AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಅಮೂಲ್ಯ ಮಕ್ಕಳು ಕೂಡ ಆರ್​ಸಿಬಿ ಫ್ಯಾನ್ಸ್​; ಕಪ್​ ಹಿಡಿದ ಕಂದಮ್ಮಗಳ ಫೋಟೋಸ್​ ವೈರಲ್​

Royal Challengers Bengaluru: ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಾರೆ. ಅದೇ ರೀತಿ ನಟಿ ಅಮೂಲ್ಯ ಅವರ ಅವಳಿ ಮಕ್ಕಳ ವಿಶೇಷವಾದ ಫೋಟೋಶೂಟ್​ ಗಮನ ಸೆಳೆದಿದೆ.

ಮದನ್​ ಕುಮಾರ್​
|

Updated on: Apr 17, 2023 | 8:42 PM

Share
ಕನ್ನಡಿಗರಿಗೆ ‘ರಾಯಲ್​ ಚಾಲೆಂಜರ್ಸ್ ಬೆಂಗಳೂರು​’​ ಎಂದರೆ ಎಲ್ಲಿಲ್ಲದ ಪ್ರೀತಿ. ಐಪಿಎಲ್​ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಅಭಿಮಾನಿಗಳ ಅಬ್ಬರ ಜೋರಾಗಿರುತ್ತದೆ. ಈ ಬಾರಿಯೂ ಅದು ಮುಂದುವರಿದಿದೆ.

ಕನ್ನಡಿಗರಿಗೆ ‘ರಾಯಲ್​ ಚಾಲೆಂಜರ್ಸ್ ಬೆಂಗಳೂರು​’​ ಎಂದರೆ ಎಲ್ಲಿಲ್ಲದ ಪ್ರೀತಿ. ಐಪಿಎಲ್​ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಅಭಿಮಾನಿಗಳ ಅಬ್ಬರ ಜೋರಾಗಿರುತ್ತದೆ. ಈ ಬಾರಿಯೂ ಅದು ಮುಂದುವರಿದಿದೆ.

1 / 5
ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ ಇದ್ದರಂತೂ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಸೆಲೆಬ್ರಿಟಿಗಳ ವಲಯದಲ್ಲೂ ಐಪಿಎಲ್​ ಕ್ರೇಜ್​ ಜೋರಾಗಿದೆ.

ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ ಇದ್ದರಂತೂ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಸೆಲೆಬ್ರಿಟಿಗಳ ವಲಯದಲ್ಲೂ ಐಪಿಎಲ್​ ಕ್ರೇಜ್​ ಜೋರಾಗಿದೆ.

2 / 5
ನಟಿ ಅಮೂಲ್ಯ ಅವರು ಪ್ರತಿ ವಿಶೇಷ ಸಂದರ್ಭದಲ್ಲಿ ಮಕ್ಕಳ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಅವಳಿ ಗಂಡು ಮಕ್ಕಳು ಈಗ ಆರ್​ಸಿಬಿ ಜರ್ನಿ ಧರಿಸಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ನಟಿ ಅಮೂಲ್ಯ ಅವರು ಪ್ರತಿ ವಿಶೇಷ ಸಂದರ್ಭದಲ್ಲಿ ಮಕ್ಕಳ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಅವಳಿ ಗಂಡು ಮಕ್ಕಳು ಈಗ ಆರ್​ಸಿಬಿ ಜರ್ನಿ ಧರಿಸಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

3 / 5
ಅಮೂಲ್ಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಸ್​ ವೈರಲ್​ ಆಗಿವೆ. ಇಬ್ಬರು ಕಂದಮ್ಮಗಳು ಕಪ್​ ಹಿಡಿದು ಸಂಭ್ರಮಿಸಿದ್ದಾರೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಮೂಲ್ಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಸ್​ ವೈರಲ್​ ಆಗಿವೆ. ಇಬ್ಬರು ಕಂದಮ್ಮಗಳು ಕಪ್​ ಹಿಡಿದು ಸಂಭ್ರಮಿಸಿದ್ದಾರೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

4 / 5
ತಮ್ಮ ಮುದ್ದು ಮಕ್ಕಳಿಗೆ ಅಥರ್ವ್​ ಮತ್ತು ಆದವ್​ ಎಂದು ಅಮೂಲ್ಯ ಹೆಸರಿಟ್ಟಿದ್ದಾರೆ. ಈ ಮಕ್ಕಳಿಗಾಗಿ ಪ್ರತ್ಯೇಕ ಇನ್​ಸ್ಟಾಗ್ರಾಮ್​ ಖಾತೆ ಕೂಡ ತೆರೆಯಲಾಗಿದೆ.

ತಮ್ಮ ಮುದ್ದು ಮಕ್ಕಳಿಗೆ ಅಥರ್ವ್​ ಮತ್ತು ಆದವ್​ ಎಂದು ಅಮೂಲ್ಯ ಹೆಸರಿಟ್ಟಿದ್ದಾರೆ. ಈ ಮಕ್ಕಳಿಗಾಗಿ ಪ್ರತ್ಯೇಕ ಇನ್​ಸ್ಟಾಗ್ರಾಮ್​ ಖಾತೆ ಕೂಡ ತೆರೆಯಲಾಗಿದೆ.

5 / 5
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ