AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಅಮೂಲ್ಯ ಮಕ್ಕಳು ಕೂಡ ಆರ್​ಸಿಬಿ ಫ್ಯಾನ್ಸ್​; ಕಪ್​ ಹಿಡಿದ ಕಂದಮ್ಮಗಳ ಫೋಟೋಸ್​ ವೈರಲ್​

Royal Challengers Bengaluru: ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಾರೆ. ಅದೇ ರೀತಿ ನಟಿ ಅಮೂಲ್ಯ ಅವರ ಅವಳಿ ಮಕ್ಕಳ ವಿಶೇಷವಾದ ಫೋಟೋಶೂಟ್​ ಗಮನ ಸೆಳೆದಿದೆ.

ಮದನ್​ ಕುಮಾರ್​
|

Updated on: Apr 17, 2023 | 8:42 PM

Share
ಕನ್ನಡಿಗರಿಗೆ ‘ರಾಯಲ್​ ಚಾಲೆಂಜರ್ಸ್ ಬೆಂಗಳೂರು​’​ ಎಂದರೆ ಎಲ್ಲಿಲ್ಲದ ಪ್ರೀತಿ. ಐಪಿಎಲ್​ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಅಭಿಮಾನಿಗಳ ಅಬ್ಬರ ಜೋರಾಗಿರುತ್ತದೆ. ಈ ಬಾರಿಯೂ ಅದು ಮುಂದುವರಿದಿದೆ.

ಕನ್ನಡಿಗರಿಗೆ ‘ರಾಯಲ್​ ಚಾಲೆಂಜರ್ಸ್ ಬೆಂಗಳೂರು​’​ ಎಂದರೆ ಎಲ್ಲಿಲ್ಲದ ಪ್ರೀತಿ. ಐಪಿಎಲ್​ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಅಭಿಮಾನಿಗಳ ಅಬ್ಬರ ಜೋರಾಗಿರುತ್ತದೆ. ಈ ಬಾರಿಯೂ ಅದು ಮುಂದುವರಿದಿದೆ.

1 / 5
ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ ಇದ್ದರಂತೂ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಸೆಲೆಬ್ರಿಟಿಗಳ ವಲಯದಲ್ಲೂ ಐಪಿಎಲ್​ ಕ್ರೇಜ್​ ಜೋರಾಗಿದೆ.

ಲಕ್ಷಾಂತರ ಅಭಿಮಾನಿಗಳು ಆರ್​ಸಿಬಿ ಜರ್ಸಿ ಧರಿಸಿ ಖುಷಿ ಪಡುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್​ ಇದ್ದರಂತೂ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಸೆಲೆಬ್ರಿಟಿಗಳ ವಲಯದಲ್ಲೂ ಐಪಿಎಲ್​ ಕ್ರೇಜ್​ ಜೋರಾಗಿದೆ.

2 / 5
ನಟಿ ಅಮೂಲ್ಯ ಅವರು ಪ್ರತಿ ವಿಶೇಷ ಸಂದರ್ಭದಲ್ಲಿ ಮಕ್ಕಳ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಅವಳಿ ಗಂಡು ಮಕ್ಕಳು ಈಗ ಆರ್​ಸಿಬಿ ಜರ್ನಿ ಧರಿಸಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ನಟಿ ಅಮೂಲ್ಯ ಅವರು ಪ್ರತಿ ವಿಶೇಷ ಸಂದರ್ಭದಲ್ಲಿ ಮಕ್ಕಳ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಅವಳಿ ಗಂಡು ಮಕ್ಕಳು ಈಗ ಆರ್​ಸಿಬಿ ಜರ್ನಿ ಧರಿಸಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

3 / 5
ಅಮೂಲ್ಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಸ್​ ವೈರಲ್​ ಆಗಿವೆ. ಇಬ್ಬರು ಕಂದಮ್ಮಗಳು ಕಪ್​ ಹಿಡಿದು ಸಂಭ್ರಮಿಸಿದ್ದಾರೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಮೂಲ್ಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಸ್​ ವೈರಲ್​ ಆಗಿವೆ. ಇಬ್ಬರು ಕಂದಮ್ಮಗಳು ಕಪ್​ ಹಿಡಿದು ಸಂಭ್ರಮಿಸಿದ್ದಾರೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

4 / 5
ತಮ್ಮ ಮುದ್ದು ಮಕ್ಕಳಿಗೆ ಅಥರ್ವ್​ ಮತ್ತು ಆದವ್​ ಎಂದು ಅಮೂಲ್ಯ ಹೆಸರಿಟ್ಟಿದ್ದಾರೆ. ಈ ಮಕ್ಕಳಿಗಾಗಿ ಪ್ರತ್ಯೇಕ ಇನ್​ಸ್ಟಾಗ್ರಾಮ್​ ಖಾತೆ ಕೂಡ ತೆರೆಯಲಾಗಿದೆ.

ತಮ್ಮ ಮುದ್ದು ಮಕ್ಕಳಿಗೆ ಅಥರ್ವ್​ ಮತ್ತು ಆದವ್​ ಎಂದು ಅಮೂಲ್ಯ ಹೆಸರಿಟ್ಟಿದ್ದಾರೆ. ಈ ಮಕ್ಕಳಿಗಾಗಿ ಪ್ರತ್ಯೇಕ ಇನ್​ಸ್ಟಾಗ್ರಾಮ್​ ಖಾತೆ ಕೂಡ ತೆರೆಯಲಾಗಿದೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ