​ ಚಾಲೆಂಜರ್ಸ್ ಬೆಂಗಳೂರು​’​ ಎಂದರೆ ಎಲ್ಲಿಲ್ಲದ ಪ್ರೀತಿ. ಐಪಿಎಲ್​ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಅಭಿಮಾನಿಗಳ ಅಬ್ಬರ ಜೋರಾಗಿರುತ್ತದೆ. ಈ ಬಾರಿಯೂ ಅದು ಮುಂದುವರಿದಿದೆ.

ಕನ್ನಡಿಗರಿಗೆ ‘ರಾಯಲ್​ ಚಾಲೆಂಜರ್ಸ್ ಬೆಂಗಳೂರು​’​ ಎಂದರೆ ಎಲ್ಲಿಲ್ಲದ ಪ್ರೀತಿ. ಐಪಿಎಲ್​ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಅಭಿಮಾನಿಗಳ ಅಬ್ಬರ ಜೋರಾಗಿರುತ್ತದೆ. ಈ ಬಾರಿಯೂ ಅದು ಮುಂದುವರಿದಿದೆ.

1 / 5
ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ ಇದ್ದರಂತೂ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಸೆಲೆಬ್ರಿಟಿಗಳ ವಲಯದಲ್ಲೂ ಐಪಿಎಲ್​ ಕ್ರೇಜ್​ ಜೋರಾಗಿದೆ.

ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ ಇದ್ದರಂತೂ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಸೆಲೆಬ್ರಿಟಿಗಳ ವಲಯದಲ್ಲೂ ಐಪಿಎಲ್​ ಕ್ರೇಜ್​ ಜೋರಾಗಿದೆ.

2 / 5
ನಟಿ ಅಮೂಲ್ಯ ಅವರು ಪ್ರತಿ ವಿಶೇಷ ಸಂದರ್ಭದಲ್ಲಿ ಮಕ್ಕಳ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಅವಳಿ ಗಂಡು ಮಕ್ಕಳು ಈಗ ಆರ್​ಸಿಬಿ ಜರ್ನಿ ಧರಿಸಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ನಟಿ ಅಮೂಲ್ಯ ಅವರು ಪ್ರತಿ ವಿಶೇಷ ಸಂದರ್ಭದಲ್ಲಿ ಮಕ್ಕಳ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಅವಳಿ ಗಂಡು ಮಕ್ಕಳು ಈಗ ಆರ್​ಸಿಬಿ ಜರ್ನಿ ಧರಿಸಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

3 / 5
ಅಮೂಲ್ಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಸ್​ ವೈರಲ್​ ಆಗಿವೆ. ಇಬ್ಬರು ಕಂದಮ್ಮಗಳು ಕಪ್​ ಹಿಡಿದು ಸಂಭ್ರಮಿಸಿದ್ದಾರೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಮೂಲ್ಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಸ್​ ವೈರಲ್​ ಆಗಿವೆ. ಇಬ್ಬರು ಕಂದಮ್ಮಗಳು ಕಪ್​ ಹಿಡಿದು ಸಂಭ್ರಮಿಸಿದ್ದಾರೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

4 / 5
ತಮ್ಮ ಮುದ್ದು ಮಕ್ಕಳಿಗೆ ಅಥರ್ವ್​ ಮತ್ತು ಆದವ್​ ಎಂದು ಅಮೂಲ್ಯ ಹೆಸರಿಟ್ಟಿದ್ದಾರೆ. ಈ ಮಕ್ಕಳಿಗಾಗಿ ಪ್ರತ್ಯೇಕ ಇನ್​ಸ್ಟಾಗ್ರಾಮ್​ ಖಾತೆ ಕೂಡ ತೆರೆಯಲಾಗಿದೆ.

ತಮ್ಮ ಮುದ್ದು ಮಕ್ಕಳಿಗೆ ಅಥರ್ವ್​ ಮತ್ತು ಆದವ್​ ಎಂದು ಅಮೂಲ್ಯ ಹೆಸರಿಟ್ಟಿದ್ದಾರೆ. ಈ ಮಕ್ಕಳಿಗಾಗಿ ಪ್ರತ್ಯೇಕ ಇನ್​ಸ್ಟಾಗ್ರಾಮ್​ ಖಾತೆ ಕೂಡ ತೆರೆಯಲಾಗಿದೆ.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ